Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಜಾಗತಿಕ ಇಂಟರ್ನೆಟ್ ಸಂಪರ್ಕ ಕಡಿತದ ಎಚ್ಚರಿಕೆ: ಸಮುದ್ರದಾಳದ ಕೇಬಲ್ ತುಂಡರಿಸುವ ಬೆದರಿಕೆ ಹಾಕಿದ ಇರಾನ್!

24/03/2026 8:40 AM

ರಾಜ್ಯ ಸರ್ಕಾರದಿಂದ `ಮುಜರಾಯಿ ಇಲಾಖೆ ನೌಕರರಿಗೆ’ ಗುಡ್ ನ್ಯೂಸ್ : ಅನುಕಂಪದ ಆಧಾರಿತ ನೇಮಕಾತಿಗೆ ವಿಧೇಯಕ ಮಂಡನೆ!

24/03/2026 8:35 AM

ವಿಶ್ವ ಕ್ಷಯರೋಗ ದಿನ 2026 : ಈ ಸಾಂಕ್ರಾಮಿಕ ರೋಗದ ಲಕ್ಷಣಗಳು, ಕಾರಣಗಳು, ಅಪಾಯಕಾರಿ ಅಂಶಗಳೇನು ತಿಳಿಯಿರಿ | World Tuberculosis Day

24/03/2026 8:31 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕಲಬುರಗಿಯಲ್ಲಿ ಶೀಘ್ರ 39 ಕೋಟಿ ವೆಚ್ಚದಲ್ಲಿ ಅಗ್ರಿಕಲ್ಚರ್ ಹಬ್ ನಿರ್ಮಾಣ : ಸಚಿವ ಪ್ರಿಯಾಂಕ್ ಖರ್ಗೆ
KARNATAKA

ಕಲಬುರಗಿಯಲ್ಲಿ ಶೀಘ್ರ 39 ಕೋಟಿ ವೆಚ್ಚದಲ್ಲಿ ಅಗ್ರಿಕಲ್ಚರ್ ಹಬ್ ನಿರ್ಮಾಣ : ಸಚಿವ ಪ್ರಿಯಾಂಕ್ ಖರ್ಗೆ

By kannadanewsnow0516/04/2024 2:03 PM

ಕಲಬುರಗಿ : ಕಲ್ಬುರ್ಗಿ ಜಿಲ್ಲೆಯನ್ನು ಅಗ್ರಿಕಲ್ಚರ್ ಹಬ್ ಮಾಡಲು ನಿರ್ಧರಿಸಿದ್ದು ಹಾಗಾಗಿ ಮುಂದಿನ ಆರು ತಿಂಗಳಲ್ಲಿ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಅಗ್ರಿಕಲ್ಚರ್ ಹಬ್ ಮಾಡಲು 39 ಕೋಟಿ ವೆಚ್ಚವನ್ನು ಭರಿಸಲಾಗುತ್ತದೆ ಎಂದು ಕಲ್ಬುರ್ಗಿಯಲ್ಲಿ ಸಚಿವ ಪ್ರಿಯಾಂಕ ಖರ್ಗೆ ತಿಳಿಸಿದರು.

ಜಿಲ್ಲೆಯ ರೈತರು ಬೆಳೆಗಳ ಸಂರಕ್ಷಣೆ, ಪೋಷಣೆ ಹಾಗೂ ಉತ್ತಮ ಮಾರುಕಟ್ಟೆ ಕಲ್ಪಿಸುವ ಉದ್ದೇಶ ಹೊಂದಿದ್ದು ಈ ನಿಟ್ಟಿನಲ್ಲಿ ಕೋಲ್ಡ್ ಸ್ಟೋರೇಜ್, ಕಸ್ಟಮ್ ಹೈರ್ ಸೆಂಟರ್, ಆಧುನಿಕ ಉಪಕರಣಗಳ ವಿತರಣೆ ಕೇಂದ್ರ, ವ್ಯಾಲ್ಯು ಎಡಿಷನ್ ಸೆಂಟರ್ ಸೇರಿದಂತೆ ಹಲವಾರು ಯೋಜನೆಗಳನ್ನು ಮುಂದಿನ ಆರು ತಿಂಗಳಲ್ಲಿ ಜಾರಿಗೆ ತರುವ ಮೂಲಕ ಅಗ್ರಿಕಲ್ಚರ್ ಹಬ್ ಮಾಡಲಾಗುವುದು. ಇದಕ್ಕಾಗಿ ₹39 ಕೋಟಿ ವೆಚ್ಚಮಾಡಲಾಗುವುದು ಎಂದರು.

