Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಾರತದ ಪರ ಏಕದಿನ ಕ್ರಿಕೆಟ್ ಆಡಿದ ‘ಅತಿ ಹಿರಿಯ ಆಟಗಾರ’ ಎಂಬ ಹೆಗ್ಗಳಿಕೆಗೆ ಪಾತ್ರರಾದ ರೋಹಿತ್ ಶರ್ಮಾ!

RBI ಎಚ್ಚರಿಕೆ: ಹಣದ ಆಸೆಗೆ ನಿಮ್ಮ `ಬ್ಯಾಂಕ್ ಖಾತೆ’ ಬೇರೆಯವರಿಗೆ ನೀಡಿದರೆ ಜೈಲು ಶಿಕ್ಷೆ ಫಿಕ್ಸ್.!

ಪ್ಯಾನ್ ಕಾರ್ಡ್ ಹೊಂದಿರುವವರಿಗೆ ಹೊಸ ರೂಲ್ಸ್: ಇನ್ಮುಂದೆ ಈ ಹಣಕಾಸು ವಹಿವಾಟುಗಳಿಗೆ ಪ್ಯಾನ್ ಕಡ್ಡಾಯ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇದು ಅಕ್ಷಯ ತೃತೀಯದ ಇತಿಹಾಸ, ಮಹತ್ವ, ಪ್ರಯೋಜನ
KARNATAKA

ಇದು ಅಕ್ಷಯ ತೃತೀಯದ ಇತಿಹಾಸ, ಮಹತ್ವ, ಪ್ರಯೋಜನ

By ವಸಂತ ಬಿ ಈಶ್ವರಗೆರೆ

ವೈಶಾಖ ಮಾಸದ ಶುಕ್ಲಪಕ್ಷದ ತೃತೀಯ ದಿನವನ್ನು“ಅಕ್ಷಯತದಿಗೆ” ಎಂದು ಆಚರಿಸಲಾಗುತ್ತಿದೆ.

ಅಕ್ಷಯ ಎಂದರೆ ಕ್ಷಯಿಸದೆ, ವೃದ್ಧಿಯಾಗುವುದು ಎಂದು ಅರ್ಥ.

‘ಅಕ್ಷಯ ತೃತೀಯ’.ಸನಾತನ ಧರ್ಮದಲ್ಲಿ ಈ ದಿನಕ್ಕೆ ವಿಶೇಷ ಮಹತ್ವವಿದೆ. ಅವುಗಳೆಂದರೆ: –

1) ನಾಲ್ಕು ಯುಗಗಳಾದ ಸತ್ಯ, ತ್ರೇತಾ, ದ್ವಾಪರ ಮತ್ತು ಕಲಿಯುಗಗಳಲ್ಲಿ, ಸತ್ಯ ಅಥವಾ ಕೃತಯುಗ ಪ್ರಾರಂಭವಾಗಿದ್ದು ‘ಅಕ್ಷಯ ತೃತೀಯ’ ದಿನದಂದು.

2) ವೇದವ್ಯಾಸರು ಮಹಾಭಾರತವನ್ನು ರಚಿಸುವ ಸಂದರ್ಭದಲ್ಲಿ ಅವರಿಗೆ ಸಹಾಯಕನಾಗಿ ಗಣೇಶನು ನೆರವಾಗಿದ್ದು ‘ಅಕ್ಷಯ ತೃತೀಯ’ ದಿನದಂದು.

3) ಭಗೀರಥನ ಪ್ರಯತ್ನದಿಂದ ಗಂಗಾವತರಣವಾಗಿದ್ದು (ಶಿವನ ಜಟೆಯಿಂದ ಗಂಗೆ ಭೂಮಿಗೆ ಇಳಿದದ್ದು) ‘ಅಕ್ಷಯ ತೃತೀಯ’ ದಿನದಂದು.

4) ದಶಾವತಾರಗಳಲ್ಲಿ ಒಂದಾದ ‘ಪರಶುರಾಮಾವತಾರ’ ಪ್ರಾರಂಭವಾಗಿದ್ದು (ಹುಟ್ಟಿದ ದಿನ) ‘ಅಕ್ಷಯ ತೃತೀಯ’ ದಿನದಂದು.

