ನವದೆಹಲಿ : ಅಗ್ನಿಪಥ್ ಯೋಜನೆಯನ್ನು ವಿರೋಧಿಸಿ ಹಲವಾರು ಸಂಘಟನೆಗಳು ಸೋಮವಾರವಾದ ಇಂದು ಭಾರತ್ ಬಂದ್ ಗೆ ಕರೆ ನೀಡಿವೆ. ಒಂದು ಕಡೆ ಪ್ರತಿಭಟನೆಗಳು ನಡೆಯುತ್ತಿದ್ದರೆ, ಮತ್ತೊಂದೆಡೆ, ಈ ಯೋಜನೆಗೆ ಸಂಬಂಧಿಸಿದಂತೆ ಮೂರು ಪಡೆಗಳು ಭಾನುವಾರ ಜಂಟಿ ಪತ್ರಿಕಾಗೋಷ್ಠಿಯನ್ನು ನಡೆಸಿದವು. ಇದರಲ್ಲಿ ಅಗ್ನಿಪಥ್ ಯೋಜನೆಯ ಪ್ರಯೋಜನಗಳನ್ನು ವಿವರಿಸಲಾಗಿದೆ. ಬಿಹಾರದಲ್ಲಿ ಗುಡುಗು, ಸಿಡಿಲು ಸಹಿತ ಭಾರೀ ಮಳೆಗೆ 17 ಮಂದಿ ಬಲಿ: ಮೃತರ ಕುಟುಂಬಗಳಿಗೆ 4 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಬಿಹಾರದ ಈ ಜಿಲ್ಲೆಗಳಲ್ಲಿ ಇಂದು ಇಂಟರ್ನೆಟ್ … Continue reading Agnipath Scheme Protest : ಇಂದು `ಭಾರತ್ ಬಂದ್’ ಗೆ ಕರೆ, ಬಿಹಾರದ 20 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ, 350 ರೈಲುಗಳ ಸಂಚಾರ ರದ್ದು
Copy and paste this URL into your WordPress site to embed
Copy and paste this code into your site to embed