ALERT : ಮಕ್ಕಳನ್ನು ಆಟವಾಡಲು ಬಿಡುವ ಮುನ್ನ ಎಚ್ಚರ : ಕುದಿಯುತ್ತಿದ್ದ ಸಾಂಬಾರ್ ಪಾತ್ರೆಗೆ ಬಿದ್ದು 5 ವರ್ಷದ ಬಾಲಕ ಸಾವು

ಲಕ್ನೋ:  ಮಕ್ಕಳನ್ನು ಆಟವಾಡಲು ಬಿಡುವ ಮುನ್ನ ಪೋಷಕರು ಈ ಸುದ್ದಿ ಓದಲೇಬೇಕು…ಪೋಷರು ಸ್ವಲ್ಪ ಎಚ್ಚರ ತಪ್ಪಿದರೂ ಇಂತಹ ಅನಾಹುತ ಸಂಭವಿಸುತ್ತದೆ. ಏನಿದು ಘಟನೆ ಅಂತೀರಾ…ಈ ಸುದ್ದಿ ಓದಿ.  ಕುದಿಯುತ್ತಿರುವ ಸಾಂಬಾರಿನ ಪಾತ್ರೆಯೊಳಗೆ ಬಿದ್ದು ಐದು ವರ್ಷದ ಬಾಲಕನೊಬ್ಬ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶ ಅಮ್ರೋಹಾ ಜಿಲ್ಲೆಯಲ್ಲಿ ನಡೆದಿದೆ. ಮೃತ ಬಾಲಕನನ್ನು  ಉತ್ತರ ಪ್ರದೇಶ ಕರಣ್ಪುರದ ಸುತಾರಿ ಗ್ರಾಮದ ನಿವಾಸಿ ಪ್ರಶಾಂತ್(5) ಎಂದು ಗುರುತಿಸಲಾಗಿದೆ.  . ಮನೆಯಲ್ಲಿ  ಮುಂಡನ್ ಕಾರ್ಯದ ಅಂಗವಾಗಿ ಅಡುಗೆ ಮಾಡಲಾಗುತ್ತಿತ್ತು. ಆದರೆ ಬಾಲಕ ಪ್ರಶಾಂತ್ … Continue reading ALERT : ಮಕ್ಕಳನ್ನು ಆಟವಾಡಲು ಬಿಡುವ ಮುನ್ನ ಎಚ್ಚರ : ಕುದಿಯುತ್ತಿದ್ದ ಸಾಂಬಾರ್ ಪಾತ್ರೆಗೆ ಬಿದ್ದು 5 ವರ್ಷದ ಬಾಲಕ ಸಾವು