Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪರಮಾಣು ಯುದ್ಧ ತಡೆಯಲು ಇರಾನ್ ಮಾಸ್ಟರ್ ಪ್ಲಾನ್: ಪಾಕಿಸ್ತಾನದ ಮೂಲಕ ಅಮೆರಿಕಕ್ಕೆ 14 ಅಂಶಗಳ ‘ಶಾಂತಿ ಪ್ರಸ್ತಾವನೆ’ ಸಲ್ಲಿಕೆ!

03/05/2026 9:19 AM

​ಮಾನವನ ಅಲ್ಪಾಯುಷ್ಯಕ್ಕೆ ಡೈನೋಸಾರ್‌ಗಳೇ ಕಾರಣವೇ? ವಿಜ್ಞಾನಿಗಳ ಸಂಶೋಧನೆಯಲ್ಲಿ ಬಯಲಾಯ್ತು ರೋಚಕ ಸತ್ಯ!

03/05/2026 9:02 AM

SHOCKING : ರಾಜ್ಯದಲ್ಲಿ ಪೈಶಾಚಿಕ ಕೃತ್ಯ : ಮಾಟ-ಮಂತ್ರದ ಹೆಸರಲ್ಲಿ ಮಹಿಳೆ ಮೇಲೆ ಜ್ಯೋತಿಷಿಯಿಂದ ನಿರಂತರ ಅತ್ಯಾಚಾರ!

03/05/2026 9:02 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ALERT : ಇಂತಹವರು ‘BPL’ ಕಾರ್ಡ್ ಗೆ ಅರ್ಹರಲ್ಲ : ನಿಯಮ ಉಲ್ಲಂಘಿಸಿದ್ರೆ ಜೈಲು ಶಿಕ್ಷೆ ಫಿಕ್ಸ್!
KARNATAKA

ALERT : ಇಂತಹವರು ‘BPL’ ಕಾರ್ಡ್ ಗೆ ಅರ್ಹರಲ್ಲ : ನಿಯಮ ಉಲ್ಲಂಘಿಸಿದ್ರೆ ಜೈಲು ಶಿಕ್ಷೆ ಫಿಕ್ಸ್!

By kannadanewsnow5707/11/2024 6:21 AM

ಬೆಂಗಳೂರು : ಅನರ್ಹರು ಹೊಂದಿರುವ ಅಂತ್ಯೋದಯ (ಎಎವೈ), ಆದ್ಯತಾ (ಬಿಪಿಎಲ್) ಪಡಿತರ ಚೀಟಿ ಹಿಂದಿರುಗಿಸುವ ಬಗ್ಗೆ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ.

ಈ ಮೂಲಕ ಎಲ್ಲಾ ಪಡಿತರ ಚೀಟಿದಾರರಿಗೆ ತಿಳಿಸುವುದೇನೆಂದರೆ, ಈ ಕೆಳಕಂಡ ಕುಟುಂಬಗಳು ಅಂತ್ಯೋದಯ ಅನ್ನ ಯೋಜನೆ (ಎಎವೈ) ಮತ್ತು ಆದ್ಯತಾ (ಬಿಪಿಎಲ್) ಪಡಿತರ ಚೀಟಿಯನ್ನು ಹೊಂದಲು ಅನರ್ಹರಾಗಿರುತ್ತಾರೆ.

1. ವೇತನವನ್ನು ಗಣನೆಗೆ ತೆಗೆದುಕೊಳ್ಳದೆ ಎಲ್ಲಾ ಖಾಯಂ ನೌಕರರು ಅಂದರೆ, ಸರ್ಕಾರದ ಅಥವಾ ಸರ್ಕಾರದಿಂದ ಅನುದಾನವನ್ನು ಪಡೆಯುತ್ತಿರುವ ಸಂಸ್ಥೆಗಳು ಅಥವಾ ಸರ್ಕಾರಿ ಪ್ರಾಯೋಜಿತ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು/ಮಂಡಳಿಗಳು/ನಿಗಮಗಳು/ಸ್ವಾಯತ್ತ ಸಂಸ್ಥೆಗಳು ಇತ್ಯಾದಿ;

2. ಆದಾಯ ತೆರಿಗೆ/ ಸೇವಾ ತೆರಿಗೆ/ ವ್ಯಾಟ್/ ವೃತ್ತಿ ತೆರಿಗೆ ಪಾವತಿಸುವ ಎಲ್ಲಾ ಕುಟುಂಬಗಳು.

