Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಕೊಲ್ಲೂರು ಮುಕಾಂಬಿಕೆಗೆ 1ಕೆಜಿ 600 ಗ್ರಾಂ ಬೆಳ್ಳಿ ಖಡ್ಗ ಸಮರ್ಪಿಸಿದ ಸಿಎಂ ವಿಜಯ್ | Watch Video

ಜೂನ್.16 ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ತುರ್ತು ಸಭೆ: ರೆಸಾರ್ಟ್ ರಾಜಕೀಯಕ್ಕೆ ಸಜ್ಜಾದ ಕೈ ನಾಯಕರು!

BIG BREAKING : ಅಂತರಾಷ್ಟ್ರೀಯ ಕ್ರಿಕೆಟ್ ಗೆ ನ್ಯೂಜಿಲೆಂಡ್ ಮಾಜಿ ಕ್ಯಾಪ್ಟನ್ ಕೇನ್ ವಿಲಿಯಂ ಸನ್ ನಿವೃತ್ತಿ ಘೋಷಣೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ALERT : ‘ರಾಜ್ಯ ಸರ್ಕಾರಿ’ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿ, ಹಲ್ಲೆ ನಡೆಸಿದರೆ ಯಾವ ಶಿಕ್ಷೆ ಇದೆ ಗೊತ್ತೇ..?
KARNATAKA

ALERT : ‘ರಾಜ್ಯ ಸರ್ಕಾರಿ’ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿ, ಹಲ್ಲೆ ನಡೆಸಿದರೆ ಯಾವ ಶಿಕ್ಷೆ ಇದೆ ಗೊತ್ತೇ..?

By kannadanewsnow57

ಬೆಂಗಳೂರು : ಸರ್ಕಾರಿ ನೌಕರರ ಹಾಗೂ ಸರ್ಕಾರಿ ಆಸ್ತಿಯ ಸಂರಕ್ಷಣೆಗೆ ಸಂಭಂದಿಸಿದ ಭಾರತೀಯ ನ್ಯಾಯ ಸಂಹಿತೆ 2023 (ಜಿಎನ್ ಎಸ್ – 2023) ರ ಅಡಿಯಲ್ಲಿ ಇರುವ ಕಾಲಂ ಮತ್ತು ನಿಯಮಗಳು ಹಾಗೂ ಸರ್ಕಾರಿ ನೌಕರರು ಕರ್ತವ್ಯ ನಿರ್ವಹಿಸುತ್ತಿರುವಾಗ, ಆದ ಅಪರಾಧಗಳಿಗೆ ಪೋಲಿಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಿಸುವ ಸಲುವಾಗಿ, ದೂರು ಕೊಡಲು ಇರುವ ಕಾಯ್ದೆ – ಕಾಲಂಗಳ ವಿವರ.

ರಾಜ್ಯ ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿ, ಹಲ್ಲೆ ನಡೆಸಿದರೆ ಯಾವ ಶಿಕ್ಷೆ ಇದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಸರ್ಕಾರಿ ನೌಕರರು ಕರ್ತವ್ಯ ನಿರ್ವಹಿಸುತ್ತಿರುವಾಗ ಸರ್ಕಾರಿ ಕೆಲಸಕ್ಕೆ ಅಡಚಣೆ ಮತ್ತು ನೌಕರರ ಮೇಲೆ ಹಲ್ಲೆ ಮಾಡುವುದು- ಕಾಲಂ ಮತ್ತು ಕಾಯ್ದೆ ೧೩೨ ಬಿ.ಎನ್.ಎಸ್. 2 ವರ್ಷ ಕಾರಾಗೃಹ ವಾಸ ಶಿಕ್ಷೆ ಮತ್ತು ದಂಡ.

ಸರ್ಕಾರಿ ನೌಕರರಿಗೆ ಭಯಪಡಿಸಿ ಹಣ ವಸೂಲಿ ಮಾಡುವುದು -308 (2) ಬಿ.ಎನ್.ಎಸ್. 3 ವರ್ಷ ಕಾರಾಗೃಹ ವಾಸ ಶಿಕ್ಷೆ ಮತ್ತು ದಂಡ.

ಸರ್ಕಾರಿ ನೌಕರರಿಂದ ಇತರೆ ಕಾರಣಗಳಿಂದ ಹಣ ಸುಲಿಗೆ ಮಾಡುವುದು- 309 (4) & (6) ಬಿ.ಎನ್.ಎಸ್. 10 ವರ್ಷ ಕಾರಾಗೃಹ ವಾಸ ಶಿಕ್ಷೆ ಮತ್ತು ದಂಡ.

ಸರ್ಕಾರಿ ಕಛೇರಿ ಒಳಗಡೆ ಮತ್ತು ಆವರಣದ ಒಳಗೆ ಗುಂಪು ಜನ ಸೇರಿ ದೊಂಬಿ ಮಾಡುವುದು, ೧೮೯ (೨) ೧೯೦ ಬಿ.ಎನ್.ಎಸ್ 2 ವರ್ಷ ಕಾರಾಗೃಹ ವಾಸ ಶಿಕ್ಷೆ ಮತ್ತು ದಂಡ.

ಸುಳ್ಳು ದಾಖಲೆಗನ್ನು ಸೃಷ್ಠಿಸಿ ಸರ್ಕಾರಿ ಸೌಲಭ್ಯ ಪಡೆಯುವುದು. 336 (3) ಬಿ.ಎನ್.ಎಸ್. 7 ವರ್ಷ ಕಾರಾಗೃಹ ವಾಸ ಶಿಕ್ಷೆ ಮತ್ತು ದಂಡ.

