Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

2 ಲವಂಗವನ್ನು ದಿಂಬಿನ ಕೆಳಗೆ ಇಟ್ಟುಕೊಂಡು 3 ವಾರದ ಈ ದಿನದನಂದು ಮಲಗಿದರೆ ಎಂಥ ಬಡವ ಕೂಡ ಶ್ರೀಮಂತ್ರನಾಗುತ್ತಾನೆ.!

10/01/2026 9:52 AM

SHOCKING : ಮನಕಲುಕುವ ಘಟನೆ : ರಸ್ತೆ ಪಕ್ಕದಲ್ಲೇ ನವಜಾತ ಹೆಣ್ಣುಮಗುವಿನ ಅಂತ್ಯಕ್ರಿಯೆ ಮಾಡಿದ ತಂದೆ.!

10/01/2026 9:49 AM

BREAKING : ಬೆಳಗಾವಿಯಲ್ಲಿ ಘೋರ ಘಟನೆ :ತವರು ಮನೆಗೆ ಹೋಗುತ್ತಿದ್ದ ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಕೊಂದು ಪತಿಯೂ ಆತ್ಮಹತ್ಯೆ.!

10/01/2026 9:40 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ALERT : ಹಬ್ಬಗಳಲ್ಲಿ ಆನ್ಲೈನ್ ಶಾಪಿಂಗ್ ಮಾಡೋ ಮುನ್ನ ಹುಷಾರ್ : ಸೈಬರ್ ವಂಚಕರಿಗೆ ಬ್ಯಾಂಕ್ ಗ್ರಾಹಕರೆ ಟಾರ್ಗೆಟ್!
KARNATAKA

ALERT : ಹಬ್ಬಗಳಲ್ಲಿ ಆನ್ಲೈನ್ ಶಾಪಿಂಗ್ ಮಾಡೋ ಮುನ್ನ ಹುಷಾರ್ : ಸೈಬರ್ ವಂಚಕರಿಗೆ ಬ್ಯಾಂಕ್ ಗ್ರಾಹಕರೆ ಟಾರ್ಗೆಟ್!

By kannadanewsnow0522/09/2025 11:32 AM

ಬೆಂಗಳೂರು : ಇನ್ನೇನು ಇಂದಿನಿಂದ ದಸರಾ ಹಬ್ಬ ಆರಂಭವಾಗಿದ್ದು, ಇನ್ಮುಂದೆ ಸಾಲು ಸಾಲು ಹಬ್ಬಗಳು ಆರಂಭವಾಗಲಿವೆ. ಹಬ್ಬಗಳ ಸಂದರ್ಭದಲ್ಲಿ ಜನರು ಹೊಸ ಬಟ್ಟೆ ಸೇರಿದಂತೆ ಇತರೆ ವಸ್ತುಗಳನ್ನು ಆನ್ಲೈನ್ ಮೂಲಕ ಖರೀದಿ ಮಾಡುತ್ತಾರೆ ಆದರೆ ಇದೇ ಸಂದರ್ಭದಲ್ಲಿ ಕೆಲವು ಸೈಬರ್ ವಂಚಕರು ಬ್ಯಾಂಕ್ ಗ್ರಾಹಕರಿಗೆ ನಕಲಿ ಆಫರ್ ಗಳನ್ನು ನೀಡಿ ವಂಚನೆ ಎಸಗುವ ಸಾಧ್ಯತೆಗಳು ಹೆಚ್ಚಿವೆ.

ಹೌದು ಸಾಲು ಸಾಲು ಹಬ್ಬಗಳು ಶುರುವಾಗುತ್ತಿರುವ ಸಂದರ್ಭದಲ್ಲಿ ಸೈಬರ್​ ವಂಚಕರು ಕೂಡ ಆ್ಯಕ್ಟೀವ್​ ಆಗಿದ್ದಾರೆ. ಬ್ಯಾಂಕ್ ಗ್ರಾಹಕರನ್ನು ಗುರಿಯಾಗಿಟ್ಟುಕೊಂಡು ವಂಚನೆಗೆ ಇಳಿದಿದ್ದಾರೆ. ವಂಚಕರು ನಕಲಿ ವೆಬ್‌ಸೈಟ್‌ಗಳು ಮತ್ತು ಎಸ್‌ಎಂಎಸ್ ಮೂಲಕ ಆಕರ್ಷಕ ಆಫರ್‌ಗಳನ್ನು ನೀಡಿ ವಂಚಿಸುತ್ತಿದ್ದಾರೆ.

