ಬೆಳಗಾವಿ ಗಡಿ ವಿವಾದ : ಕರ್ನಾಟಕದಲ್ಲೂ ‘ಸಂಪೂರ್ಣ ಬಂದೋಬಸ್ತ್’ ಎಂದ ಸಿಎಂ ಬೊಮ್ಮಾಯಿ

ಬೆಂಗಳೂರು : ಬೆಳಗಾವಿ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕದಲ್ಲಿಯೂ ಸಂಪೂರ್ಣ ಬಂದೋಬಸ್ತ್ ಮಾಡಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಬೆಳಗಾವಿ ಗಡಿ ವಿವಾದದ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಬೊಮ್ಮಾಯಿ ಮಹಾರಾಷ್ಟ್ರ ಸರ್ಕಾರದ ಜೊತೆ ಚರ್ಚಿಸಿದ್ದೇನೆ ವಿವಾದ ಸಂಬಂಧ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ , ಕರ್ನಾಟಕದಲ್ಲಿಯೂ ಸಂಪೂರ್ಣ ಬಂದೋಬಸ್ತ್ ಎಂದರು. ನಿಮ್ಮ ಭಾಗದಲ್ಲಿ ಶಾಂತಿ ಸೌಹಾರ್ದತೆಯನ್ನು ನೀವು ಕಾಪಾಡಿಕೊಳ್ಳಿ, ನಮ್ಮ ಭಾಗದಲ್ಲಿ ನಾವು ಕಾಪಾಡಿಕೊಳ್ಳುತ್ತೇವೆ. ಯಾವುದೇ ಕಾರಣಕ್ಕೂ ಆ ಕಡೆಯಿಂದ ಪ್ರಚೋದನೆಯಾಗಕೂಡದು ಎಂದು … Continue reading ಬೆಳಗಾವಿ ಗಡಿ ವಿವಾದ : ಕರ್ನಾಟಕದಲ್ಲೂ ‘ಸಂಪೂರ್ಣ ಬಂದೋಬಸ್ತ್’ ಎಂದ ಸಿಎಂ ಬೊಮ್ಮಾಯಿ