BREAKING: ವಿವಿಧ ರಾಜ್ಯಗಳಿಗೆ ನೂತನ ಕಾರ್ಯದರ್ಶಿ, ಜಂಟಿ ಕಾರ್ಯದರ್ಶಿ ನೇಮಿಸಿ ‘AICC’ ಆದೇಶ

ನವದೆಹಲಿ; ಕಾಂಗ್ರೆಸ್ ಪಕ್ಷದಲ್ಲಿ ಮೇಜರ್ ಸರ್ಜರಿ ಮಾಡಲಾಗಿದೆ. ಎಐಸಿಸಿಯಿಂದ ವಿವಿಧ ರಾಜ್ಯಗಳಿಗೆ ನೂತನ ಕಾರ್ಯದರ್ಶಿ, ಜಂಟಿ ಕಾರ್ಯದರ್ಶಿಗಳನ್ನು ನೇಮಿಸಿ ಆದೇಶಿಸಲಾಗಿದೆ. ಕರ್ನಾಟಕದ ಹಲವರಿಗೆ ಪಟ್ಟಿಯಲ್ಲಿ ಸ್ಥಾನ ನೀಡಲಾಗಿದೆ. ಈ ಕುರಿತಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಆದೇಶ ಹೊರಡಿಸಿದ್ದಾರೆ. ಆಂಧ್ರಪ್ರದೇಶ, ಅಂಡಮಾನ್ ಮತ್ತು ನಿಕೋಬರ್ ಎಐಸಿಸಿ ಕಾರ್ಯದರ್ಶಿಯಾಗಿ ಗಣೇಶ್ ಕುಮಾರ್ ಯಾದವ್, ಜಂಟಿ ಕಾರ್ಯದರ್ಶಿಯಾಗಿ ಡಾ.ಪಾಲಕ್ ವರ್ಮಾ ನೇಮಕ ಮಾಡಲಾಗಿದೆ. ಕರ್ನಾಟಕಕ್ಕೆ ಎಐಸಿಸಿ ಕಾರ್ಯದರ್ಶಿಯಾಗಿ ರೋಜಿ ಎಂ ಜಾನ್, ಮಯೂರ ಎಸ್ ಜಯಕುಮಾರ್, ಅಭಿಷೇಕ್ ದತ್ … Continue reading BREAKING: ವಿವಿಧ ರಾಜ್ಯಗಳಿಗೆ ನೂತನ ಕಾರ್ಯದರ್ಶಿ, ಜಂಟಿ ಕಾರ್ಯದರ್ಶಿ ನೇಮಿಸಿ ‘AICC’ ಆದೇಶ