ಬೆಂಗಳೂರು : ತೀವ್ರ ಕುತೂಹಲ ಕೆರಳಿಸಿರುವ ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಾಳೆ ಚುನಾವಣೆ ನಡೆಯಲಿದೆ. ಕರ್ನಾಟಕ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಮತ್ತೊಬ್ಬ ಸಂಸದ ಶಶಿ ತರೂರು ವಿರುದ್ದ ನೇರ ಹಣಾಹಣಿ ಏರ್ಪಟ್ಟಿದೆ. ನಾಳೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿರುವ ಹಿನ್ನೆಲೆ ಭಾರತ್ ಜೋಡೋ ಯಾತ್ರೆಗೆ ನಾಳೆ ಬ್ರೇಕ್ ಬೀಳಲಿದೆ. ಹೌದು, ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಯಶಸ್ವಿಯಾಗಿ ಮುನ್ನುಗ್ಗುತ್ತಿದ್ದು, ಚುನಾವಣೆ ಹಿನ್ನೆಲೆ ( … Continue reading BREAKING NEWS : ‘AICC’ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಹಿನ್ನೆಲೆ ನಾಳೆ ‘ಭಾರತ್ ಜೋಡೋ ಯಾತ್ರೆಗೆ’ ಬ್ರೇಕ್ |Bharath Jodo Yathra
Copy and paste this URL into your WordPress site to embed
Copy and paste this code into your site to embed