ನೆಹರು ಗಂಜನ್ನು ನಗರದ ಹೊರ ವಲಯದಲ್ಲಿ ಶಿಫ್ಟ್ ಮಾಡುವ ಪ್ರಸ್ತಾವನೆ ಕುರಿತು ಹೇಳಿದ ಸಚಿವರು ಚುನಾವಣೆ ಮುಗಿದ ನಂತರ ಈ ವಿಷಯಕ್ಕೆ ಕುರಿತಂತೆ ಸೂಕ್ತ ಕ್ರಮ‌ಕೈಗೊಳ್ಳಲಾಗುವುದು. ಇದರ ಜೊತೆಗೆ ಒಂದು ವೇರ್ ಹೌಸ್, ಕೋಲ್ಡ್ ಸ್ಟೋರೇಜ್, ಕುಡಿಯುವ ನೀರು ಹಾಗೂ ಶೌಚಾಲಯ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದೆಂದರು.

ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಮಾತನಾಡಿ, ಕಲಬುರಗಿ ಜಿಲ್ಲೆಯ ಅಭಿವೃದ್ಧಿಗೆ ಸಹಕಾರ ನೀಡಬೇಕು. ಈಗಾಗಲೇ ರಾಜ್ಯಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಇದ್ದಾರೆ, ಜಿಲ್ಲೆಯಲ್ಲಿ ಮೂವರು ಸಚಿವರು ಇದ್ದಾರೆ. ನನಗೆ ಆಶೀರ್ವಾದ ಮಾಡಿದರೆ ನಾನೂ ಕೂಡಾ ಅವರೊಂದಿಗೆ ಕೈ ಜೋಡಿಸಿ ಅಭಿವೃದ್ಧಿ ಪಡಿಸುತ್ತೇನೆ.ಇದು ರಾಧಾಕೃಷ್ಣ ಹಾಗೂ ಜಾಧವ್ ನಡುವಿನ ಚುನಾವಣೆಯಲ್ಲ ಇದು ಕಲಬುರಗಿ ಅಭಿವೃದ್ದಿ, ಜಿಲ್ಲೆಯ ರೈತರ ಹಾಗೂ ವರ್ತಕರ ಹಿತ ಕಾಪಾಡುವ ಚುನಾವಣೆಯಾಗಿದೆ. ಹಾಗಾಗಿ, ನೀವೆಲ್ಲ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ಅವರಿಗೆ ಮತ ಹಾಕಬೇಕು ಎಂದು ಮನವಿ ಮಾಡಿದರು.

Share. Facebook Twitter LinkedIn WhatsApp Email

Related Posts

ರಾಜ್ಯ ಸರ್ಕಾರದಿಂದ `ಮುಜರಾಯಿ ಇಲಾಖೆ ನೌಕರರಿಗೆ’ ಗುಡ್ ನ್ಯೂಸ್ : ಅನುಕಂಪದ ಆಧಾರಿತ ನೇಮಕಾತಿಗೆ ವಿಧೇಯಕ ಮಂಡನೆ!

24/03/2026 8:35 AM1 Min Read

ಬಾತ್‌ರೂಮ್ Vs ವಾಶ್‌ರೂಮ್ ನಡುವಿನ ವ್ಯತ್ಯಾಸವೇನು? ಇಲ್ಲಿದೆ ಸರಳ ವಿವರಣೆ!