5) ಸಂಪತ್ತಿನ ಒಡೆಯ ಮತ್ತು ಯಕ್ಷರ ರಾಜ ‘ಕುಬೇರ’ನಿಗೆ ನಿಧಿ/ಸಂಪತ್ತು ದೊರೆತದ್ದು ‘ಅಕ್ಷಯ ತೃತೀಯ’ ದಿನದಂದು.

6) ಕುಚೇಲನಿಗೆ ಗೆಳೆಯ ಶ್ರೀಕೃಷ್ಣನಿಂದ ಅನುಗ್ರಹ ಪ್ರಾಪ್ತಿಯಾಗಿದ್ದು ‘ಅಕ್ಷಯ ತೃತೀಯ’ ದಿನದಂದು.

7) ಅಮೃತ ಪ್ರಾಪ್ತಿಗಾಗಿ ದೇವತೆಗಳು ಮತ್ತು ರಾಕ್ಷಸರು ಸಮುದ್ರ ಮಂಥನ ಮಾಡುತ್ತಿದ್ದ ವೇಳೆ ಲಕ್ಷ್ಮೀ ಹುಟ್ಟಿದ್ದು ‘ಅಕ್ಷಯ ತೃತೀಯ’ ದಿನದಂದು.

8)ದುಶ್ಯಾಸನನು ದ್ರೌಪದಿಯ ವಸ್ತ್ರಾಪಹರಣ ಮಾಡುತ್ತಿದ್ದ ವೇಳೆ ಶ್ರೀಕೃಷ್ಣನು ಆಕೆಯ ಮಾನವನ್ನು (ಸೀರೆಯನ್ನು ನೀಡುವುದರ ಮೂಲಕ) ಕಾಪಾಡಿದ್ದು ‘ಅಕ್ಷಯ ತೃತೀಯ’ ದಿನದಂದು.

ಈ ದಿನದಂದು ತಮ್ಮ ಶಕ್ತ್ಯಾನುಸಾರ ಯಾವುದೇ ಹೊಸ ವಸ್ತುಗಳನ್ನು ಖರೀದಿಸಿದರೆ ಅದು ಅಕ್ಷಯವಾಗಿ ಮುಂದೆ ಲಭಿಸುತ್ತದೆ ಎಂದು ಪ್ರತೀತಿ

4) ‘ಅಕ್ಷಯ ತೃತೀಯ’ ದಿನದ ಇಡೀ ದಿನದ ಪ್ರತಿಯೊಂದು ಘಳಿಗೆಯೂ ಶುಭ ಮುಹೂರ್ತದ್ದೇ ಆಗಿರುತ್ತದೆ. ಅಂದು ಮಾತ್ರ ಯಾವುದೇ ರಾಹುಕಾಲ, ಗುಳಿಕಕಾಲ ಅಥವಾ ಇನ್ಯಾವುದೇ ಅಶುಭಕಾಲದ ಮಹತ್ವ ಇರುವುದಿಲ್ಲ.

ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ
ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ
ನಂ:- 9686268564.
ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564

ಅಕ್ಷರಾಭ್ಯಾಸ, ಮದುವೆ,ಉಪನಯನ, ಗೃಹಪ್ರವೇಶ, ಹೊಸ ವ್ಯವಹಾರ ಆರಂಭ, ಎಲ್ಲದಕ್ಕೂ ಸುಮುಹೂರ್ತದ,
ಪಂಚಾಂಗಶುದ್ಧಿಯ ದಿನವೆಂದು ಪರಿಗಣಿಸಲ್ಪಟ್ಟಿದೆ.
ಜನ್ಮಾಂತರಗಳ ಪಾಪ, ದೋಷಗಳನ್ನು ನಿವಾರಿಸುವ ಗಂಗಾಮಾತೆಯು ಪವಿತ್ರನದಿಯಾಗಿ ಸ್ವರ್ಗದಿಂದ ಧರೆಗಿಳಿದ ದಿನವಿದು.

Share. Facebook Twitter LinkedIn WhatsApp Email

Related Posts

BIG NEWS : 10 ರೂಪಾಯಿಯೂ ಲಂಚ ಕೊಡಬೇಡಿ’: ಭ್ರಷ್ಟಾಚಾರ ಮುಕ್ತ ಕರ್ನಾಟಕಕ್ಕೆ ಸಿಎಂ ಹೊಸ ಅಸ್ತ್ರ!

2 Mins Read

ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : PUC ಮತ್ತು CET ಗೆ ಒಂದೇ ಅರ್ಜಿ ವ್ಯವಸ್ಥೆ ಜಾರಿ.!