3. ಗ್ರಾಮೀಣ ಪ್ರದೇಶದಲ್ಲಿ 3 ಹೆಕ್ಟೇರ್ ಒಣಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು ಅಥವಾ ಗ್ರಾಮೀಣ ಪ್ರದೇಶವನ್ನು ಹೊರತುಪಡಿಸಿ, ನಗರ ಪ್ರದೇಶಗಳಲ್ಲಿ 1000 ಚದರ ಅಡಿಗಿಂತಲೂ ಹೆಚ್ಚಿನ ವಿಸ್ತೀರ್ಣದ ಪಕ್ಕಾ ಮನೆಯನ್ನು ಸ್ವಂತವಾಗಿ ಹೊಂದಿರುವ ಕುಟುಂಬಗಳು.

4. ಜೀವನೋಪಾಯಕ್ಕಾಗಿ ಸ್ವತಃ ಓಡಿಸುವ ಒಂದು ವಾಣಿಜ್ಯ ವಾಹನವನ್ನು ಅಂದರೆ ಟ್ರ್ಯಾಕ್ಟರ್, ಮ್ಯಾಕ್ಸಿಕ್ಯಾಬ್, ಟ್ಯಾಕ್ಸಿ ಇತ್ಯಾದಿಗಳನ್ನು ಹೊಂದಿದ ಕುಟುಂಬವನ್ನು ಹೊರತುಪಡಿಸಿ, ನಾಲ್ಕು ಚಕ್ರದ ವಾಹನಗಳನ್ನು ಹೊಂದಿರುವ ಎಲ್ಲಾ ಕುಟುಂಬಗಳು,

5. ಕುಟುಂಬದ ವಾರ್ಷಿಕ ಆದಾಯವು ರೂ.1.20 ಲಕ್ಷಗಳಿಗಿಂತಲೂ ಹೆಚ್ಚು ಇರುವ ಕುಟುಂಬಗಳು.

ಆದ್ದರಿಂದ ಸರ್ಕಾರ ನಿಗದಿಪಡಿಸಿರುವ ಮಾನದಂಡಗಳಿಗೆ ವಿರುದ್ಧವಾಗಿ ಅಂತ್ಯೋದಯ ಅಥವಾ ಆದ್ಯತಾ (ಬಿಪಿಎಲ್) ಪಡಿತರ ಚೀಟಿ ಹೊಂದಿರುವವರು ತಕ್ಷಣವೇ ಚಿಕ್ಕಮಗಳೂರು ತಾಲ್ಲೂಕು ಕಛೇರಿಯ ಆಹಾರ ಶಾಖೆಗೆ ಪಡಿತರ ಚೀಟಿಯನ್ನು ಒಪ್ಪಿಸಲು ಕೋರಿದೆ. ತಪ್ಪಿದಲ್ಲಿ ಅಕ್ರಮ ಪಡಿತರ ಚೀಟಿ ಹೊಂದಿರುವವರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ 1955 ಮತ್ತು ಕರ್ನಾಟಕ ಅನಧಿಕೃತ ಪಡಿತರ ಚೀಟಿ ಹೊಂದುವುದರ ತಡೆ ಆದೇಶ 1977ರ ಹಾಗೂ ಐ.ಪಿ.ಸಿ. ಕಲಂಗಳಡಿಯಲ್ಲಿ ಕ್ರಮ ಜರುಗಿಸ ಲಾಗುವುದು ಹಾಗೂ ಹಂಚಿಕೆ ಪಡೆದ ಆಹಾರಧಾನ್ಯಗಳ ಬಾಬು ಮುಕ್ತ ಮಾರುಕಟ್ಟೆ ದರದಂತೆ ಮೊಬಲಗನ್ನು ದಂಡದ ರೂಪದಲ್ಲಿ ವಸೂಲು ಮಾಡಲಾಗುವುದೆಂದು ತಿಳಿಸಲಾಗಿದೆ.

ALERT : ನಿಮ್ಮ ಬಳಿ ಇವುಗಳಿದ್ರೆ ‘BPL’ ಕಾರ್ಡ್ ರದ್ದು : ನಿಯಮ ಉಲ್ಲಂಘಿಸಿದ್ರೆ ಜೈಲು ಶಿಕ್ಷೆ ಜೊತೆಗೆ ದಂಡ ಫಿಕ್ಸ್..! ALERT: BPL card cancellation if you have these: Jail term and fine for violating rules.
Share. Facebook Twitter LinkedIn WhatsApp Email

Related Posts

SHOCKING : ರಾಜ್ಯದಲ್ಲಿ ಪೈಶಾಚಿಕ ಕೃತ್ಯ : ಮಾಟ-ಮಂತ್ರದ ಹೆಸರಲ್ಲಿ ಮಹಿಳೆ ಮೇಲೆ ಜ್ಯೋತಿಷಿಯಿಂದ ನಿರಂತರ ಅತ್ಯಾಚಾರ!