ಬ್ಯಾಂಕ್ ಗ್ರಾಹಕರನ್ನು ಟಾರ್ಗೆಟ್ ಮಾಡಿಕೊಂಡಿರುವ ಸೈಬರ್ ವಂಚಕರು, ಪ್ರತಿಷ್ಠಿತ ಬ್ಯಾಂಕ್​​ಗಳಂತೆ ವೆಬ್‌ಸೈಟ್​ಗಳನ್ನು ಮಾಡಿಕೊಂಡು ಗ್ರಾಹಕರಿಗೆ ನಕಲಿ ರಿವಾರ್ಡ್​ಗಳು ಮತ್ತು ಕ್ಯಾಶ್‌ಬ್ಯಾಕ್ ಆಫರ್‌ಗಳ ಲಿಂಕ್​ಗಳನ್ನು ಕಳುಹಿಸುವ ಮೂಲಕ ವಂಚಿಸುತ್ತಿದ್ದಾರೆ. ಈ ಕುರಿತಾಗಿ ಓರ್ವ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರ ಹೇಳಿಕೆ ಪ್ರಕಾರ ಸೈಬರ್​ ವಂಚಕರು ಫೋನ್ ಕರೆಗಳ ಮೂಲಕ, ಅಧಿಕೃತ ಬ್ಯಾಂಕಿಂಗ್ ಅಪ್ಲಿಕೇಶನ್‌ಗಳು, ವೆಬ್‌ಸೈಟ್​​, ಎಸ್​​ಎಂಎಸ್​ ಅಥವಾ ವಾಟ್ಸ್ ಆ್ಯಪ್​​ ಮೂಲಕ ಎಪಿಕೆ ಫೈಲ್‌ಗಳನ್ನು ಕಳುಹಿಸುವ ಮೂಲಕ ವಂಚಿಸುವುದಾಗಿ ಅವರು ಹೇಳಿದ್ದಾರೆ.

ವಂಚಕರು, ಬ್ಯಾಂಕ್​​ ಗ್ರಾಹಕರಿಗೆ ಬಳಸದ ಕಾರ್ಡ್ ರಿವಾರ್ಡ್ ಪಾಯಿಂಟ್‌ಗಳನ್ನು ರಿಡೀಮ್ ಮಾಡಿಕೊಳ್ಳಬಹುದು ಅಥವಾ ಹಬ್ಬದ ಕ್ಯಾಶ್‌ಬ್ಯಾಕ್ ಪಡೆಯಬಹುದು ಎಂದು ನಂಬಿಸುತ್ತಾರೆ. ಜನರನ್ನು ನಂಬಿಸಲು ವಂಚಕರು, ಪ್ರಮುಖ ಖಾಸಗಿ ಬ್ಯಾಂಕುಗಳು ಮತ್ತು ಇತರ ಪ್ರಮುಖ ಹಣಕಾಸು ಸಂಸ್ಥೆಗಳ ಹೆಸರುಗಳನ್ನು ಬಳಸಿಕೊಳ್ಳುತ್ತಾರೆ.

ವಂಚಕರ ಆಫರ್​​ಗಳಿಗೆ ಮಾರುಹೋಗಿ ಅವರು ಕಳುಹಿಸಿದ ಲಿಂಕ್​ ಅಥವಾ ಎಪಿಕೆ ಫೈಲ್‌ಗಳನ್ನು ಒಂದು ವೇಳೆ ಡೌನ್‌ಲೋಡ್​ ಮಾಡಿಕೊಂಡರೆ, ಗ್ರಾಹಕರು ಬಲಿಪಶುವಾದಂತೆ. ಬ್ಯಾಂಕ್ ಅಧಿಕಾರಿಗಳೆಂದು ಹೇಳಿಕೊಂಡು ಫೋನ್​ ಮಾಡುವ ವಂಚಕರು, ರಿವಾರ್ಡ್ ಪಾಯಿಂಟ್‌ಗಳನ್ನು ನೀಡುವ ನೆಪದಲ್ಲಿ ಕ್ರೆಡಿಟ್ ಕಾರ್ಡ್‌ ಮಾಹಿತಿ ಸೇರಿದಂತೆ ಒಟಿಪಿ ವಿವರಗಳನ್ನು ಪಡೆದುಕೊಳ್ಳುತ್ತಾರೆ. ಬಳಿಕ ಎಲ್ಲೋ ದೂರದಲ್ಲೇ ಕುಳಿತು ಕ್ಷಣ ಮಾತ್ರದಲ್ಲಿ ನೋಡನೋಡುತ್ತಿದ್ದಂತೆ ಖಾತೆಯಲ್ಲಿರುವ ಹಣವನ್ನು ಎಗರಿಸುತ್ತಾರೆ.

