Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇನ್ಮುಂದೆ QR ಮೂಲಕ ಆಧಾರ್ ಶೇರ್ ಮಾಡಿ: ಹೊಸ ಫೀಚರ್‌ಗಳನ್ನು ಹೊಂದಿರುವ UIDAI ಆ್ಯಪ್ ಅನ್ನು ಸೆಟ್ ಅಪ್ ಮಾಡುವ ಸರಳ ವಿಧಾನ!

12/11/2025 11:19 AM

ALERT : ಡೇಟಿಂಗ್ ಆ್ಯಪ್ ಬಳಸುವವರೇ ಹುಷಾರ್ : ಲಾಡ್ಜ್​ಗೆ ಕರೆದೊಯ್ದು ಯುವಕನ ಚಿನ್ನಾಭರಣ ದೋಚಿ ಯುವತಿ ಪರಾರಿ!

12/11/2025 11:12 AM

BREAKING : `UPSC’ ಮುಖ್ಯ ಪರೀಕ್ಷೆಯ ಫಲಿತಾಂಶ ಪ್ರಕಟ : ರಿಸಲ್ಟ್ ಈ ರೀತಿ ಚೆಕ್ ಮಾಡಿಕೊಳ್ಳಿ | UPSC Mains Result 2025

12/11/2025 11:07 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ALERT : ಡೇಟಿಂಗ್ ಆ್ಯಪ್ ಬಳಸುವವರೇ ಹುಷಾರ್ : ಲಾಡ್ಜ್​ಗೆ ಕರೆದೊಯ್ದು ಯುವಕನ ಚಿನ್ನಾಭರಣ ದೋಚಿ ಯುವತಿ ಪರಾರಿ!
KARNATAKA

ALERT : ಡೇಟಿಂಗ್ ಆ್ಯಪ್ ಬಳಸುವವರೇ ಹುಷಾರ್ : ಲಾಡ್ಜ್​ಗೆ ಕರೆದೊಯ್ದು ಯುವಕನ ಚಿನ್ನಾಭರಣ ದೋಚಿ ಯುವತಿ ಪರಾರಿ!

By kannadanewsnow0512/11/2025 11:12 AM

ಬೆಂಗಳೂರು : ಇತ್ತೀಚಿಗೆ ಆನ್ಲೈನ್ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಬೆಂಗಳೂರಲ್ಲಿ ಡೇಟಿಂಗ್ ಆ್ಯಪ್ ಮೂಲಕ ಯುವತಿ ಒಬ್ಬಳು ಯುವಕನನ್ನು ಪರಿಚಯಿಸಿಕೊಂಡಿದ್ದಾಳೆ. ಬಳಿಕ ಯುವಕನನ್ನು ಲಾಡ್ಜ್ ಗೆ ಕರೆದು ಇದು ಯುವಕನ 58 ಗ್ರಾಂ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ವರದಿಯಾಗಿದೆ.

ಹೌದು ಡೇಟಿಂಗ್ ಆ್ಯಪ್ ಮುಖಾಂತರ ಪರಿಚಯವಾದ ಯುವಕನನ್ನು ಯುವತಿಯೊಬ್ಬಳು ಲಾಡ್ಜ್​ಗೆ ಕರೆದೊಯ್ದು ಪ್ರಜ್ಞೆ ತಪ್ಪಿಸಿ ಆತನ ಬಳಿ ಇದ್ದ 58 ಗ್ರಾಂ ಚಿನ್ನಾಭರಣ ಹಾಗೂ ನಗದು ದೋಚಿ ಪರಾರಿಯಾದ ಘಟನೆ ಇಂದಿರಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತಮಿಳುನಾಡಿನ ಅವಿನಾಶ್ ಕುಮಾರ್ ವಂಚನೆಗೊಳಗಾದ ಯುವಕ.

