Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಜನ ಸಾವು ಕೇಸ್ : ಕಾರ್ಯಪಾಲಕ ಇಂಜಿನಿಯರನ್ನ ಸಸ್ಪೆಂಡ್ ಮಾಡಿ, ಸಿಎಂ ಆದೇಶ

30/04/2026 4:27 PM

BREAKING : ಬೌರಿಂಗ್ ಆಸ್ಪತ್ರೆ ಮುಖ್ಯಸ್ಥರಿಗೆ ತರಾಟೆಗೆ ತೆಗೆದುಕೊಂಡು ನೋಟಿಸ್ ನೀಡುವಂತೆ ಸಿಎಂ ಖಡಕ್ ಸೂಚನೆ

30/04/2026 4:22 PM

ಹಾಸನದಲ್ಲಿ ಪ್ರೇಯಸಿ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದ ಪ್ರಕರಣ : ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್ ತೀರ್ಪು

30/04/2026 4:13 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ALERT :  ಮುಂಜಾನೆ ಈ ಲಕ್ಷಣಗಳು ಕಾಣಿಸಿಕೊಂಡರೆ ಅದು ಶ್ವಾಸಕೋಶದ ಕ್ಯಾನ್ಸರ್ ಸಂಕೇತವಾಗಿರಬಹುದು ಎಚ್ಚರ !
KARNATAKA

ALERT :  ಮುಂಜಾನೆ ಈ ಲಕ್ಷಣಗಳು ಕಾಣಿಸಿಕೊಂಡರೆ ಅದು ಶ್ವಾಸಕೋಶದ ಕ್ಯಾನ್ಸರ್ ಸಂಕೇತವಾಗಿರಬಹುದು ಎಚ್ಚರ !

By kannadanewsnow5727/03/2026 6:30 AM

ಕ್ಯಾನ್ಸರ್ ಇಂದು ವಿಶ್ವದಾದ್ಯಂತ ಸಾವುಗಳಿಗೆ ಎರಡನೇ ಪ್ರಮುಖ ಕಾರಣವಾಗಿದೆ. ಅದರಲ್ಲೂ ಶ್ವಾಸಕೋಶದ ಕ್ಯಾನ್ಸರ್ ಪುರುಷರು ಮತ್ತು ಮಹಿಳೆಯರಿಬ್ಬರನ್ನೂ ಸಮಾನವಾಗಿ ಕಾಡುವ ಮಾರಕ ಕಾಯಿಲೆಯಾಗಿದೆ. ಆರಂಭಿಕ ಹಂತದಲ್ಲಿ ಇದರ ಲಕ್ಷಣಗಳು ಸ್ಪಷ್ಟವಾಗಿ ತಿಳಿಯುವುದಿಲ್ಲವಾದ್ದರಿಂದ ಇದನ್ನು ‘ಸೈಲೆಂಟ್ ಕಿಲ್ಲರ್’ ಎಂದೂ ಕರೆಯಲಾಗುತ್ತದೆ. ಆದರೆ, ತಜ್ಞರ ಪ್ರಕಾರ ಮುಂಜಾನೆ ನಿದ್ರೆಯಿಂದ ಎದ್ದಾಗ ಕೆಲವು ನಿರ್ದಿಷ್ಟ ಬದಲಾವಣೆಗಳನ್ನು ಗಮನಿಸಿದರೆ ಈ ಕಾಯಿಲೆಯನ್ನು ಮೊದಲೇ ಪತ್ತೆಹಚ್ಚಲು ಸಾಧ್ಯವಿದೆ.

ಮುಂಜಾನೆ ಕಾಣಿಸಿಕೊಳ್ಳುವ ಪ್ರಮುಖ 4 ಎಚ್ಚರಿಕೆ ಲಕ್ಷಣಗಳು ಇಲ್ಲಿವೆ:

1. ಮುಂಜಾನೆ ಕಾಣಿಸಿಕೊಳ್ಳುವ ಜ್ವರ:

