Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ತಮಿಳುನಾಡಿನಲ್ಲಿ ಎರಡು ಬಸ್ಸುಗಳು ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ : 6 ಮಂದಿ ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ | Accident

24/11/2025 12:59 PM

ನೂತನ CJI ಸೂರ್ಯ ಕಾಂತ್‌ಗಾಗಿ ರಾಷ್ಟ್ರಪತಿ ಭವನದಲ್ಲಿ ‘ಅಧಿಕೃತ ಕಾರು’ ಬಿಟ್ಟು ಹೋದ ನಿವೃತ್ತ ಮುಖ್ಯ ನ್ಯಾಯಮೂರ್ತಿ ಗವಾಯಿ!

24/11/2025 12:53 PM

BREAKING : ಸಿಎಂ ಸಿದ್ದರಾಮಯ್ಯ ಕ್ಷೇತ್ರದಲ್ಲಿ ಇದೆಂತಾ ಕೆಲಸ : ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಶಿಕ್ಷಕರು!

24/11/2025 12:50 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಏರ್ ಇಂಡಿಯಾ ದೇಶೀಯ ಮಾರ್ಗಗಳಲ್ಲಿ ‘ವೈಫೈ ಸೇವೆ’ ಆರಂಭ ; ಮೊದಲ ಭಾರತದ ‘ವಿಮಾನಯಾನ ಸಂಸ್ಥೆ’ ಹೆಗ್ಗಳಿಕೆ
INDIA

ಏರ್ ಇಂಡಿಯಾ ದೇಶೀಯ ಮಾರ್ಗಗಳಲ್ಲಿ ‘ವೈಫೈ ಸೇವೆ’ ಆರಂಭ ; ಮೊದಲ ಭಾರತದ ‘ವಿಮಾನಯಾನ ಸಂಸ್ಥೆ’ ಹೆಗ್ಗಳಿಕೆ

By KannadaNewsNow01/01/2025 7:43 PM

ನವದೆಹಲಿ : ಹೊಸ ವರ್ಷದ ಸಂದರ್ಭದಲ್ಲಿ ಏರ್ ಇಂಡಿಯಾ ತನ್ನ ಪ್ರಯಾಣಿಕರಿಗೆ ಭರ್ಜರಿ ಗಿಫ್ಟ್ ನೀಡಿದೆ. ಏರ್ ಇಂಡಿಯಾ ದೇಶೀಯ ವಿಮಾನಗಳಲ್ಲಿ ಉಚಿತ ವೈ-ಫೈ ಇಂಟರ್ನೆಟ್ ಪ್ರಾರಂಭಿಸಿದ ಮೊದಲ ಭಾರತೀಯ ವಿಮಾನಯಾನ ಸಂಸ್ಥೆಯಾಗಿದೆ. ಏರ್‌ಬಸ್‌ ಎ350, ಬೋಯಿಂಗ್‌ 787-9 ಮತ್ತು ಏರ್‌ಬಸ್‌ ಎ321ನಿಯೊ ವಿಮಾನಗಳಲ್ಲಿ ಪ್ರಯಾಣಿಸುವವರು 10,000 ಅಡಿಗಳ ಮೇಲೆ ಹಾರುವಾಗ ಇಂಟರ್ನೆಟ್‌ ಬ್ರೌಸ್‌ ಮಾಡಲು, ಸಾಮಾಜಿಕ ಜಾಲತಾಣಗಳನ್ನು ವೀಕ್ಷಿಸಲು, ಕೆಲಸ ಮಾಡಲು ಸಾಧ್ಯವಾಗುತ್ತದೆ ಎಂದು ಏರ್‌ ಇಂಡಿಯಾದ ಪತ್ರಿಕಾ ಪ್ರಕಟಣೆ ತಿಳಿಸಿದೆ.