ಪೀಣ್ಯದ ನಾಗಸಂದ್ರದ ಪಿಜಿ ಯೊಂದರಲ್ಲಿ ವಾಸವಾಗಿದ್ದ ಅವಿನಾಶ್, ನಗರದ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದರು. ಎರಡು ತಿಂಗಳ ಹಿಂದೆ ಹ್ಯಾಪನ್ ಆ್ಯಪ್ ಹೆಸರಿನ ಡೇಟಿಂಗ್ ಆ್ಯಪ್​ನಲ್ಲಿ ಯುವಕನನ್ನು ಆರೋಪಿತೆ ಪರಿಚಯಿಸಿಕೊಂಡಿದ್ದಳು. ಇಬ್ಬರು ಮೊಬೈಲ್ ನಂಬರ್ ವಿನಿಮಯ ಮಾಡಿಕೊಂಡು ಪೋನ್​ನಲ್ಲಿ ಮಾತನಾಡುತ್ತಿದ್ದರು. ಮಾತುಕತೆಯಂತೆ ನ.1ರಂದು ಇಂದಿರಾನಗರದ ರೆಸ್ಟೋರೆಂಟ್​ವೊಂದರಲ್ಲಿ ಇಬ್ಬರೂ ಭೇಟಿಯಾಗಿ ಮದ್ಯ ಪಾರ್ಟಿ ಮಾಡಿದ್ದಾರೆ.

ಮದ್ಯ ಸೇವಿಸಿಯದ ಬಳಿಕ ನಾನು ಪಿಜಿಗೆ ಹೋಗಲು ಸಾಧ್ಯವಿಲ್ಲ ಎಂದೆದೆ. ಹೀಗಾಗಿ ಯುವತಿ ಲಾಡ್ಜ್​ವೊಂದರಲ್ಲಿ ರೂಮ್ ಬುಕ್ ಮಾಡಿದಳು. ಆನ್‌ಲೈನ್​ನಲ್ಲಿ ಆರ್ಡರ್ ಮಾಡಿದ್ದ ಊಟವನ್ನು ಇಬ್ಬರು ಕುಳಿತುಕೊಂಡು ಸೇವಿಸಿದೆವು. ಬಳಿಕ ಯುವತಿ ಕುಡಿಯಲು ನೀರು ಕೊಟ್ಟಳು. ಸೇವಿಸಿದ ಬಳಿಕ ನನಗೆ ಇದ್ದಕ್ಕಿದ್ದಂತೆ ಪ್ರಜ್ಞೆ ತಪ್ಪಿತು. ಬೆಳಗ್ಗೆದ್ದು ನೋಡಿದಾಗ ಚಿನ್ನದ ಸರ, ಚಿನ್ನದ ಕೈಬಳೆ, 10 ಸಾವಿರ ನಗದು ಸೇರಿದಂತೆ ಒಟ್ಟು 6.80 ಲಕ್ಷ ರೂ ಮೌಲ್ಯದ 58 ಗ್ರಾಂ ಚಿನ್ನಾಭರಣ ಇರಲಿಲ್ಲ. ಯುವತಿ ಎಲ್ಲವನ್ನೂ ದೋಚಿ ಪರಾರಿಯಾಗಿದ್ದಾಳೆ ಎಂದು ಅವಿನಾಶ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

Share. Facebook Twitter LinkedIn WhatsApp Email

Related Posts

BIG NEWS : `PM ಕಿಸಾನ್ ಯೋಜನೆ’ಯಿಂದ 35 ಲಕ್ಷ ರೈತರ ಹೆಸರು ಡಿಲೀಟ್ : ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಾ ಚೆಕ್ ಮಾಡಿಕೊಳ್ಳಿ.!

12/11/2025 11:02 AM2 Mins Read

ರಾಜ್ಯ ಸರ್ಕಾರದ ಯಾವುದೇ ಭತ್ಯೆ ಸ್ವೀಕರಿಸುವುದಿಲ್ಲ : ಸ್ಪೀಕರ್ ಗೆ ಪತ್ರ ಬರೆದ ಜೆಡಿಎಸ್ ಶಾಸಕ ಶರಣಗೌಡ ಕಂದಕೂರ್

12/11/2025 10:58 AM1 Min Read

BREAKING : ಮಾಲೂರಿನಲ್ಲಿ ಮತ್ತೆ ಕಾಂಗ್ರೆಸ್ ಅಭ್ಯರ್ಥಿಗೆ ಗೆಲುವು? : ಶಾಸಕ ಕೆ.ವೈ ನಂಜೇಗೌಡ ಸುಳಿವು

