Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಪೋಷಕರು ಐಎಎಸ್ ಅಧಿಕಾರಿಗಳಾಗಿದ್ದರೆ ಮಕ್ಕಳಿಗೆ ಮೀಸಲಾತಿ ಏಕೆ?’: ಸುಪ್ರೀಂ ಕೋರ್ಟ್ ಮಹತ್ವದ ಪ್ರಶ್ನೆ!

ಗಡಿ ದಾಟಿದ ‘ಜಿರಳೆ’ ಅಲೆ: ಪಾಕಿಸ್ತಾನದಲ್ಲಿ ಅಸ್ತಿತ್ವಕ್ಕೆ ಬಂತು ‘ಕಾಕ್ರೋಚ್ ಅವಾಮಿ ಪಾರ್ಟಿ’!

BREAKING: ದುಬಾರೆ ಆನೆ ಶಿಬಿರದಲ್ಲಿ ದುರಂತ: ಇಬ್ಬರು ಅರಣ್ಯಾಧಿಕಾರಿಗಳ ವಿರುದ್ಧ ಲೋಕಾಯುಕ್ತದಿಂದ ಸುಮೋಟೋ ಕೇಸ್ ದಾಖಲು

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ALERT : ನೀವು `ಮೊಬೈಲ್’ ನಲ್ಲಿ ಈ ತಪ್ಪುಗಳನ್ನು ಮಾಡಿದ್ರೆ ಜೈಲು ಶಿಕ್ಷೆ ಫಿಕ್ಸ್.!
KARNATAKA

ALERT : ನೀವು `ಮೊಬೈಲ್’ ನಲ್ಲಿ ಈ ತಪ್ಪುಗಳನ್ನು ಮಾಡಿದ್ರೆ ಜೈಲು ಶಿಕ್ಷೆ ಫಿಕ್ಸ್.!

By kannadanewsnow57

ಇಂದಿನ ಕಾಲದಲ್ಲಿ ಸ್ಮಾರ್ಟ್‌ಫೋನ್ ನಮ್ಮ ಜೀವನದ ಅವಿಭಾಜ್ಯ ಅಂಗವಾಗಿದೆ. ಆದರೆ, ಅದರ ಅತಿರೇಕದ ಅಥವಾ ತಪ್ಪು ಬಳಕೆಯು ನಿಮ್ಮನ್ನು ಸಂಕಷ್ಟಕ್ಕೆ ಸಿಲುಕಿಸಬಹುದು. ಸ್ಮಾರ್ಟ್‌ಫೋನ್ ಬಳಸುವಾಗ ನೀವು ಮಾಡುವ ಸಣ್ಣ ತಪ್ಪುಗಳು ನಿಮ್ಮನ್ನು ಜೈಲಿಗೆ ಕಳುಹಿಸಬಹುದು ಎಂಬುದು ನಿಮಗೆ ತಿಳಿದಿದೆಯೇ? ಹೌದು, ಈ ಕೆಳಗಿನ ಚಟುವಟಿಕೆಗಳ ಬಗ್ಗೆ ತೀವ್ರ ಜಾಗರೂಕರಾಗಿರಿ:

1. ಮಕ್ಕಳ ಅಶ್ಲೀಲ ವಿಷಯಗಳ ವೀಕ್ಷಣೆ ಅಥವಾ ಹಂಚಿಕೆ:
ಸ್ಮಾರ್ಟ್‌ಫೋನ್‌ನಲ್ಲಿ ಮಕ್ಕಳ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಅಥವಾ ಅಶ್ಲೀಲ ವಿಷಯಗಳನ್ನು (Child Pornography) ನೋಡುವುದು ಅಥವಾ ಇತರರಿಗೆ ಹಂಚುವುದು ಭಾರತೀಯ ಕಾನೂನಿನ ಪ್ರಕಾರ ಗಂಭೀರ ಅಪರಾಧವಾಗಿದೆ. ಇಂತಹ ಕೃತ್ಯ ಎಸಗುವವರಿಗೆ ಕಠಿಣ ಜೈಲು ಶಿಕ್ಷೆ ಕಟ್ಟಿಬುತ್ತಿ.