03/05/2026 9:02 AM1 Min Read

BREAKING : ಸ್ಯಾಂಡಲ್ ವುಡ್ ಸಿನಿಮಾ ನಿರ್ಮಾಪಕ ಸಾ.ರಾ. ಗೋವಿಂದು ವಿರುದ್ಧ `FIR’ ದಾಖಲು

03/05/2026 8:48 AM1 Min Read

SHOCKING: ರಾಜ್ಯದಲ್ಲೊಂದು ಹೃದಯ ವಿದ್ರಾವಕ ಘಟನೆ: ಹೊಲದಲ್ಲಿ ಕೆಲಸ ಮಾಡುತ್ತಿದ್ದ ಗರ್ಭಿಣಿ ಹಾವು ಕಚ್ಚಿ ಸಾವು

03/05/2026 8:11 AM2 Mins Read
Recent News

ಪರಮಾಣು ಯುದ್ಧ ತಡೆಯಲು ಇರಾನ್ ಮಾಸ್ಟರ್ ಪ್ಲಾನ್: ಪಾಕಿಸ್ತಾನದ ಮೂಲಕ ಅಮೆರಿಕಕ್ಕೆ 14 ಅಂಶಗಳ ‘ಶಾಂತಿ ಪ್ರಸ್ತಾವನೆ’ ಸಲ್ಲಿಕೆ!

03/05/2026 9:19 AM

​ಮಾನವನ ಅಲ್ಪಾಯುಷ್ಯಕ್ಕೆ ಡೈನೋಸಾರ್‌ಗಳೇ ಕಾರಣವೇ? ವಿಜ್ಞಾನಿಗಳ ಸಂಶೋಧನೆಯಲ್ಲಿ ಬಯಲಾಯ್ತು ರೋಚಕ ಸತ್ಯ!

03/05/2026 9:02 AM

SHOCKING : ರಾಜ್ಯದಲ್ಲಿ ಪೈಶಾಚಿಕ ಕೃತ್ಯ : ಮಾಟ-ಮಂತ್ರದ ಹೆಸರಲ್ಲಿ ಮಹಿಳೆ ಮೇಲೆ ಜ್ಯೋತಿಷಿಯಿಂದ ನಿರಂತರ ಅತ್ಯಾಚಾರ!

03/05/2026 9:02 AM

BIG UPDATE : ದೆಹಲಿಯ ವಿವೇಕ್ ವಿಹಾರ್ ನಲ್ಲಿ ಭೀಕರ ಅಗ್ನಿ ದುರಂತ : 9 ಮಂದಿ ಸಜೀವ ದಹನ | WATCH VIDEO

03/05/2026 8:56 AM
State News
KARNATAKA

SHOCKING : ರಾಜ್ಯದಲ್ಲಿ ಪೈಶಾಚಿಕ ಕೃತ್ಯ : ಮಾಟ-ಮಂತ್ರದ ಹೆಸರಲ್ಲಿ ಮಹಿಳೆ ಮೇಲೆ ಜ್ಯೋತಿಷಿಯಿಂದ ನಿರಂತರ ಅತ್ಯಾಚಾರ!

By kannadanewsnow5703/05/2026 9:02 AM KARNATAKA 1 Min Read

ಬೆಂಗಳೂರು: ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ ನಡೆದಿದ್ದು, ಪೂಜೆ ಮತ್ತು ದೀಕ್ಷೆಯ ನೆಪದಲ್ಲಿ ಬ್ಯೂಟಿಷಿಯನ್ ಒಬ್ಬರ ಮೇಲೆ ಜ್ಯೋತಿಷಿಯೊಬ್ಬ ನಿರಂತರವಾಗಿ…

BREAKING : ಸ್ಯಾಂಡಲ್ ವುಡ್ ಸಿನಿಮಾ ನಿರ್ಮಾಪಕ ಸಾ.ರಾ. ಗೋವಿಂದು ವಿರುದ್ಧ `FIR’ ದಾಖಲು

03/05/2026 8:48 AM

SHOCKING: ರಾಜ್ಯದಲ್ಲೊಂದು ಹೃದಯ ವಿದ್ರಾವಕ ಘಟನೆ: ಹೊಲದಲ್ಲಿ ಕೆಲಸ ಮಾಡುತ್ತಿದ್ದ ಗರ್ಭಿಣಿ ಹಾವು ಕಚ್ಚಿ ಸಾವು

03/05/2026 8:11 AM

ಗಮನಿಸಿ : ನಿಮ್ಮ `ಸಿಮ್ ಕಾರ್ಡ್’ ಡೀಆಕ್ಟಿವೇಟ್ ಆಗದಂತೆ ತಡೆಯಲು ಜಸ್ಟ್ 20 ರೂ.ಸಾಕು.!

03/05/2026 7:47 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.