Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಾಳೆ ಬೆಂಗಳೂರಿನ ಈ ರಸ್ತೆ ಮಾರ್ಗಗಳು ಬಂದ್‌, ಪರ್ಯಾಯ ಮಾರ್ಗಗಳು ಇಲ್ಲಿವೆ

ರಾಜ್ಯದ ಗ್ರಾಮೀಣ ಪತ್ರಕರ್ತರಿಗೆ ಗುಡ್ ನ್ಯೂಸ್; ಬಸ್ ಪಾಸ್ ಷರತ್ತು ಸರಳೀಕರಣ ಮಾಡಿ ಸರ್ಕಾರ ಆದೇಶ

ವಾಹನ ಸವಾರರೇ ಗಮನಕ್ಕೆ: ನಾಳೆ ಸಿಎಂ ಪ್ರಮಾಣ ವಚನ ಹಿನ್ನೆಲೆ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ALERT : ಹಾವು ಕಡಿದ್ರೆ ಆತಂಕ ಬೇಡ, ಜಸ್ಟ್ ಹೀಗೆ ಮಾಡಿ ಜೀವ ಉಳಿಸಬಹುದು.!
KARNATAKA

ALERT : ಹಾವು ಕಡಿದ್ರೆ ಆತಂಕ ಬೇಡ, ಜಸ್ಟ್ ಹೀಗೆ ಮಾಡಿ ಜೀವ ಉಳಿಸಬಹುದು.!

By kannadanewsnow57

ಬೆಂಗಳೂರು: ಹಾವು ಕಡಿದಿದೆ ಅಂದ್ರೆ ಸಾವೇ ಗ್ಯಾರಂಟಿ ಎನ್ನುವು ಒಂದು ಕಾಲದ ಮಾತಾಗಿತ್ತು. ಈಗ ಅದು ಬದಲಾಗಿದೆ. ಹಾವು ಕಡಿತಕ್ಕು ಔಷಧಿ ಬಂದಿದೆ. ಹೀಗಾಗಿ ಹಾವು ಕಡಿದಿದೆ ಎಂದ ಮಾತ್ರಕ್ಕೆ ಆತಂಕ ಬೇಡ. ಅದರ ಬದಲಾಗಿ ಕೆಲ ಮುನ್ನೆಚ್ಚರಿಕೆ ವಹಿಸಿದ್ರೇ ಖಂಡಿತವಾಗಿ ಜೀವ ಉಳಿಸಬಹುದು.

ಈ ಬಗ್ಗೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ಬಿಡುಗಡೆ ಮಾಡಿದ್ದು, ಹಾವು ಕಡಿತವು ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆ, ಸೆಕ್ಷನ್ 3ರ ಅಡಿಯಲ್ಲಿ ಅಧಿಸೂಚಿತ ಕಾಯಿಲೆ ಎಂದು ಘೋಷಿಸಿರುವುದಾಗಿ ತಿಳಿಸಿದೆ.

ಹಾವು ಕಟ್ಟಿದ ಸಂದರ್ಭದಲ್ಲಿ ಏನು ಮಾಡಬೇಕು?

  • ಹೆದರದಿರಿ
  • ಹಾವು ಕಚ್ಚಿದ ವ್ಯಕ್ತಿಯನ್ನು ಸಮಾಧಾನವಾಗಿರಿಸಿ
  • ಹಾವಿನಿಂದ ನಿಧಾನವಾಗಿ ದೂರ ಸರಿಯಿರಿ
  • ಹಾವು ಕಚ್ಚಿದ ದೇಹದ ಭಾಗವನ್ನು ಏನೂ ಮಾಡದಿರಿ
  • ಹಾವು ಕಚ್ಚಿದ ದೇಹದ ಭಾಗದಲ್ಲಿರುವ ಪಾದರಕ್ಷೆ, ಕಾಲುಂಗುರ, ಬೆಲ್ಟ್ ಆಭರಣಗಳು, ವಾಚ್, ಬಿಗಿಯಾದ ಬಟ್ಟೆಯನ್ನು ಕಳಚಿರಿ.
  • ಹಾವು ಕಡಿತಕ್ಕೆ ಒಳಗಾದ ವ್ಯಕ್ತಿಯನ್ನು ಎಡಭಾಗಕ್ಕೆ ಮಲಗಿಸಿ
  • ಹಾವು ಕಚ್ಚಿದ ಭಾಗವನ್ನು ಅಲುಗಾಡದಂತೆ ನೋಡಿಕೊಳ್ಳಿ.
  • ತಕ್ಷಣವೇ ನೇರವಾಗಿ ಸಮೀಪದ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಿರಿ.

ಹಾವು ಕಟ್ಟಿದಾಗ ಏನು ಮಾಡಬಾರದು.?