2. ಸೈಬರ್ ಬುಲ್ಲಿಂಗ್ ಮತ್ತು ಮಾನಹಾನಿ:
ಸಾಮಾಜಿಕ ಜಾಲತಾಣಗಳಲ್ಲಿ (Facebook, Instagram, WhatsApp ಇತ್ಯಾದಿ) ಯಾರನ್ನಾದರೂ ನಿಂದಿಸುವುದು, ಬೆದರಿಕೆ ಹಾಕುವುದು ಅಥವಾ ಅವರ ಗೌರವಕ್ಕೆ ಧಕ್ಕೆ ತರುವಂತಹ ಸುಳ್ಳು ಸುದ್ದಿಗಳನ್ನು ಹರಡುವುದು ಅಪರಾಧ. ಸೈಬರ್ ಬುಲ್ಲಿಂಗ್ ಅಥವಾ ಇನ್ನೊಬ್ಬರ ಮಾನಹಾನಿ ಮಾಡಿದರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ.

3. ಹ್ಯಾಕಿಂಗ್ ಮತ್ತು ಖಾಸಗಿತನದ ಉಲ್ಲಂಘನೆ:
ಮತ್ತೊಬ್ಬರ ಅನುಮತಿಯಿಲ್ಲದೆ ಅವರ ಇಮೇಲ್, ಸೋಶಿಯಲ್ ಮೀಡಿಯಾ ಖಾತೆಗಳನ್ನು ಹ್ಯಾಕ್ ಮಾಡುವುದು ಅಥವಾ ಅವರ ವೈಯಕ್ತಿಕ ಮಾಹಿತಿಯನ್ನು ಕದಿಯುವುದು ಶಿಕ್ಷಾರ್ಹ ಅಪರಾಧವಾಗಿದೆ. ಯಾವುದೇ ವ್ಯಕ್ತಿಯ ಖಾಸಗಿತನವನ್ನು ಉಲ್ಲಂಘಿಸುವುದು ನಿಮ್ಮನ್ನು ಸಲಾಕೀಬೆನ್ನ ಹಿಂದೆ ತಳ್ಳಬಹುದು.

4. ಪ್ರಚೋದನಕಾರಿ ಸಂದೇಶಗಳ ರವಾನೆ:
ದೇಶದ ಭದ್ರತೆಗೆ ಧಕ್ಕೆ ತರುವಂತಹ ಅಥವಾ ಸಮಾಜದಲ್ಲಿ ಧರ್ಮ, ಜಾತಿಗಳ ನಡುವೆ ದ್ವೇಷ ಹುಟ್ಟಿಸುವಂತಹ ಸಂದೇಶಗಳನ್ನು ಹರಡುವುದು ಸೈಬರ್ ಕಾಯ್ದೆಯಡಿ ಗಂಭೀರ ಅಪರಾಧವೆಂದು ಪರಿಗಣಿಸಲಾಗುತ್ತದೆ.

ಗಮನಿಸಿ: ಸ್ಮಾರ್ಟ್‌ಫೋನ್ ಅನ್ನು ಜವಾಬ್ದಾರಿಯುತವಾಗಿ ಬಳಸಿ. ತಿಳಿಯದೆ ಮಾಡುವ ತಪ್ಪು ಕೂಡ ದೊಡ್ಡ ಕಾನೂನು ಸಂಕಷ್ಟಕ್ಕೆ ದಾರಿ ಮಾಡಿಕೊಡಬಹುದು. ಸೈಬರ್ ಕಾನೂನುಗಳ ಬಗ್ಗೆ ಅರಿವಿರಲಿ ಮತ್ತು ಸುರಕ್ಷಿತವಾಗಿರಿ.

ALERT: If you make these mistakes on your mobile phone you could face a prison sentence!
Share. Facebook Twitter LinkedIn WhatsApp Email

Related Posts

BREAKING: ದುಬಾರೆ ಆನೆ ಶಿಬಿರದಲ್ಲಿ ದುರಂತ: ಇಬ್ಬರು ಅರಣ್ಯಾಧಿಕಾರಿಗಳ ವಿರುದ್ಧ ಲೋಕಾಯುಕ್ತದಿಂದ ಸುಮೋಟೋ ಕೇಸ್ ದಾಖಲು

