ಹಾವೇರಿ ಜಿಲ್ಲೆಗೆ ಗೊಬ್ಬರ ಪೂರೈಕೆಗೆ ಕ್ರಮ: ಸಂಸದ ಬೊಮ್ಮಾಯಿ ಪತ್ರಕ್ಕೆ ಸ್ಪಂದಿಸಿದ ಕೃಷಿ ಸಚಿವ ಚಲುವರಾಯಸ್ವಾಮಿ

ಬೆಂಗಳೂರು: ಹಾವೇರಿ ಜಿಲ್ಲೆಗೆ ಅವಶ್ಯವಿರುವ ಗೊಬ್ಬರವನ್ನು ಪೂರೈಸಲು ಅಗತ್ಯ ಕ್ರಮ ವಹಿಸುವಂತೆ ಕೃಷಿ ಇಲಾಖೆಯ ಆಯುಕ್ತರಿಗೆ ಸೂಚನೆಗಳನ್ನು ನೀಡಿರುವುದಾಗಿ ಕೃಷಿ ಸಚಿವ ಎನ್. ಚಲುವರಾಯ ಸ್ವಾಮಿ ಅವರು ಮಾಜಿ ಸಿಎಂ ಹಾಗೂ ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ ಅವರಿಗೆ ತಿಳಿಸಿದ್ದಾರೆ. ಇತ್ತೀಚೆಗೆ ಬೀಳುತ್ತಿರುವ ಮುಂಗಾರು ಮಳೆಯಿಂದ ರೈತರು ಉತ್ಸುಕರಾಗಿ ಬಿತ್ತನೆ ಮಾಡಲು ಸಿದ್ದರಾಗಿದ್ದು, ಅದಕ್ಕಾಗಿ ಗೊಬ್ಬರ ಪಡೆದುಕೊಳ್ಳಲು ಮುಂದೆ ಬಂದ ಸಂದರ್ಭದಲ್ಲಿ ಹಾವೇರಿ ಜಿಲ್ಲೆಯಲ್ಲಿ ಗೊಬ್ಬರ ಕಡಿಮೆ ಇದ್ದು, ನೂಕು-ನುಗ್ಗಲು ಪರಿಸ್ಥಿತಿ ಉಂಟಾಗಿರುವುದಾಗಿ, ಹಾವೇರಿ ಜಿಲ್ಲೆಗೆ ಸುಮಾರು … Continue reading ಹಾವೇರಿ ಜಿಲ್ಲೆಗೆ ಗೊಬ್ಬರ ಪೂರೈಕೆಗೆ ಕ್ರಮ: ಸಂಸದ ಬೊಮ್ಮಾಯಿ ಪತ್ರಕ್ಕೆ ಸ್ಪಂದಿಸಿದ ಕೃಷಿ ಸಚಿವ ಚಲುವರಾಯಸ್ವಾಮಿ