AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ‘ಕರ್ನಾಟಕದ ಹೆಮ್ಮೆ’ ಮಾತ್ರವಲ್ಲ, ಅವರು ‘ದೇಶದ ಹೆಮ್ಮೆ’ -DKS

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರ್ನಾಟಕದ ಹೆಮ್ಮೆ ಮಾತ್ರವಲ್ಲ, ಅವರು ಈಗ ದೇಶದ ಹೆಮ್ಮೆಯಾಗಿದ್ದಾರೆ ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಇಂದು ಈ ಬಗ್ಗೆ ಎಕ್ಸ್ ಮಾಡಿರುವಂತ ಅವರು, “ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕರ್ನಾಟಕದ ಹೆಮ್ಮೆ ಮಾತ್ರವಲ್ಲ, ಅವರು ದೇಶದ ಹೆಮ್ಮೆ ಮತ್ತು ಈಗ ನಮ್ಮಲ್ಲಿರುವ ಅತ್ಯಂತ ಅನುಭವಿ ನಾಯಕರಲ್ಲಿ ಒಬ್ಬರು. ಇಂದು, ಅವರನ್ನು ಇಂಡಿಯಾ ಬಣದ ಅಧ್ಯಕ್ಷರನ್ನಾಗಿ ಹೆಸರಿಸಲಾಗಿದೆ. ಇದು ಅವರ ನಾಯಕತ್ವ ಮತ್ತು ದೃಷ್ಟಿಕೋನದಲ್ಲಿ … Continue reading AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ‘ಕರ್ನಾಟಕದ ಹೆಮ್ಮೆ’ ಮಾತ್ರವಲ್ಲ, ಅವರು ‘ದೇಶದ ಹೆಮ್ಮೆ’ -DKS