Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: NEET ಶ್ರೇಣಿ ಪಟ್ಟಿ ಪ್ರಕಟಿಸಿದ KEA: ಈ ರೀತಿ ಚೆಕ್ ಮಾಡಿ | NEET Rank

03/07/2025 8:20 PM

VIDEO : ಪ್ರಧಾನಿ ಮೋದಿಯ ಈ ಮಾತಿಗೆ ಘಾನಾ ಸಂಸದರು ಶಾಕ್, ಮುಖ ಮುಖ ನೋಡಿಕೊಂಡವ್ರಿಗೆ ‘ನಮೋ’ ಹೇಳಿದ್ದೇನು ಗೊತ್ತಾ?

03/07/2025 8:11 PM

ಅದ್ಭುತ ದ್ವಿಶತಕದೊಂದಿಗೆ ‘ವಿರಾಟ್ ಕೊಹ್ಲಿ’ ದಾಖಲೆ ಮುರಿದ ‘ಶುಭಮನ್ ಗಿಲ್’, ಹೊಸ ಇತಿಹಾಸ ನಿರ್ಮಾಣ

03/07/2025 7:49 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » 2032 ರ ವೇಳೆಗೆ ರಾಜ್ಯದಲ್ಲಿ 1 ಟ್ರಿಲಿಯನ್ ಡಾಲರ್ ಗಾತ್ರದ ಆರ್ಥಿಕತೆ ಬೆಳೆಸುವ ಗುರಿ: ಸಚಿವ ಎಂ.ಬಿ ಪಾಟೀಲ್!
KARNATAKA

2032 ರ ವೇಳೆಗೆ ರಾಜ್ಯದಲ್ಲಿ 1 ಟ್ರಿಲಿಯನ್ ಡಾಲರ್ ಗಾತ್ರದ ಆರ್ಥಿಕತೆ ಬೆಳೆಸುವ ಗುರಿ: ಸಚಿವ ಎಂ.ಬಿ ಪಾಟೀಲ್!

By kannadanewsnow0704/03/2024 2:08 PM

ಬೆಂಗಳೂರು:  ರಾಜ್ಯವನ್ನು 2032ರ ವೇಳೆಗೆ 1 ಟ್ರಿಲಿಯನ್ ಡಾಲರ್ ಗಾತ್ರದ ಆರ್ಥಿಕತೆಯನ್ನು ಬೆಳೆಸುವ ಹೆಗ್ಗುರಿಯನ್ನು ಸರಕಾರ ಹೊಂದಿದೆ ಎಂದು ಸಚಿವ ಎಂಬಿ ಪಾಟೀಲ್ ಹೇಳಿದರು ಸೋಮವಾರ ಬೆಂಗಳೂರಿನ ಖಾಸಗಿ ಹೋಟೆಲ್ ಒಂದರಲ್ಲಿ ಜರುಗಿದ ‘ಗ್ಲೋಬಲ್ ಬಿಝಿನೆಸ್ ಫೋರಂ’ನ (GBF) 54ನೇ ಜಾಗತಿಕ ವ್ಯಾಪಾರ ಸಮಾವೇಶ ಉದ್ಘಾಟಿಸಿ ಮಾತನಾಡುತ್ತ ಅವರು ಈ ಬಗ್ಗೆ ಮಾಹಿತಿ ನೀಡಿದರು.      

‘ಕ್ಷಮಿಸಿ, ಮೋದಿ ಸರ್ಕಾರಕ್ಕೆ ಕ್ಷಮೆಯಾಚಿಸಿದ ಗೂಗಲ್! ಕಾರಣ ಏನು ಗೊತ್ತಾ?

ಗಾಜಾದಲ್ಲಿ ‘ತಕ್ಷಣದ ಕದನ ವಿರಾಮ’ಕ್ಕೆ ಕರೆ ನೀಡಿದ ‘ಅಮೇರಿಕಾ’ | Israel-Hamas War

ಮಹಾ ಶಿವರಾತ್ರಿ ಹಬ್ಬದಂದು ಏನು ಮಾಡಬೇಕು? ಏನು ಮಾಡಬಾರದು? ಇಲ್ಲಿದೆ ಮಾಹಿತಿ!

‘ಕ್ಷಮಿಸಿ, ಮೋದಿ ಸರ್ಕಾರಕ್ಕೆ ಕ್ಷಮೆಯಾಚಿಸಿದ ಗೂಗಲ್! ಕಾರಣ ಏನು ಗೊತ್ತಾ?

