Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ವಸತಿ ಸಚಿವ ‘ಜಮೀರ್ ಅಹ್ಮದ್’ ನಿವಾಸಕ್ಕೆ ಮುತ್ತಿಗೆ ಯತ್ನ : ರೂಪೇಶ್ ರಾಜಣ್ಣ ಸೇರಿ ಹಲವು ಬೆಂಬಲಿಗರು ಪೊಲೀಸ್ ವಶಕ್ಕೆ.!

24/06/2025 1:17 PM

BREAKING : ರಾಜ್ಯದ `ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ’ ಗುಡ್ ನ್ಯೂಸ್ : ನಗದು ರಹಿತ ಆರೋಗ್ಯ ಯೋಜನೆ ಜಾರಿಗೊಳಿಸಿ ಸರ್ಕಾರದಿಂದ ಅಧಿಕೃತ ಆದೇಶ

24/06/2025 1:08 PM

ಭದ್ರತಾ ಅಪಾಯ: ಇರಾನ್ ನಂತರ ವಾಟ್ಸಾಪ್ ಅನ್ನು ಡಿಲೀಟ್ ಮಾಡುವಂತೆ ಅಮೇರಿಕಾ ಸೂಚನೆ | WhatsApp

24/06/2025 1:01 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕೃಷಿ ಹೊಂಡಗಳಿಗೆ ಕಡ್ಡಾಯವಾಗಿ ತಂತಿ ಬೇಲಿ ಅಳವಡಿಸಲು ಕ್ರಮ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ
KARNATAKA

ಕೃಷಿ ಹೊಂಡಗಳಿಗೆ ಕಡ್ಡಾಯವಾಗಿ ತಂತಿ ಬೇಲಿ ಅಳವಡಿಸಲು ಕ್ರಮ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ

By kannadanewsnow0720/07/2024 7:37 AM

ಬೆಂಗಳೂರು: ಕೃಷಿ ಹೊಂಡಗಳಿಗೆ ಕಡ್ಡಾಯವಾಗಿ ತಂತಿ ಬೇಲಿ ಅಳವಡಿಸುವ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.

ಅವರು ಇಂದು ವಿಧಾನ ಪರಿಷತ್ ಆಧಿವೇಶನದ ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯರಾದ ಎಸ್. ಕೇಶವ ಪ್ರಸಾದ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ತಂತಿ ಬೇಲಿ ಅಳವಡಿಸಲು ಸರ್ಕಾರದಿಂದ ಶೇ.40 ರಿಂದ ಶೇ. 50ರ ವರೆಗೆ ಸಬ್ಸಿಡಿ ನೀಡಲಾಗುತ್ತಿದೆ ಎಂದರು.

ಕಳೆದ ಮೂರು ವರ್ಷಗಳಲ್ಲಿ ಕೃಷಿ ಭಾಗ್ಯ ಯೋಜನೆಯಡಿ 6,601 ಕೃಷಿ ಹೊಂಡಗಳನ್ನು ನಿರ್ಮಿಸಲು ರೂ.2,332.75 ಲಕ್ಷ ವೆಚ್ಚ ಭರಿಸಲಾಗಿದೆ. ಜಲಾನಯನ ಅಭಿವೃದ್ಧಿ ಇಲಾಖೆಯಿಂದ ಕಳೆದ ಮೂರು ವರ್ಷಗಳಲ್ಲಿ ಪ್ರಧಾನ ಮಂತ್ರಿ ಕೃಷಿ ಸಿಂಚಯಿ ಯೋಜನೆ ಹಾಗೂ ಇತರೆ ಉಪಚಾರಗಳು ಯೋಜನೆಯಡಿ ರೂ. 1297.82 ಲಕ್ಷಗಳ ವೆಚ್ಚದಲ್ಲಿ 3,768 ಕೃಷಿ ಹೊಂಡಗಳು ಹಾಗೂ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ರೂ. 18874.96 ಲಕ್ಷಗಳ ವೆಚ್ಚದಲ್ಲಿ 23,317 ಕೃಷಿ ಹೊಂಡಗಳನ್ನು ನಿರ್ಮಾಣ ಮಾಡಿದೆ ಎಂದರು

ಕೃಷಿ ಇಲಾಖೆಯ 2023-24ನೇ ಸಾಲಿನ ಕೃಷಿ ಭಾಗ್ಯ ಯೋಜನೆಯ ಅನುμÁ್ಠನ ಮಾರ್ಗ ಸೂಚಿಯನ್ವಯ ರೈತರು ಸ್ವತಃ ಕೃಷಿ ಹೊಂಡಗಳನ್ನು ನಿರ್ಮಿಸಿಕೊಳ್ಳಬಹುದಾಗಿದ್ದು, ಯಾವುದೇ ಬಾಹ್ಯ ಸಂಸ್ಥೆಗಳಿಂದ ಕೃಷಿ ಹೊಂಡ ನಿರ್ಮಿಸಲು ಅವಕಾಶವಿರುವುದಿಲ್ಲ. ಕೃಷಿ ಹೊಂಡ ನಿರ್ಮಿಸಿಕೊಂಡ ರೈತರಿಗೆ ಸಹಾಯ ಧನವನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗುವುದು ಎಂದರು

Agriculture Minister N Chaluvarayaswamy said that steps will be taken to mandatorily install wire fencing in farm ponds
Share. Facebook Twitter LinkedIn WhatsApp Email

Related Posts

BREAKING : ವಸತಿ ಸಚಿವ ‘ಜಮೀರ್ ಅಹ್ಮದ್’ ನಿವಾಸಕ್ಕೆ ಮುತ್ತಿಗೆ ಯತ್ನ : ರೂಪೇಶ್ ರಾಜಣ್ಣ ಸೇರಿ ಹಲವು ಬೆಂಬಲಿಗರು ಪೊಲೀಸ್ ವಶಕ್ಕೆ.!