ದೇಶೀಯ ವಿಮಾನಗಳಲ್ಲಿ ಉಚಿತ ವೈ-ಫೈ ಸೌಲಭ್ಯ.!
ಏರ್ ಇಂಡಿಯಾದ ಅಂತಾರಾಷ್ಟ್ರೀಯ ಮಾರ್ಗಗಳಾದ ನ್ಯೂಯಾರ್ಕ್, ಲಂಡನ್, ಪ್ಯಾರಿಸ್ ಮತ್ತು ಸಿಂಗಾಪುರದಲ್ಲಿ ಈಗಾಗಲೇ ಈ ಸೇವೆಯನ್ನ ಒದಗಿಸಲಾಗುತ್ತಿದೆ. ಈಗ ಇದನ್ನು ಪೈರೇಟ್ ಪ್ರಾಜೆಕ್ಟ್ ಪ್ರೋಗ್ರಾಂ ಅಡಿಯಲ್ಲಿ ದೇಶೀಯ ಮಾರ್ಗದಲ್ಲಿ ಪ್ರಾರಂಭಿಸಲಾಗಿದೆ. ಏರ್ ಇಂಡಿಯಾ ತನ್ನ ಫ್ಲೀಟ್‌’ನ ಇತರ ವಿಮಾನಗಳಲ್ಲಿ ಸಮಯದೊಂದಿಗೆ ಈ ಸೇವೆಯನ್ನ ಪ್ರಾರಂಭಿಸಲು ಯೋಜಿಸುತ್ತಿದೆ. ಐಒಎಸ್ ಅಥವಾ ಆಂಡ್ರಾಯ್ಡ್ ಓಎಸ್ ಹೊಂದಿರುವ ಲ್ಯಾಪ್‌ಟಾಪ್‌ಗಳು, ಟ್ಯಾಬ್ಲೆಟ್‌ಗಳು ಮತ್ತು ಸ್ಮಾರ್ಟ್‌ಫೋನ್‌ಗಳಲ್ಲಿ ವೈ-ಫೈ ಸೇವೆಯು ಉಚಿತವಾಗಿ ಲಭ್ಯವಿರುತ್ತದೆ ಎಂದು ಏರ್‌ಲೈನ್ಸ್ ತಿಳಿಸಿದೆ.

ಏರ್ ಇಂಡಿಯಾದ ಮುಖ್ಯ ಗ್ರಾಹಕ ಅನುಭವ ಅಧಿಕಾರಿ ರಾಜೇಶ್ ಡೋಗ್ರಾ ಮಾತನಾಡಿ, ಸಂಪರ್ಕವು ಈಗ ಆಧುನಿಕ ಪ್ರಯಾಣದ ಅವಿಭಾಜ್ಯ ಅಂಗವಾಗಿದೆ. ನಮ್ಮ ಪ್ರಯಾಣಿಕರು ವೆಬ್‌ಗೆ ಸಂಪರ್ಕಿಸುವ ಅನುಕೂಲವನ್ನು ಮೆಚ್ಚುತ್ತಾರೆ ಮತ್ತು ವಿಮಾನದಲ್ಲಿ ಹೊಸ ಏರ್ ಇಂಡಿಯಾ ಅನುಭವವನ್ನು ಆನಂದಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ಅವರು ಹೇಳಿದರು.

 

ಭಾರತದ ಈ ವಲಯದಲ್ಲಿ ಮುಂದಿನ 5 ವರ್ಷದಲ್ಲಿ 60 ರಿಂದ 80 ಸಾವಿರ ಉದ್ಯೋಗಗಳು ಸೃಷ್ಟಿ : ಟೀಮ್ಲೀಸ್ ‘CSO’

ಬಿಲ್ ಬಿಡುಗಡೆಗೆ 1.20 ಲಕ್ಷ ಲಂಚ ಸ್ವೀಕರಾದ ವೇಳೆಯಲ್ಲಿ ಲೋಕಾಯುಕ್ತ ಬಲೆಗೆ ಬಿದ್ದ AEE, ಕಚೇರಿ ಸಹಾಯಕ

BREAKING : ‘ಮನಮೋಹನ್ ಸಿಂಗ್ ಸ್ಮಾರಕ’ ನಿರ್ಮಾಣ ಪ್ರಕ್ರಿಯೆ ಆರಂಭ, ಕುಟುಂಬದ ಜೊತೆ ಸರ್ಕಾರ ಮಾತುಕತೆ

Air India launches 'Wi-Fi service' on domestic routes; India's first 'airline' ಏರ್ ಇಂಡಿಯಾ ದೇಶೀಯ ಮಾರ್ಗಗಳಲ್ಲಿ 'ವೈಫೈ ಸೇವೆ' ಆರಂಭ ; ಮೊದಲ ಭಾರತದ 'ವಿಮಾನಯಾನ ಸಂಸ್ಥೆ' ಹೆಗ್ಗಳಿಕೆ
Share. Facebook Twitter LinkedIn WhatsApp Email

