AICC ಕಾಲ್ತುಳಿತ ದುರಂತದಲ್ಲಿ ತಲೆದಂಡದ ಬದಲು ಜಾತಿಗಣತಿ ಅಡ್ಡ ಇರಿಸಿದೆ: ಛಲವಾದಿ ನಾರಾಯಣಸ್ವಾಮಿ
ಬೆಂಗಳೂರು: ಆರ್ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ಮತ್ತು 11 ಸಾವಿಗೆ ಸಂಬಂಧಿಸಿ ರಾಷ್ಟ್ರೀಯ ಕಾಂಗ್ರೆಸ್ ಸಮಿತಿಯಿಂದ (ಎಐಸಿಸಿ) ಸಿಎಂ, ಡಿಸಿಎಂ ತಲೆದಂಡದ ನಿರೀಕ್ಷೆಯಲ್ಲಿದ್ದೆವು. ಅದರ ಬದಲಾಗಿ ಜಾತಿಗಣತಿಯನ್ನು ಅಡ್ಡ ಇಟ್ಟು ಜನರ ಗಮನವನ್ನು ಬೇರೆಡೆ ಸೆಳೆಯಲು ಕಾಂಗ್ರೆಸ್ ಪಕ್ಷ ಪ್ರಯತ್ನಿಸುತ್ತಿದೆ ಎಂದು ರಾಜ್ಯ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಕ್ಷೇಪಿಸಿದ್ದಾರೆ. ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯದ ಕಾಂಗ್ರೆಸ್ ಸರ್ಕಾರವು ಆರ್.ಸಿ.ಬಿ ಗೆಲುವಿನ ಪ್ರಯೋಜನ ಪಡೆಯಲು … Continue reading AICC ಕಾಲ್ತುಳಿತ ದುರಂತದಲ್ಲಿ ತಲೆದಂಡದ ಬದಲು ಜಾತಿಗಣತಿ ಅಡ್ಡ ಇರಿಸಿದೆ: ಛಲವಾದಿ ನಾರಾಯಣಸ್ವಾಮಿ
Copy and paste this URL into your WordPress site to embed
Copy and paste this code into your site to embed