Share. Facebook Twitter LinkedIn WhatsApp Email

Related Posts

2 ಲವಂಗವನ್ನು ದಿಂಬಿನ ಕೆಳಗೆ ಇಟ್ಟುಕೊಂಡು 3 ವಾರದ ಈ ದಿನದನಂದು ಮಲಗಿದರೆ ಎಂಥ ಬಡವ ಕೂಡ ಶ್ರೀಮಂತ್ರನಾಗುತ್ತಾನೆ.!

10/01/2026 9:52 AM2 Mins Read

BREAKING : ಬೆಳಗಾವಿಯಲ್ಲಿ ಘೋರ ಘಟನೆ :ತವರು ಮನೆಗೆ ಹೋಗುತ್ತಿದ್ದ ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಕೊಂದು ಪತಿಯೂ ಆತ್ಮಹತ್ಯೆ.!

10/01/2026 9:40 AM1 Min Read

SHOCKING : ಉಪನ್ಯಾಸಕನಿಂದ ಅಪಹಾಸ್ಯ : ಬೆಂಗಳೂರಲ್ಲಿ `ಡೆಂಟಲ್ ವಿದ್ಯಾರ್ಥಿನಿ’ ಆತ್ಮಹತ್ಯೆಗೆ ಶರಣು.!

10/01/2026 8:18 AM1 Min Read
Recent News

2 ಲವಂಗವನ್ನು ದಿಂಬಿನ ಕೆಳಗೆ ಇಟ್ಟುಕೊಂಡು 3 ವಾರದ ಈ ದಿನದನಂದು ಮಲಗಿದರೆ ಎಂಥ ಬಡವ ಕೂಡ ಶ್ರೀಮಂತ್ರನಾಗುತ್ತಾನೆ.!

10/01/2026 9:52 AM

SHOCKING : ಮನಕಲುಕುವ ಘಟನೆ : ರಸ್ತೆ ಪಕ್ಕದಲ್ಲೇ ನವಜಾತ ಹೆಣ್ಣುಮಗುವಿನ ಅಂತ್ಯಕ್ರಿಯೆ ಮಾಡಿದ ತಂದೆ.!

10/01/2026 9:49 AM

BREAKING : ಬೆಳಗಾವಿಯಲ್ಲಿ ಘೋರ ಘಟನೆ :ತವರು ಮನೆಗೆ ಹೋಗುತ್ತಿದ್ದ ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಕೊಂದು ಪತಿಯೂ ಆತ್ಮಹತ್ಯೆ.!

10/01/2026 9:40 AM

ವಾಹನಗಳಲ್ಲಿ ವಿ2ವಿ ಸಂವಹನ ಸಾಧನಗಳನ್ನು ಕಡ್ಡಾಯಗೊಳಿಸಲಿರುವ ಕೇಂದ್ರ ಸರ್ಕಾರ

10/01/2026 9:12 AM
State News
KARNATAKA

2 ಲವಂಗವನ್ನು ದಿಂಬಿನ ಕೆಳಗೆ ಇಟ್ಟುಕೊಂಡು 3 ವಾರದ ಈ ದಿನದನಂದು ಮಲಗಿದರೆ ಎಂಥ ಬಡವ ಕೂಡ ಶ್ರೀಮಂತ್ರನಾಗುತ್ತಾನೆ.!

By kannadanewsnow5710/01/2026 9:52 AM KARNATAKA 2 Mins Read

ಲವಂಗದಿಂದ ಈ ಪರಿಹಾರವನ್ನು ಮಾಡಿಕೊಳ್ಳಿ ಮೂರು ಶುಕ್ರ ವಾರ ಗಳ ಕಾಲ ಈ ಪರಿಹಾರವನ್ನು ನೀವು ಪಾಲಿಸಿಕೊಂಡು ಬಂದಿದೆ ಅದರೆ…

BREAKING : ಬೆಳಗಾವಿಯಲ್ಲಿ ಘೋರ ಘಟನೆ :ತವರು ಮನೆಗೆ ಹೋಗುತ್ತಿದ್ದ ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಕೊಂದು ಪತಿಯೂ ಆತ್ಮಹತ್ಯೆ.!

10/01/2026 9:40 AM

SHOCKING : ಉಪನ್ಯಾಸಕನಿಂದ ಅಪಹಾಸ್ಯ : ಬೆಂಗಳೂರಲ್ಲಿ `ಡೆಂಟಲ್ ವಿದ್ಯಾರ್ಥಿನಿ’ ಆತ್ಮಹತ್ಯೆಗೆ ಶರಣು.!

10/01/2026 8:18 AM

SHOCKING : ಬೆಂಗಳೂರಿನಲ್ಲಿ `ಆಘಾತಕಾರಿ ಕೃತ್ಯ’ : ಹಾಡಹಗಲೇ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ‘ಡೆಲಿವರಿ ಬಾಯ್’.!

10/01/2026 7:48 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.