Related Posts

BREAKING: ತಮಿಳುನಾಡಿನಲ್ಲಿ ಎರಡು ಬಸ್ಸುಗಳು ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ : 6 ಮಂದಿ ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ | Accident

24/11/2025 12:59 PM1 Min Read

ನೂತನ CJI ಸೂರ್ಯ ಕಾಂತ್‌ಗಾಗಿ ರಾಷ್ಟ್ರಪತಿ ಭವನದಲ್ಲಿ ‘ಅಧಿಕೃತ ಕಾರು’ ಬಿಟ್ಟು ಹೋದ ನಿವೃತ್ತ ಮುಖ್ಯ ನ್ಯಾಯಮೂರ್ತಿ ಗವಾಯಿ!

24/11/2025 12:53 PM1 Min Read

IRCTC Scam: ಪ್ರಕರಣ ವರ್ಗಾವಣೆ ಕೋರಿ ಕೋರ್ಟ್ ಮೆಟ್ಟಿಲೇರಿದ ಬಿಹಾರದ ಮಾಜಿ ಸಿಎಂ ರಾಬ್ರಿ ದೇವಿ

24/11/2025 12:45 PM1 Min Read
Recent News

BREAKING: ತಮಿಳುನಾಡಿನಲ್ಲಿ ಎರಡು ಬಸ್ಸುಗಳು ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ : 6 ಮಂದಿ ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ | Accident

24/11/2025 12:59 PM

ನೂತನ CJI ಸೂರ್ಯ ಕಾಂತ್‌ಗಾಗಿ ರಾಷ್ಟ್ರಪತಿ ಭವನದಲ್ಲಿ ‘ಅಧಿಕೃತ ಕಾರು’ ಬಿಟ್ಟು ಹೋದ ನಿವೃತ್ತ ಮುಖ್ಯ ನ್ಯಾಯಮೂರ್ತಿ ಗವಾಯಿ!

24/11/2025 12:53 PM

BREAKING : ಸಿಎಂ ಸಿದ್ದರಾಮಯ್ಯ ಕ್ಷೇತ್ರದಲ್ಲಿ ಇದೆಂತಾ ಕೆಲಸ : ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಶಿಕ್ಷಕರು!

24/11/2025 12:50 PM

IRCTC Scam: ಪ್ರಕರಣ ವರ್ಗಾವಣೆ ಕೋರಿ ಕೋರ್ಟ್ ಮೆಟ್ಟಿಲೇರಿದ ಬಿಹಾರದ ಮಾಜಿ ಸಿಎಂ ರಾಬ್ರಿ ದೇವಿ

24/11/2025 12:45 PM
State News
KARNATAKA

BREAKING : ಸಿಎಂ ಸಿದ್ದರಾಮಯ್ಯ ಕ್ಷೇತ್ರದಲ್ಲಿ ಇದೆಂತಾ ಕೆಲಸ : ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಶಿಕ್ಷಕರು!

By kannadanewsnow0524/11/2025 12:50 PM KARNATAKA 1 Min Read

ಮೈಸೂರು : ಸಿಎಂ ಸಿದ್ದರಾಮಯ್ಯ ತವರು ಕ್ಷೇತ್ರ ವರುಣಾದಲ್ಲಿ ಅಮಾನವೀಯ ಘಟನೆ ಒಂದು ನಡೆದಿದ್ದು ಶಾಲೆಯ ಶಿಕ್ಷಕರು ವಿದ್ಯಾರ್ಥಿಗಳಿಂದ ಸಂಪ್ನಿಂದ…

ಹಾಸನದಲ್ಲಿ ಹೃದಯವಿದ್ರಾವಕ ಘಟನೆ : ನಾಲೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ದಂಪತಿ ನೀರುಪಾಲು!

24/11/2025 12:23 PM

ಹೈಕಮಾಂಡ್ ಹೇಳಿದಂತೆಯೇ ಸಂಪುಟ ಪುನಾರಚನೆ ಆಗುತ್ತೆ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

24/11/2025 12:09 PM

BIG NEWS : ಹೈಕಮಾಂಡ್ ಏನೇ ತೀರ್ಮಾನ ತೆಗೆದುಕೊಂಡ್ರು ನಾನು ಕೇಳ್ಬೇಕು, ಡಿಕೆಶಿನೂ ಕೇಳ್ಬೇಕು : ಸಿಎಂ ಸಿದ್ದರಾಮಯ್ಯ

24/11/2025 12:02 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.