ಅಮೆರಿಕದ ರಾಷ್ಟ್ರೀಯ ಆರೋಗ್ಯ ಸಂಸ್ಥೆಯ ಪ್ರಕಾರ, ಶ್ವಾಸಕೋಶದ ಕ್ಯಾನ್ಸರ್ ಇರುವ ರೋಗಿಗಳು ಹೆಚ್ಚಾಗಿ ಬೆಳಿಗ್ಗೆ ಎದ್ದಾಗ ಜ್ವರದಿಂದ ಕೂಡಿರುತ್ತಾರೆ. ಸಾಮಾನ್ಯವಾಗಿ ದೇಹದಲ್ಲಿ ಇನ್ಫೆಕ್ಷನ್ ಆದಾಗ ಜ್ವರ ಬರುತ್ತದೆ, ಆದರೆ ಯಾವುದೇ ಕಾರಣವಿಲ್ಲದೆ ಸತತವಾಗಿ ಮುಂಜಾನೆ ಜ್ವರ ಕಾಣಿಸಿಕೊಳ್ಳುತ್ತಿದ್ದರೆ ಅದು ಕ್ಯಾನ್ಸರ್‌ನ ಸಂಕೇತವಾಗಿರಬಹುದು.

2. ಅತಿಯಾದ ಬೆವರು:

ರಾತ್ರಿ ಮಲಗಿದ್ದಾಗ ಅತಿಯಾಗಿ ಬೆವರುವುದು ಮತ್ತು ಬೆಳಿಗ್ಗೆ ಎದ್ದ ತಕ್ಷಣ ಮೈಯೆಲ್ಲಾ ಬೆವರಿನಿಂದ ಒದ್ದೆಯಾಗುವುದು ಶ್ವಾಸಕೋಶದ ಕ್ಯಾನ್ಸರ್‌ನ ಒಂದು ಲಕ್ಷಣ. ದೇಹವು ತನ್ನನ್ನು ತಾನು ತಂಪಾಗಿಸಿಕೊಳ್ಳಲು ಪ್ರಯತ್ನಿಸುವಾಗ ಈ ರೀತಿ ಅತಿಯಾದ ಬೆವರು ಉಂಟಾಗುತ್ತದೆ.

3. ನಿರಂತರ ಒಣ ಕೆಮ್ಮು:

ಸತತವಾಗಿ 3 ವಾರಗಳಿಗಿಂತ ಹೆಚ್ಚು ಕಾಲ ಒಣ ಕೆಮ್ಮು (ಕಫವಿಲ್ಲದ ಕೆಮ್ಮು) ಕಾಡುತ್ತಿದ್ದರೆ ಅದನ್ನು ನಿರ್ಲಕ್ಷಿಸಬೇಡಿ. ಶ್ವಾಸಕೋಶದ ಕ್ಯಾನ್ಸರ್ ಪೀಡಿತರಲ್ಲಿ ಸುಮಾರು ಶೇ. 65 ರಷ್ಟು ಮಂದಿಗೆ ಇಂತಹ ಒಣ ಕೆಮ್ಮು ಕಾಣಿಸಿಕೊಳ್ಳುತ್ತದೆ ಎಂದು ಸಂಶೋಧನೆಗಳು ತಿಳಿಸಿವೆ.

4. ಕಫದಲ್ಲಿ ರಕ್ತದ ಅಂಶ:

ಕೆಮ್ಮಿದಾಗ ಗಟ್ಟಿಯಾದ ಕಫ ಬರುವುದು ಮತ್ತು ಅದರಲ್ಲಿ ರಕ್ತದ ಕಲೆಗಳು ಕಂಡುಬರುವುದು ಅತ್ಯಂತ ಅಪಾಯಕಾರಿ ಲಕ್ಷಣವಾಗಿದೆ. ಇದು ಕ್ಯಾನ್ಸರ್ ಜೀವಕೋಶಗಳು ಶ್ವಾಸಕೋಶದಲ್ಲಿ ಹರಡುತ್ತಿವೆ ಎಂಬುದರ ಸೂಚನೆಯಾಗಿರಬಹುದು.

ಸೂಚನೆ: ಮೇಲೆ ತಿಳಿಸಿದ ಲಕ್ಷಣಗಳು ಕಂಡುಬಂದ ತಕ್ಷಣ ಗಾಬರಿಯಾಗುವ ಅಗತ್ಯವಿಲ್ಲ, ಆದರೆ ಇವುಗಳಲ್ಲಿ ಯಾವುದಾದರೂ ಲಕ್ಷಣಗಳು ಸತತವಾಗಿ ಕಾಣಿಸಿಕೊಳ್ಳುತ್ತಿದ್ದರೆ ವಿಳಂಬ ಮಾಡದೆ ತಕ್ಷಣ ವೈದ್ಯರನ್ನು ಸಂಪರ್ಕಿಸಿ ತಪಾಸಣೆ ಮಾಡಿಸಿಕೊಳ್ಳುವುದು ಉತ್ತಮ.