  • ಗಾಬರಿಯಾಗಬೇಡಿ.
  • ರಕ್ತಬಂಧಕ ಪಟ್ಟಿ, ಬಿಗಿಯಾದ ಬಟ್ಟೆಯನ್ನು ಕಟ್ಟಬೇಡಿ
  • ಗಾಯವನ್ನು ಕೊಯ್ಯಬೇಡಿ ಹಾಗೂ ಏನನ್ನೂ ಹಚ್ಚಬೇಡಿ
  • ನಿಮ್ಮ ಬಾಯಿಯಿಂದ ವಿಷವನ್ನು ಹೀರಬೇಡಿ
  • ಹಾವು ಕಚ್ಚಿದ ವ್ಯಕ್ತಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ. ನಾಟಿ ಮದ್ದು ಸೇರಿದಂತೆ ಇನ್ಯಾವುದೇ ಅಸುರಕ್ಷಿತ ಚಿಕಿತ್ಸಾ ಪದ್ದತಿಯನ್ನು ಅವಲಂಬಿಸಬೇಡಿ.
  • ಹಾವನ್ನು ಹಿಡಿಯುವ ಅಥವಾ ಕೊಲ್ಲುವ ಪ್ರಯತ್ನ ಮಾಡಬೇಡಿ. ಅದು ಅಮೂಲ್ಯ ಸಮಯವನ್ನು ವ್ಯರ್ಥ ಮಾಡುತ್ತದೆ.
ALERT: Don't worry if you're bitten by a snake just do this and you can save your life.
Share. Facebook Twitter LinkedIn WhatsApp Email

Related Posts

ನಾಳೆ ಬೆಂಗಳೂರಿನ ಈ ರಸ್ತೆ ಮಾರ್ಗಗಳು ಬಂದ್‌, ಪರ್ಯಾಯ ಮಾರ್ಗಗಳು ಇಲ್ಲಿವೆ

4 Mins Read

ರಾಜ್ಯದ ಗ್ರಾಮೀಣ ಪತ್ರಕರ್ತರಿಗೆ ಗುಡ್ ನ್ಯೂಸ್; ಬಸ್ ಪಾಸ್ ಷರತ್ತು ಸರಳೀಕರಣ ಮಾಡಿ ಸರ್ಕಾರ ಆದೇಶ

1 Min Read

ವಾಹನ ಸವಾರರೇ ಗಮನಕ್ಕೆ: ನಾಳೆ ಸಿಎಂ ಪ್ರಮಾಣ ವಚನ ಹಿನ್ನೆಲೆ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ!

4 Mins Read
Recent News

ನಾಳೆ ಬೆಂಗಳೂರಿನ ಈ ರಸ್ತೆ ಮಾರ್ಗಗಳು ಬಂದ್‌, ಪರ್ಯಾಯ ಮಾರ್ಗಗಳು ಇಲ್ಲಿವೆ

ರಾಜ್ಯದ ಗ್ರಾಮೀಣ ಪತ್ರಕರ್ತರಿಗೆ ಗುಡ್ ನ್ಯೂಸ್; ಬಸ್ ಪಾಸ್ ಷರತ್ತು ಸರಳೀಕರಣ ಮಾಡಿ ಸರ್ಕಾರ ಆದೇಶ

ವಾಹನ ಸವಾರರೇ ಗಮನಕ್ಕೆ: ನಾಳೆ ಸಿಎಂ ಪ್ರಮಾಣ ವಚನ ಹಿನ್ನೆಲೆ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ!

ಬಿಜೆಪಿ ರಾಜ್ಯಾಧ್ಯಕ್ಷ ನಿತಿನ್ ನಬಿನ್ ಅವರಿಗೆ 5 ಪುಟಗಳ ರಾಜೀನಾಮೆ ಪತ್ರ ಸಲ್ಲಿಸಿದ ಅಣ್ಣಾಮಲೈ

State News
KARNATAKA

ನಾಳೆ ಬೆಂಗಳೂರಿನ ಈ ರಸ್ತೆ ಮಾರ್ಗಗಳು ಬಂದ್‌, ಪರ್ಯಾಯ ಮಾರ್ಗಗಳು ಇಲ್ಲಿವೆ

By ವಸಂತ ಬಿ ಈಶ್ವರಗೆರೆ KARNATAKA 4 Mins Read

ಬೆಂಗಳೂರು: ಜೂನ್ 3 ರ ನಾಳೆ ನೂತನ ಮುಖ್ಯಮಂತ್ರಿಗಳ ಪ್ರಮಾಣ ವಚನ ಸಮಾರಂಭದ ಹಿನ್ನಲೆಯಲ್ಲಿ ಬೆಂಗಳೂರಲ್ಲಿ  ಸುಗಮ ಸಂಚಾರಕ್ಕಾಗಿ ಪರ್ಯಾಯ…

ರಾಜ್ಯದ ಗ್ರಾಮೀಣ ಪತ್ರಕರ್ತರಿಗೆ ಗುಡ್ ನ್ಯೂಸ್; ಬಸ್ ಪಾಸ್ ಷರತ್ತು ಸರಳೀಕರಣ ಮಾಡಿ ಸರ್ಕಾರ ಆದೇಶ

ವಾಹನ ಸವಾರರೇ ಗಮನಕ್ಕೆ: ನಾಳೆ ಸಿಎಂ ಪ್ರಮಾಣ ವಚನ ಹಿನ್ನೆಲೆ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ!

BREAKING : ನೂತನ `CM’ ಆಗಿ ಡಿಕೆಶಿ ಪ್ರಮಾಣವಚನ ಸ್ವೀಕಾರ : ನಾಳೆ ಮಧ್ಯಾಹ್ನ ಪ್ರಮುಖ ಸರ್ಕಾರಿ ಕಚೇರಿಗಳ ಸಿಬ್ಬಂದಿಗೆ ಅರ್ಧ ದಿನ ರಜೆ ಘೋಷಣೆ.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.