2 Mins Read

ಮಧುಮೇಹಿಗಳಿಗೆ ಗುಡ್ ನ್ಯೂಸ್, ಮಾರುಕಟ್ಟೆಗೆ ಬಂದಿದೆ ಹೊಸ ‘ಓಬೆಡಾ’ ಮಾತ್ರೆ; ಏನಿದರ ವಿಶೇಷ? ಇಲ್ಲಿದೆ

2 Mins Read

ಪತ್ರಕರ್ತರ ಬಸ್ ಪಾಸ್, ಹೆಲ್ತ್ ಸ್ಕೀಂ ಜಾರಿಗೊಳಿಸಲು ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್ ಭರವಸೆ

2 Mins Read
Recent News

‘ಪೋಷಕರು ಐಎಎಸ್ ಅಧಿಕಾರಿಗಳಾಗಿದ್ದರೆ ಮಕ್ಕಳಿಗೆ ಮೀಸಲಾತಿ ಏಕೆ?’: ಸುಪ್ರೀಂ ಕೋರ್ಟ್ ಮಹತ್ವದ ಪ್ರಶ್ನೆ!

ಗಡಿ ದಾಟಿದ ‘ಜಿರಳೆ’ ಅಲೆ: ಪಾಕಿಸ್ತಾನದಲ್ಲಿ ಅಸ್ತಿತ್ವಕ್ಕೆ ಬಂತು ‘ಕಾಕ್ರೋಚ್ ಅವಾಮಿ ಪಾರ್ಟಿ’!

BREAKING: ದುಬಾರೆ ಆನೆ ಶಿಬಿರದಲ್ಲಿ ದುರಂತ: ಇಬ್ಬರು ಅರಣ್ಯಾಧಿಕಾರಿಗಳ ವಿರುದ್ಧ ಲೋಕಾಯುಕ್ತದಿಂದ ಸುಮೋಟೋ ಕೇಸ್ ದಾಖಲು

ಮಧುಮೇಹಿಗಳಿಗೆ ಗುಡ್ ನ್ಯೂಸ್, ಮಾರುಕಟ್ಟೆಗೆ ಬಂದಿದೆ ಹೊಸ ‘ಓಬೆಡಾ’ ಮಾತ್ರೆ; ಏನಿದರ ವಿಶೇಷ? ಇಲ್ಲಿದೆ

State News
KARNATAKA

BREAKING: ದುಬಾರೆ ಆನೆ ಶಿಬಿರದಲ್ಲಿ ದುರಂತ: ಇಬ್ಬರು ಅರಣ್ಯಾಧಿಕಾರಿಗಳ ವಿರುದ್ಧ ಲೋಕಾಯುಕ್ತದಿಂದ ಸುಮೋಟೋ ಕೇಸ್ ದಾಖಲು

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಮಡಿಕೇರಿ: ಕೊಡಗು ಜಿಲ್ಲೆಯ ಪ್ರಸಿದ್ಧ ದುಬಾರೆ ಆನೆ ಶಿಬಿರದಲ್ಲಿ (Dubare Elephant Camp) ಪ್ರವಾಸಿ ಮಹಿಳೆ ಹಾಗೂ ಸಾಕಾನೆ ಸಾವನ್ನಪ್ಪಿದ…

ಮಧುಮೇಹಿಗಳಿಗೆ ಗುಡ್ ನ್ಯೂಸ್, ಮಾರುಕಟ್ಟೆಗೆ ಬಂದಿದೆ ಹೊಸ ‘ಓಬೆಡಾ’ ಮಾತ್ರೆ; ಏನಿದರ ವಿಶೇಷ? ಇಲ್ಲಿದೆ

ಪತ್ರಕರ್ತರ ಬಸ್ ಪಾಸ್, ಹೆಲ್ತ್ ಸ್ಕೀಂ ಜಾರಿಗೊಳಿಸಲು ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್ ಭರವಸೆ

BREAKING: ರಾಜ್ಯದಲ್ಲಿ ವರುಣಾರ್ಭಟಕ್ಕೆ ಮತ್ತೊಂದು ಬಲಿ: ಕೋಲಾರದಲ್ಲಿ ಮನೆಯ ಮೇಲ್ಛಾವಣಿ ಕುಸಿದು ಬಿದ್ದು ರೈತ ದುರ್ಮರಣ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.