2 Mins Read

ಮನೆ ಇಲ್ಲದವರಿಗೆ ಗುಡ್ ನ್ಯೂಸ್ : ಕೇಂದ್ರದ PM ಆವಾಸ್ ಯೋಜನೆಯಡಿ ಮತ್ತೆ ಅರ್ಜಿ ಆಹ್ವಾನ, ಈ ದಾಖಲೆಗಳು ಕಡ್ಡಾಯ

2 Mins Read
Recent News

ಭಾರತದ ಪರ ಏಕದಿನ ಕ್ರಿಕೆಟ್ ಆಡಿದ ‘ಅತಿ ಹಿರಿಯ ಆಟಗಾರ’ ಎಂಬ ಹೆಗ್ಗಳಿಕೆಗೆ ಪಾತ್ರರಾದ ರೋಹಿತ್ ಶರ್ಮಾ!

RBI ಎಚ್ಚರಿಕೆ: ಹಣದ ಆಸೆಗೆ ನಿಮ್ಮ `ಬ್ಯಾಂಕ್ ಖಾತೆ’ ಬೇರೆಯವರಿಗೆ ನೀಡಿದರೆ ಜೈಲು ಶಿಕ್ಷೆ ಫಿಕ್ಸ್.!

ಪ್ಯಾನ್ ಕಾರ್ಡ್ ಹೊಂದಿರುವವರಿಗೆ ಹೊಸ ರೂಲ್ಸ್: ಇನ್ಮುಂದೆ ಈ ಹಣಕಾಸು ವಹಿವಾಟುಗಳಿಗೆ ಪ್ಯಾನ್ ಕಡ್ಡಾಯ!

​ಬ್ರಿಟಿಷ್ ಗುಲಾಮಗಿರಿಯ ಸಂಕೇತಗಳಿಗೆ ಮುಕ್ತಿ: ವಸಾಹತುಶಾಹಿ ಉಡುಪು ಕೈಬಿಟ್ಟು, ‘ಬಂಡಿ ಜಾಕೆಟ್’ ಒಳಗೊಂಡ ಹೊಸ ಯುನಿಫಾರ್ಮ್ ಕೋಡ್ ಜಾರಿಗೆ ತಂದ ಭಾರತೀಯ ಸೇನೆ!

State News
KARNATAKA

BIG NEWS : 10 ರೂಪಾಯಿಯೂ ಲಂಚ ಕೊಡಬೇಡಿ’: ಭ್ರಷ್ಟಾಚಾರ ಮುಕ್ತ ಕರ್ನಾಟಕಕ್ಕೆ ಸಿಎಂ ಹೊಸ ಅಸ್ತ್ರ!

By kannadanewsnow57 KARNATAKA 2 Mins Read

ಬೆಂಗಳೂರು: ರಾಜ್ಯದ ಪ್ರತಿಯೊಂದು ಸರ್ಕಾರಿ ಕಚೇರಿಯಲ್ಲಿ ಭ್ರಷ್ಟಾಚಾರಕ್ಕೆ ಸಂಪೂರ್ಣ ಮುಕ್ತಿ ಹಾಡಲು ಮತ್ತು ಪಾರದರ್ಶಕ ಆಡಳಿತವನ್ನು ತರಲು ಮುಖ್ಯಮಂತ್ರಿಗಳು ಅತ್ಯಂತ…

ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : PUC ಮತ್ತು CET ಗೆ ಒಂದೇ ಅರ್ಜಿ ವ್ಯವಸ್ಥೆ ಜಾರಿ.!

ಮನೆ ಇಲ್ಲದವರಿಗೆ ಗುಡ್ ನ್ಯೂಸ್ : ಕೇಂದ್ರದ PM ಆವಾಸ್ ಯೋಜನೆಯಡಿ ಮತ್ತೆ ಅರ್ಜಿ ಆಹ್ವಾನ, ಈ ದಾಖಲೆಗಳು ಕಡ್ಡಾಯ

ಗುರು ಋಣ ಮರೆತಿಲ್ಲ ಈ ಶಿಷ್ಯ: ನಿವೃತ್ತಿ ದಿನವೇ ನೆಚ್ಚಿನ ಶಿಕ್ಷಕನಿಗೆ `ಸ್ವಿಫ್ಟ್ ಕಾರು’ ಗಿಫ್ಟ್ ನೀಡಿದ ವಿದ್ಯಾರ್ಥಿ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.