ALERT: If these symptoms appear in the morning it could be a sign of lung cancer. Be careful!
Share. Facebook Twitter LinkedIn WhatsApp Email

Related Posts

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಜನ ಸಾವು ಕೇಸ್ : ಕಾರ್ಯಪಾಲಕ ಇಂಜಿನಿಯರನ್ನ ಸಸ್ಪೆಂಡ್ ಮಾಡಿ, ಸಿಎಂ ಆದೇಶ

30/04/2026 4:27 PM2 Mins Read

BREAKING : ಬೌರಿಂಗ್ ಆಸ್ಪತ್ರೆ ಮುಖ್ಯಸ್ಥರಿಗೆ ತರಾಟೆಗೆ ತೆಗೆದುಕೊಂಡು ನೋಟಿಸ್ ನೀಡುವಂತೆ ಸಿಎಂ ಖಡಕ್ ಸೂಚನೆ

30/04/2026 4:22 PM1 Min Read

ಹಾಸನದಲ್ಲಿ ಪ್ರೇಯಸಿ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದ ಪ್ರಕರಣ : ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್ ತೀರ್ಪು

30/04/2026 4:13 PM1 Min Read
Recent News

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಜನ ಸಾವು ಕೇಸ್ : ಕಾರ್ಯಪಾಲಕ ಇಂಜಿನಿಯರನ್ನ ಸಸ್ಪೆಂಡ್ ಮಾಡಿ, ಸಿಎಂ ಆದೇಶ

30/04/2026 4:27 PM

BREAKING : ಬೌರಿಂಗ್ ಆಸ್ಪತ್ರೆ ಮುಖ್ಯಸ್ಥರಿಗೆ ತರಾಟೆಗೆ ತೆಗೆದುಕೊಂಡು ನೋಟಿಸ್ ನೀಡುವಂತೆ ಸಿಎಂ ಖಡಕ್ ಸೂಚನೆ

30/04/2026 4:22 PM

ಹಾಸನದಲ್ಲಿ ಪ್ರೇಯಸಿ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದ ಪ್ರಕರಣ : ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್ ತೀರ್ಪು

30/04/2026 4:13 PM

ಧರ್ಮಾಧಾರಿತ ಮೀಸಲಾತಿಗೆ ಸಂವಿಧಾನದಲ್ಲಿ ಅವಕಾಶವಿಲ್ಲ: ಹೈಕೋರ್ಟ್‌ಗೆ ಸರ್ಕಾರ ಸ್ಪಷ್ಟನೆ

30/04/2026 3:53 PM
State News
KARNATAKA

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಜನ ಸಾವು ಕೇಸ್ : ಕಾರ್ಯಪಾಲಕ ಇಂಜಿನಿಯರನ್ನ ಸಸ್ಪೆಂಡ್ ಮಾಡಿ, ಸಿಎಂ ಆದೇಶ

By kannadanewsnow0530/04/2026 4:27 PM KARNATAKA 2 Mins Read

ಬೆಂಗಳೂರು : ಬೆಂಗಳೂರಿನಲ್ಲಿ ಭಾರಿ ಮಳೆಯಿಂದಾಗಿ ಬೌಲಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು ಏಳು ಜನಸಾಮಾನ್ಯದ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಧಾನಸೌಧದಲ್ಲಿ ಮುಖ್ಯಮಂತ್ರಿ…

BREAKING : ಬೌರಿಂಗ್ ಆಸ್ಪತ್ರೆ ಮುಖ್ಯಸ್ಥರಿಗೆ ತರಾಟೆಗೆ ತೆಗೆದುಕೊಂಡು ನೋಟಿಸ್ ನೀಡುವಂತೆ ಸಿಎಂ ಖಡಕ್ ಸೂಚನೆ

30/04/2026 4:22 PM

ಹಾಸನದಲ್ಲಿ ಪ್ರೇಯಸಿ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದ ಪ್ರಕರಣ : ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್ ತೀರ್ಪು

30/04/2026 4:13 PM

BREAKING: ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆ ಕಟ್ಟಡ, ಕಾಂಪೌಂಡ್ ಪರಿಶೀಲಿಸಿ ವರದಿ ನೀಡಲು ಸಚಿವ ಶರಣಪ್ರಕಾಶ್ ಪಾಟೀಲ್ ಆದೇಶ

30/04/2026 3:50 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.