24/06/2025 1:17 PM1 Min Read

BREAKING : ರಾಜ್ಯದ `ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ’ ಗುಡ್ ನ್ಯೂಸ್ : ನಗದು ರಹಿತ ಆರೋಗ್ಯ ಯೋಜನೆ ಜಾರಿಗೊಳಿಸಿ ಸರ್ಕಾರದಿಂದ ಅಧಿಕೃತ ಆದೇಶ

24/06/2025 1:08 PM5 Mins Read

BREAKING : ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಬಾಲಿವುಡ್ ನಟ `ಅಮೀರ್ ಖಾನ್’ ಭೇಟಿಯಾದ CM ಸಿದ್ದರಾಮಯ್ಯ

24/06/2025 12:54 PM1 Min Read
Recent News

BREAKING : ವಸತಿ ಸಚಿವ ‘ಜಮೀರ್ ಅಹ್ಮದ್’ ನಿವಾಸಕ್ಕೆ ಮುತ್ತಿಗೆ ಯತ್ನ : ರೂಪೇಶ್ ರಾಜಣ್ಣ ಸೇರಿ ಹಲವು ಬೆಂಬಲಿಗರು ಪೊಲೀಸ್ ವಶಕ್ಕೆ.!

24/06/2025 1:17 PM

BREAKING : ರಾಜ್ಯದ `ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ’ ಗುಡ್ ನ್ಯೂಸ್ : ನಗದು ರಹಿತ ಆರೋಗ್ಯ ಯೋಜನೆ ಜಾರಿಗೊಳಿಸಿ ಸರ್ಕಾರದಿಂದ ಅಧಿಕೃತ ಆದೇಶ

24/06/2025 1:08 PM

ಭದ್ರತಾ ಅಪಾಯ: ಇರಾನ್ ನಂತರ ವಾಟ್ಸಾಪ್ ಅನ್ನು ಡಿಲೀಟ್ ಮಾಡುವಂತೆ ಅಮೇರಿಕಾ ಸೂಚನೆ | WhatsApp

24/06/2025 1:01 PM

BREAKING : ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಬಾಲಿವುಡ್ ನಟ `ಅಮೀರ್ ಖಾನ್’ ಭೇಟಿಯಾದ CM ಸಿದ್ದರಾಮಯ್ಯ

24/06/2025 12:54 PM
State News
KARNATAKA

BREAKING : ವಸತಿ ಸಚಿವ ‘ಜಮೀರ್ ಅಹ್ಮದ್’ ನಿವಾಸಕ್ಕೆ ಮುತ್ತಿಗೆ ಯತ್ನ : ರೂಪೇಶ್ ರಾಜಣ್ಣ ಸೇರಿ ಹಲವು ಬೆಂಬಲಿಗರು ಪೊಲೀಸ್ ವಶಕ್ಕೆ.!

By kannadanewsnow5724/06/2025 1:17 PM KARNATAKA 1 Min Read

ಬೆಂಗಳೂರು : ವಸತಿ ಸಚಿವ ಜಮೀರ್ ಅಹ್ಮದ್ ನಿವಾಸಕ್ಕೆ ಮುತ್ತಿಗೆ ಯತ್ನಿಸಿದ ಕನ್ನಡ ಪರ ಹೋರಾಟಗಾರ ರೂಪೇಶ್ ರಾಜಣ್ಣ ಸೇರಿದಂತೆ…

BREAKING : ರಾಜ್ಯದ `ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ’ ಗುಡ್ ನ್ಯೂಸ್ : ನಗದು ರಹಿತ ಆರೋಗ್ಯ ಯೋಜನೆ ಜಾರಿಗೊಳಿಸಿ ಸರ್ಕಾರದಿಂದ ಅಧಿಕೃತ ಆದೇಶ

24/06/2025 1:08 PM

BREAKING : ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಬಾಲಿವುಡ್ ನಟ `ಅಮೀರ್ ಖಾನ್’ ಭೇಟಿಯಾದ CM ಸಿದ್ದರಾಮಯ್ಯ

24/06/2025 12:54 PM

BREAKING : ಇರಾನ್ ಕ್ಷಿಪಣಿ ದಾಳಿಗೆ ಕತಾರ್ ನ `ದೋಹಾ ಮಾಲ್’ ನಲ್ಲಿ ಭಯಭೀತರಾಗಿ ಓಡಿ ಜನ : ಭಯಾನಕ ವಿಡಿಯೋ ವೈರಲ್ | WATCH VIDEO

24/06/2025 12:50 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.