ಸರಕಾರಿ ಮತ್ತು ಖಾಸಗಿ ವಲಯದ ಉತ್ಪಾದಕರಿಗೆ ಸರಕಾರದ ವತಿಯಿಂದ ಭೂಮಿ ಮತ್ತು ಇನ್ನಿತರ ಮೂಲಸೌಲಭ್ಯಗಳನ್ನು ಸುಗಮವಾಗಿ ಒದಗಿಸಲಾಗುವುದು. ಬೆಂಗಳೂರನ್ನು ಹೊರತುಪಡಿಸಿದ ಪ್ರದೇಶಗಳಲ್ಲಿ ಕೈಗಾರಿಕಾ ಕ್ರಾಂತಿ 4.0ಯನ್ನು ನನಸುಗೊಳಿಸಲು ಸಾವಿರಾರು ಎಕರೆ ಪ್ರದೇಶಗಳಲ್ಲಿ ಕೈಗಾರಿಕಾ ಪಾರ್ಕುಗಳನ್ನು ಸರಕಾರವು ಅಭಿವೃದ್ಧಿ ಪಡಿಸುತ್ತಿದೆ. ಉದ್ಯಮಿಗಳು ಪ್ಲಗ್ ಅಂಡ್ ಪ್ಲೇ ಮಾದರಿಯ ವ್ಯವಸ್ಥೆಯನ್ನು ಅಳವಡಿಸಿಕೊಂಡು, ಉದ್ಯಮಗಳನ್ನು ಬೆಳೆಸಬಹುದು. ಈ ಎಲ್ಲ ಜಾಗಗಳಿಗೆ ಬಂದರು, ರೈಲು ಮತ್ತು ವೈಮಾನಿಕ ಸಂಪರ್ಕಗಳನ್ನು ಒದಗಿಸಿ ಪೂರೈಕೆ ಸರಪಳಿಯನ್ನು ಆಧುನೀಕರಣಗೊಳಿಸಲಾಗುವುದು.

ಭಾರತದಲ್ಲಿ ಎರಡನೇ ಬಾರಿಗೆ ಹಾಗೂ ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ನಡೆಯುತ್ತಿರುವ ಈ ಸಮಾವೇಶವನ್ನು ನ್ಯೂಯಾರ್ಕಿನ ವರ್ಲ್ಡ್ ಟ್ರೇಡ್ ಸೆಂಟರ್ಸ್ ಅಸೋಸಿಯೇಶನ್ ಮತ್ತು ಬೆಂಗಳೂರಿನ WTC ಸಂಯುಕ್ತವಾಗಿ ಏರ್ಪಡಿಸಿದ್ದು ಉಪಮುಖ್ಯಮಂತ್ರಿ ಶ್ರೀ ಡಿ ಕೆ ಶಿವಕುಮಾರ್ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ನ್ಯೂಯಾರ್ಕ್ ಡಬ್ಲ್ಯುಟಿಸಿ ಅಧ್ಯಕ್ಷ ಜಾನ್ ಡ್ರೀವ್, ಡಿಲೈಟ್ ಸಿಇಒ ರೋಮಲ್ ಶೆಟ್ಟಿ, ಬ್ರಿಗೇಡ್ ಗ್ರೂಪ್ ಕಾರ್ಯ ನಿರ್ವಾಹಕ ಅಧ್ಯಕ್ಷ ಎಂ ಆರ್ ಜಯಶಂಕರ್, ಜಂಟಿ ವ್ಯವಸ್ಥಾಪಕ ನಿರ್ದೇಶಕ ನಿರೂಪ್ ಶಂಕರ್, ಬೆಂಗಳೂರು ಡಬ್ಲ್ಯುಟಿಸಿ ವ್ಯವಸ್ಥಾಪಕ ನಿರ್ದೇಶಕ ವಿನೀತ್ ವರ್ಮಾ ರು ಸೇರಿದಂತೆ 30ಕ್ಕೂ ಹೆಚ್ಚಿನ ದೇಶಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

2032 ರ ವೇಳೆಗೆ ರಾಜ್ಯದಲ್ಲಿ 1 ಟ್ರಿಲಿಯನ್ ಡಾಲರ್ ಗಾತ್ರದ ಆರ್ಥಿಕತೆ ಬೆಳೆಸುವ ಗುರಿ: ಸಚಿವ ಎಂ.ಬಿ ಪಾಟೀಲ್! Aim to grow $1 trillion economy in state by 2032: M B Patil
Share. Facebook Twitter LinkedIn WhatsApp Email