24/03/2026 8:10 AM1 Min Read

ಪೋಷಕರಿಗೆ ಗುಡ್ ನ್ಯೂಸ್ : ಜೂನ್ ನಿಂದ 10,000 ಅಂಗನವಾಡಿ ಕೇಂದ್ರಗಳಲ್ಲಿ LKG, UKG ತರಗತಿ ಆರಂಭ

24/03/2026 7:45 AM1 Min Read
Recent News

ಜಾಗತಿಕ ಇಂಟರ್ನೆಟ್ ಸಂಪರ್ಕ ಕಡಿತದ ಎಚ್ಚರಿಕೆ: ಸಮುದ್ರದಾಳದ ಕೇಬಲ್ ತುಂಡರಿಸುವ ಬೆದರಿಕೆ ಹಾಕಿದ ಇರಾನ್!

24/03/2026 8:40 AM

ರಾಜ್ಯ ಸರ್ಕಾರದಿಂದ `ಮುಜರಾಯಿ ಇಲಾಖೆ ನೌಕರರಿಗೆ’ ಗುಡ್ ನ್ಯೂಸ್ : ಅನುಕಂಪದ ಆಧಾರಿತ ನೇಮಕಾತಿಗೆ ವಿಧೇಯಕ ಮಂಡನೆ!

24/03/2026 8:35 AM

ವಿಶ್ವ ಕ್ಷಯರೋಗ ದಿನ 2026 : ಈ ಸಾಂಕ್ರಾಮಿಕ ರೋಗದ ಲಕ್ಷಣಗಳು, ಕಾರಣಗಳು, ಅಪಾಯಕಾರಿ ಅಂಶಗಳೇನು ತಿಳಿಯಿರಿ | World Tuberculosis Day

24/03/2026 8:31 AM

ಅಮೆರಿಕದ ತೈಲ ಸಂಸ್ಕರಣಾಗಾರದಲ್ಲಿ ಭೀಕರ ಸ್ಫೋಟ: ಗಗನಕ್ಕೇರಿದ ಬೆಂಕಿಯ ಜ್ವಾಲೆ, ಟೆಕ್ಸಾಸ್‌ನಲ್ಲಿ ಆತಂಕದ ವಾತಾವರಣ

24/03/2026 8:23 AM
State News
KARNATAKA

ರಾಜ್ಯ ಸರ್ಕಾರದಿಂದ `ಮುಜರಾಯಿ ಇಲಾಖೆ ನೌಕರರಿಗೆ’ ಗುಡ್ ನ್ಯೂಸ್ : ಅನುಕಂಪದ ಆಧಾರಿತ ನೇಮಕಾತಿಗೆ ವಿಧೇಯಕ ಮಂಡನೆ!

By kannadanewsnow5724/03/2026 8:35 AM KARNATAKA 1 Min Read

ಬೆಂಗಳೂರು: ರಾಜ್ಯದ ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿರುವ ಸಾವಿರಾರು ದೇವಾಲಯಗಳ ಸಿಬ್ಬಂದಿ ಮತ್ತು ಅವರ ಕುಟುಂಬದವರಿಗೆ ರಾಜ್ಯ ಸರ್ಕಾರ ಮಹತ್ವದ ಸಿಹಿ…

ಬಾತ್‌ರೂಮ್ Vs ವಾಶ್‌ರೂಮ್ ನಡುವಿನ ವ್ಯತ್ಯಾಸವೇನು? ಇಲ್ಲಿದೆ ಸರಳ ವಿವರಣೆ!

24/03/2026 8:10 AM

ಪೋಷಕರಿಗೆ ಗುಡ್ ನ್ಯೂಸ್ : ಜೂನ್ ನಿಂದ 10,000 ಅಂಗನವಾಡಿ ಕೇಂದ್ರಗಳಲ್ಲಿ LKG, UKG ತರಗತಿ ಆರಂಭ

24/03/2026 7:45 AM

ನಿಮಗೆ ರಾಘವೇಂದ್ರ ಸ್ವಾಮಿಗಳ ಜೀವನ ಚರಿತ್ರೆ ಗೊತ್ತಾ?! ಇಲ್ಲಿದೆ ಓದಿ.!

24/03/2026 7:27 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.