ಅ.7 ರಂದು ಅಗರಲಿಂಗನದೊಡ್ಡಿ ಸರ್ಕಾರಿ ಶಾಲೆ ಉದ್ಘಾಟನೆ: ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ : ಮದ್ದೂರು ತಾಲೂಕಿನ ಅಗರಲಿಂಗನದೊಡ್ಡಿ ಸರ್ಕಾರಿ ಪ್ರಾಥಮಿಕ ಪಾಠಶಾಲೆಯ ನೂತನ ಕಟ್ಟಡ ನಿರ್ಮಾಣಕ್ಕೆ ಉದ್ದೇಶ ಪೂರ್ವಕವಾಗಿ ವಿಳಂಬ ಮಾಡಿದ ಗುತ್ತಿಗೆದಾರ ಹಾಗೂ ಅಧಿಕಾರಿಗಳ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಎಚ್ಚರಿಕೆ ನೀಡಿದರು. ಅಗರಲಿಂಗನದೊಡ್ಡಿ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ಶಾಲಾ ಕಟ್ಟಡದ ನಿರ್ಮಾಣ ಕಾಮಗಾರಿಯನ್ನು ಅಧಿಕಾರಿಗಳೊಂದಿಗೆ ಸೋಮವಾರ ಆಗಮಿಸಿ ಕಾಮಗಾರಿ ವಿಳಂಬಕ್ಕೆ ಕಾರಣಗಳೇನು ಎಂಬುದರ ಬಗ್ಗೆ ಸಮಗ್ರ ಮಾಹಿತಿ ಪಡೆದು ಬಳಿಕ ಮಾತನಾಡಿದರು. ಶಾಲಾ ಕಟ್ಟಡದ ಕಾಮಗಾರಿಯನ್ನು 2 ತಿಂಗಳೊಳಗೆ ಪೂರ್ಣಗೊಳಿಸಿ ವಿಧ್ಯಾರ್ಥಿಗಳ ಅನುಕೂಲಕ್ಕೆ … Continue reading ಅ.7 ರಂದು ಅಗರಲಿಂಗನದೊಡ್ಡಿ ಸರ್ಕಾರಿ ಶಾಲೆ ಉದ್ಘಾಟನೆ: ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