BIG NEW: ಶಿಗ್ಗಾಂವಿಯಲ್ಲಿ ‘ಅಜ್ಜಂಪೀರ್ ಬಂಡಾಯ’ ಶಮನ ಸಕ್ಸಸ್: ಅ.30ರಂದು ‘ನಾಮಪತ್ರ ವಾಪಾಸ್’

ಹಾವೇರಿ: ಜಿಲ್ಲೆಯ ಶಿಗ್ಗಾಂವಿ ಕ್ಷೇತ್ರದ ವಿಧಾನಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಂಡಾಯದ ಬಿಸಿ ಮುಟ್ಟಿತ್ತು. ಸಿಎಂ, ಡಿಸಿಎಂ ಮಧ್ಯ ಪ್ರವೇಶದೊಂದಿಗೆ ಇಂದು ಬಂಡಾಯ ಶಮನವಾಗಿದೆ. ಅಜ್ಜಂಪೀರ್ ಅವರ ಮನವೊಲಿಕೆಯಲ್ಲಿ ಯಶಸ್ವಿಯಾಗಿರುವಂತ ನಾಯಕರು, ಅಕ್ಟೋಬರ್.30ರಂದು ನಾಮಪತ್ರ ಹಿಂಪಡೆಯೋದಕ್ಕೂ ಒಪ್ಪಿಸಿರುವುದಾಗಿ ತಿಳಿದು ಬಂದಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವಂತ ಶಿಗ್ಗಾಂವಿಯ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಅಜ್ಜಂಪೀರ್ ಅವರು ನಾಳೆ ಬೆಳಿಗ್ಗೆ ಕಾರ್ಯಕರ್ತರೊಂದಿಗೆ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಬರುವುದಾಗಿ ತಿಳಿಸಿದ್ದಾರೆ. ನಾನು ಅವರ ಮಾತಿಗೆ ಬದ್ಧವಾಗಿದ್ದೇನೆ. ಕ್ಷೇತ್ರದಲ್ಲಿ ಬಿಜೆಪಿ … Continue reading BIG NEW: ಶಿಗ್ಗಾಂವಿಯಲ್ಲಿ ‘ಅಜ್ಜಂಪೀರ್ ಬಂಡಾಯ’ ಶಮನ ಸಕ್ಸಸ್: ಅ.30ರಂದು ‘ನಾಮಪತ್ರ ವಾಪಾಸ್’