BREAKING: ‘ಆಕಾಶನ ಚಿಗುರೀತಲೇ, ಬೇರೆಲ್ಲಾ ಮುತ್ತಾಯಿತಲೇ ಪರಾಕ್’: ಐತಿಹಾಸಿಕ ದೇವರಗುಡ್ಡ ಗೊರವಯ್ಯ ‘ಕಾರ್ಣಿಕ ನುಡಿ’

ಹಾವೇರಿ: ಜಿಲ್ಲೆಯ ಪ್ರಸಿದ್ಧ ಶ್ರೀ ಕ್ಷೇತ್ರಗಳಲ್ಲಿ ದೇವರಗುಡ್ಡದ ಮಾಲತೇಶಸ್ವಾಮಿ ದೇವಸ್ಥಾನವೂ ಒಂದಾಗಿದೆ. ಈ ದೇವರಗುಡ್ಡದ ಗೊರವಯ್ಯ ನುಡಿಯೆಂದ್ರೇ ತುಂಬಾನೇ ಪ್ರಸಿದ್ಧಿ. ಇಂದು ಆಕಾಶನ ಚಿಗುರೀತಲೇ, ಬೇರೆಲ್ಲಾ ಮುತ್ತಾಯಿತಲೇ ಪರಾಕ್ ಎಂಬುದಾಗಿ ಐತಿಹಾಸಿಕ ದೇವರಗುಡ್ಡದ ಗೊರವಯ್ಯ ವಾರ್ಷಿಕ ಕಾರ್ಣಿಕ ನುಡಿ ನುಡಿದ್ದಾರೆ. ಅದರ ವಿವರಣೆ ಬಗ್ಗೆ ಮುಂದೆ ಓದಿ. ಇಂದು ಹಾವೇರಿ ಜಿಲ್ಲೆಯ ರಾಣೆ ಬೆನ್ನೂರು ತಾಲ್ಲೂಕಿನ ದೇವರಗುಡ್ಡದ ಮಾಲತೇಶ ಸ್ವಾಮಿ ಕಾರ್ಣಿಕೋತ್ಸವ ನಡೆಯಿತು. ಇಂದಿನ ಕಾರ್ಣಿಕೋತ್ಸವದಲ್ಲಿ ದೇವರಗುಡ್ಡದ ಮಾಲತೇಶಸ್ವಾಮಿಯ ಗೊರವಯ್ಯ ನಾಗಪ್ಪಜ್ಜ ಉರ್ಮಿ ಅವರು ವಾರ್ಷಿಕ ಕಾರ್ಣಿಕ … Continue reading BREAKING: ‘ಆಕಾಶನ ಚಿಗುರೀತಲೇ, ಬೇರೆಲ್ಲಾ ಮುತ್ತಾಯಿತಲೇ ಪರಾಕ್’: ಐತಿಹಾಸಿಕ ದೇವರಗುಡ್ಡ ಗೊರವಯ್ಯ ‘ಕಾರ್ಣಿಕ ನುಡಿ’