Related Posts

BREAKING: NEET ಶ್ರೇಣಿ ಪಟ್ಟಿ ಪ್ರಕಟಿಸಿದ KEA: ಈ ರೀತಿ ಚೆಕ್ ಮಾಡಿ | NEET Rank

03/07/2025 8:20 PM1 Min Read

ಚಿತ್ರದುರ್ಗ: ಹಾಲು ಉತ್ಪಾದನೆಯಲ್ಲಿ ಜಿಲ್ಲೆಗೆ ಹಿರಿಯೂರು 2ನೇ ಸ್ಥಾನ – ಬಿಸಿ ಸಂಜೀವಮೂರ್ತಿ

03/07/2025 4:59 PM2 Mins Read

ರಾಜ್ಯಾದ್ಯಂತ ಏಕಕಾಲಕ್ಕೆ ಕಣ್ಣಿನ ಆರೈಕೆಗೆ 393 ಶಾಶ್ವತ ಆಶಾಕಿರಣ ದೃಷ್ಟಿ‌ ಕೇಂದ್ರಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ

03/07/2025 4:33 PM2 Mins Read
Recent News

BREAKING: NEET ಶ್ರೇಣಿ ಪಟ್ಟಿ ಪ್ರಕಟಿಸಿದ KEA: ಈ ರೀತಿ ಚೆಕ್ ಮಾಡಿ | NEET Rank

03/07/2025 8:20 PM

VIDEO : ಪ್ರಧಾನಿ ಮೋದಿಯ ಈ ಮಾತಿಗೆ ಘಾನಾ ಸಂಸದರು ಶಾಕ್, ಮುಖ ಮುಖ ನೋಡಿಕೊಂಡವ್ರಿಗೆ ‘ನಮೋ’ ಹೇಳಿದ್ದೇನು ಗೊತ್ತಾ?

03/07/2025 8:11 PM

ಅದ್ಭುತ ದ್ವಿಶತಕದೊಂದಿಗೆ ‘ವಿರಾಟ್ ಕೊಹ್ಲಿ’ ದಾಖಲೆ ಮುರಿದ ‘ಶುಭಮನ್ ಗಿಲ್’, ಹೊಸ ಇತಿಹಾಸ ನಿರ್ಮಾಣ

03/07/2025 7:49 PM

‘ನಾನು 1.4 ಬಿಲಿಯನ್ ಭಾರತೀಯರ ಅಭಿಮಾನವನ್ನ ನನ್ನೊಂದಿಗೆ ತಂದಿದ್ದೇನೆ’ ; ಘಾನಾದಲ್ಲಿ ‘ಮೋದಿ’ ಮಾತು

03/07/2025 7:00 PM
State News
KARNATAKA

BREAKING: NEET ಶ್ರೇಣಿ ಪಟ್ಟಿ ಪ್ರಕಟಿಸಿದ KEA: ಈ ರೀತಿ ಚೆಕ್ ಮಾಡಿ | NEET Rank

By kannadanewsnow0903/07/2025 8:20 PM KARNATAKA 1 Min Read

ಬೆಂಗಳೂರು: ಪ್ರಸಕ್ತ ಸಾಲಿನ ಯುಜಿನೀಟ್ ಅರ್ಜಿಯಲ್ಲಿ ಕರ್ನಾಟಕ ಎಂದು ನಮೂದಿಸಿ, ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕೆ ಅರ್ಹತೆ ಪಡೆದ 87,909…

ಚಿತ್ರದುರ್ಗ: ಹಾಲು ಉತ್ಪಾದನೆಯಲ್ಲಿ ಜಿಲ್ಲೆಗೆ ಹಿರಿಯೂರು 2ನೇ ಸ್ಥಾನ – ಬಿಸಿ ಸಂಜೀವಮೂರ್ತಿ

03/07/2025 4:59 PM

ರಾಜ್ಯಾದ್ಯಂತ ಏಕಕಾಲಕ್ಕೆ ಕಣ್ಣಿನ ಆರೈಕೆಗೆ 393 ಶಾಶ್ವತ ಆಶಾಕಿರಣ ದೃಷ್ಟಿ‌ ಕೇಂದ್ರಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ

03/07/2025 4:33 PM

ಬಿಜೆಪಿಯ ಚೀಫ್ ವಿಪ್ ಹೀಗೆ ಚೀಪ್ ಆಗಿ ಮಾತಾಡ್ತಾನೆ : ರವಿಕುಮಾರ್ ವಿರುದ್ಧ ಲಕ್ಷ್ಮೀ ಹೆಬ್ಬಾಳ್ಕರ್ ಏಕವಚನದಲ್ಲೇ ವಾಗ್ದಾಳಿ

03/07/2025 4:13 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.