12/11/2025 10:53 AM1 Min Read
Recent News

ಇನ್ಮುಂದೆ QR ಮೂಲಕ ಆಧಾರ್ ಶೇರ್ ಮಾಡಿ: ಹೊಸ ಫೀಚರ್‌ಗಳನ್ನು ಹೊಂದಿರುವ UIDAI ಆ್ಯಪ್ ಅನ್ನು ಸೆಟ್ ಅಪ್ ಮಾಡುವ ಸರಳ ವಿಧಾನ!

12/11/2025 11:19 AM

ALERT : ಡೇಟಿಂಗ್ ಆ್ಯಪ್ ಬಳಸುವವರೇ ಹುಷಾರ್ : ಲಾಡ್ಜ್​ಗೆ ಕರೆದೊಯ್ದು ಯುವಕನ ಚಿನ್ನಾಭರಣ ದೋಚಿ ಯುವತಿ ಪರಾರಿ!

12/11/2025 11:12 AM

BREAKING : `UPSC’ ಮುಖ್ಯ ಪರೀಕ್ಷೆಯ ಫಲಿತಾಂಶ ಪ್ರಕಟ : ರಿಸಲ್ಟ್ ಈ ರೀತಿ ಚೆಕ್ ಮಾಡಿಕೊಳ್ಳಿ | UPSC Mains Result 2025

12/11/2025 11:07 AM

ಆರಂಭಿಕ ವಹಿವಾಟಿನಲ್ಲಿ ಸೆನ್ಸೆಕ್ಸ್ 502 ಪಾಯಿಂಟ್ ಗಳ ಏರಿಕೆ , ನಿಫ್ಟಿ 144 ಅಂಕ ಜಿಗಿತ | Share Market

12/11/2025 11:03 AM
State News
KARNATAKA

ALERT : ಡೇಟಿಂಗ್ ಆ್ಯಪ್ ಬಳಸುವವರೇ ಹುಷಾರ್ : ಲಾಡ್ಜ್​ಗೆ ಕರೆದೊಯ್ದು ಯುವಕನ ಚಿನ್ನಾಭರಣ ದೋಚಿ ಯುವತಿ ಪರಾರಿ!

By kannadanewsnow0512/11/2025 11:12 AM KARNATAKA 1 Min Read

ಬೆಂಗಳೂರು : ಇತ್ತೀಚಿಗೆ ಆನ್ಲೈನ್ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಬೆಂಗಳೂರಲ್ಲಿ ಡೇಟಿಂಗ್ ಆ್ಯಪ್ ಮೂಲಕ ಯುವತಿ ಒಬ್ಬಳು ಯುವಕನನ್ನು ಪರಿಚಯಿಸಿಕೊಂಡಿದ್ದಾಳೆ.…

BIG NEWS : `PM ಕಿಸಾನ್ ಯೋಜನೆ’ಯಿಂದ 35 ಲಕ್ಷ ರೈತರ ಹೆಸರು ಡಿಲೀಟ್ : ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಾ ಚೆಕ್ ಮಾಡಿಕೊಳ್ಳಿ.!

12/11/2025 11:02 AM

ರಾಜ್ಯ ಸರ್ಕಾರದ ಯಾವುದೇ ಭತ್ಯೆ ಸ್ವೀಕರಿಸುವುದಿಲ್ಲ : ಸ್ಪೀಕರ್ ಗೆ ಪತ್ರ ಬರೆದ ಜೆಡಿಎಸ್ ಶಾಸಕ ಶರಣಗೌಡ ಕಂದಕೂರ್

12/11/2025 10:58 AM

BREAKING : ಮಾಲೂರಿನಲ್ಲಿ ಮತ್ತೆ ಕಾಂಗ್ರೆಸ್ ಅಭ್ಯರ್ಥಿಗೆ ಗೆಲುವು? : ಶಾಸಕ ಕೆ.ವೈ ನಂಜೇಗೌಡ ಸುಳಿವು

12/11/2025 10:53 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.