ಸರ್ಕಾರಿ ಆಸ್ತಿಗಳನ್ನು ಕಳವು ಮಾಡುವುದು 303 (2) 305 ಬಿ.ಎನ್.ಎಸ್. 3 ರಿಂದ 7 ವರ್ಷ ಕಾರಾಗೃಹ ವಾಸ ಶಿಕ್ಷೆ ಮತ್ತು ದಂಡ.

ಸರ್ಕಾರಿ ನೌಕರರಿಗೆ ಜೀವ ಬೆದರಿಕೆ ಹಾಕುವುದು. 351 (2) & (03) ಬಿ.ಎನ್.ಎಸ್. 2 ರಿಂದ 7 ವರ್ಷ ಕಾರಾಗೃಹ ವಾಸ ಶಿಕ್ಷೆ ಮತ್ತು ದಂಡ.

ಉದ್ಯೋಗಸ್ಥ ಗರ್ಭಿಣಿ ಮಹಿಳೆಯರನ್ನು ಕೆಲಸದಿಂದ ತೆಗೆದು ಹಾಕುವಂತಿಲ್ಲ (ಸರ್ಕಾರಿ / ಖಾಸಗಿ) 122 29 170 ಮಾತೃತ್ವ ಕಾಯ್ದೆ 1961 ಕಾರಾಗೃಹ ವಾಸ ಶಿಕ್ಷೆ ಮತ್ತು ದಂಡ.

ಮಹಿಳಾ ಸರ್ಕಾರಿ ನೌಕರರಿಗೆ ಕರ್ತವ್ಯದಲ್ಲದ್ದಾಗ ಹಲ್ಲೆ ಮತ್ತು ಮಾನಹಾನಿ ಮಾಡುವುದು. ೧೩೨, ೭೪ ೭೯ ಬಿ.ಎನ್.ಎಸ್. 2 ರಿಂದ 5 ವರ್ಷ ಕಾರಾಗೃಹ ವಾಸ ಶಿಕ್ಷೆ ಮತ್ತು ದಂಡ.

BIG NEWS: 7 years in prison for obstructing and assaulting state government employees in their duties!
Share. Facebook Twitter LinkedIn WhatsApp Email

Related Posts

BREAKING : ಕೊಲ್ಲೂರು ಮುಕಾಂಬಿಕೆಗೆ 1ಕೆಜಿ 600 ಗ್ರಾಂ ಬೆಳ್ಳಿ ಖಡ್ಗ ಸಮರ್ಪಿಸಿದ ಸಿಎಂ ವಿಜಯ್ | Watch Video

2 Mins Read

ಜೂನ್.16 ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ತುರ್ತು ಸಭೆ: ರೆಸಾರ್ಟ್ ರಾಜಕೀಯಕ್ಕೆ ಸಜ್ಜಾದ ಕೈ ನಾಯಕರು!

1 Min Read

BIG NEWS: ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಪಾಸ್ ವಿತರಣೆಗೆ ಸಾರಿಗೆ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ | Free Student Bus Pass

2 Mins Read
Recent News

BREAKING : ಕೊಲ್ಲೂರು ಮುಕಾಂಬಿಕೆಗೆ 1ಕೆಜಿ 600 ಗ್ರಾಂ ಬೆಳ್ಳಿ ಖಡ್ಗ ಸಮರ್ಪಿಸಿದ ಸಿಎಂ ವಿಜಯ್ | Watch Video

ಜೂನ್.16 ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ತುರ್ತು ಸಭೆ: ರೆಸಾರ್ಟ್ ರಾಜಕೀಯಕ್ಕೆ ಸಜ್ಜಾದ ಕೈ ನಾಯಕರು!

BIG BREAKING : ಅಂತರಾಷ್ಟ್ರೀಯ ಕ್ರಿಕೆಟ್ ಗೆ ನ್ಯೂಜಿಲೆಂಡ್ ಮಾಜಿ ಕ್ಯಾಪ್ಟನ್ ಕೇನ್ ವಿಲಿಯಂ ಸನ್ ನಿವೃತ್ತಿ ಘೋಷಣೆ!

BIG NEWS: ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಪಾಸ್ ವಿತರಣೆಗೆ ಸಾರಿಗೆ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ | Free Student Bus Pass

State News
KARNATAKA

BREAKING : ಕೊಲ್ಲೂರು ಮುಕಾಂಬಿಕೆಗೆ 1ಕೆಜಿ 600 ಗ್ರಾಂ ಬೆಳ್ಳಿ ಖಡ್ಗ ಸಮರ್ಪಿಸಿದ ಸಿಎಂ ವಿಜಯ್ | Watch Video

By ಸುರೇಶ್‌ KARNATAKA 2 Mins Read

ಉಡುಪಿ: ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ನಟ, ರಾಜಕಾರಣಿ ವಿಜಯ್ ಅವರು ಇಂದು ಉಡುಪಿ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ…

ಜೂನ್.16 ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ತುರ್ತು ಸಭೆ: ರೆಸಾರ್ಟ್ ರಾಜಕೀಯಕ್ಕೆ ಸಜ್ಜಾದ ಕೈ ನಾಯಕರು!

BIG NEWS: ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಪಾಸ್ ವಿತರಣೆಗೆ ಸಾರಿಗೆ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ | Free Student Bus Pass

BREAKING : ಪ್ರಸಕ್ತ ಸಾಲಿನ ವೈದ್ಯಕೀಯ ಕೋರ್ಸ್ ಗಳ ಶುಲ್ಕ ಹೆಚ್ಚಳವಿಲ್ಲ : ಸಚಿವ ಶರಣಪ್ರಕಾಶ್ ಪಾಟೀಲ್ ಘೋಷಣೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.