Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಭಾರತಕ್ಕೆ ಇಂಧನ ಸಾಗಣೆ ಮುಂದುವರಿಸಲು ನಾವು ಸಿದ್ಧರಿದ್ದೇವೆ ; ಪುಟಿನ್

05/12/2025 3:21 PM

BIG NEWS : ರಾಜ್ಯದ ಖಾಸಗಿ ಜಮೀನುಗಳಲ್ಲಿ ವಾಸಿಸುವ ಜನರಿಗೆ `ಹಕ್ಕು ಪತ್ರ’ : ಸರ್ಕಾರದಿಂದ ಮಹತ್ವದ ಆದೇಶ

05/12/2025 3:15 PM

SHOCKING :: ‘ಆಪರೇಷನ್’ ಮಾಡಿ ಮಹಿಳೆಯ ಖಾಸಗಿ ಭಾಗದಲ್ಲಿ ‘ಬ್ಲೇಡ್’ ಇಟ್ಟು ಹೊಲಿಗೆ ಹಾಕಿದ ವೈದ್ಯರು.!

05/12/2025 3:10 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ALERT : 30 ವರ್ಷ ಮೇಲ್ಪಟ್ಟವರು ಪ್ರತಿ 6 ತಿಂಗಳಿಗೊಮ್ಮೆ ರಕ್ತದೊತ್ತಡ, ಸಕ್ಕರೆ ಕಾಯಿಲೆ ಪರೀಕ್ಷಿಸಿಕೊಳ್ಳಿ.!
KARNATAKA

ALERT : 30 ವರ್ಷ ಮೇಲ್ಪಟ್ಟವರು ಪ್ರತಿ 6 ತಿಂಗಳಿಗೊಮ್ಮೆ ರಕ್ತದೊತ್ತಡ, ಸಕ್ಕರೆ ಕಾಯಿಲೆ ಪರೀಕ್ಷಿಸಿಕೊಳ್ಳಿ.!

By kannadanewsnow5705/12/2025 3:05 PM

30 ವರ್ಷ ಮೇಲ್ಪಟ್ಟವರು ಪ್ರತಿ 6 ತಿಂಗಳಿಗೊಮ್ಮೆ ರಕ್ತದೊತ್ತಡ, ಸಕ್ಕರೆ ಕಾಯಿಲೆ ಪರೀಕ್ಷೆ ಮಾಡಿಸುವ ಮೂಲಕ ಸದೃಢ ಆರೋಗ್ಯ ಹೊಂದಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ಹೇಳಿದರು.

ಶುಕ್ರವಾರ ಸಂಡೂರು ತಾಲ್ಲೂಕಿನ ವಿಠಲಾಪುರÀ ಮತ್ತು ಮೆಟ್ರಿಕಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಸಾರ್ವಜನಿಕರೊಂದಿಗೆ ಸಂವಾದ ನಡೆಸಿ ಅವರು ಮಾತನಾಡಿದರು.

ಯಾರಿಗಾದರೂ ಬಾಯಿ ಒಣಗಿದಂತೆ ಆಗುವುದು ಅಥವಾ ವಿಪರೀತ ಬಾಯಾರಿಕೆ, ಪದೇ ಪದೇ ಮೂತ್ರ ವಿಸರ್ಜನೆ, ಹಸಿವು ಹೆಚ್ಚಾಗುವುದು, ಮಂದದೃಷ್ಟಿ ಕಾರಣವಿಲ್ಲದೇ ಆಯಾಸ ಕಂಡುಬAದಲ್ಲಿ ತಕ್ಷಣ ವೈದ್ಯರ ಬಳಿ ತೆರಳಿ ಪರಿಕ್ಷೀಸಿಕೊಳ್ಳಬೇಕು. 30 ವರ್ಷ ಮೇಲ್ಪಟ್ಟವರು ಪ್ರತಿ 6 ತಿಂಗಳಿಗೊಮ್ಮೆ ರಕ್ತದೊತ್ತಡ, ಸಕ್ಕರೆ ಕಾಯಿಲೆ ಪರೀಕ್ಷೆ ಮಾಡಿಸುವ ಮೂಲಕ ಸದೃಢ ಆರೋಗ್ಯ ಹೊಂದಬಹುದಾಗಿದೆ ಎಂದು ತಿಳಿಸಿದರು.

30 ರಿಂದ 59 ವರ್ಷ ಹೆಚ್ಚಿನ ಸಾವುಗಳಿಗೆ ಅಸಾಂಕ್ರಾಮಿಕ ರೋಗಗಳೇ ಕಾರಣವಾಗಿವೆ. 2026 ರ ಹೊತ್ತಿಗೆ ದೇಶದಲ್ಲಿ 75 ಮಿಲಿಯನ್ ಮಧುಮೇಹಿಗಳು ಕಂಡುಬರುವ ಸಾಧ್ಯತೆಯಿದ್ದು, ಇದರಿಂದ ದುಡಿಯುವ ವಯಸ್ಸಿನಲ್ಲಿಯೇ ಮರಣ ಹೊಂದುವವರ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅವರು ಅಭಿಪ್ರಾಯಪಟ್ಟರು.

ಮಧುಮೇಹ ಕುರಿತು ಎಫ್‌ಬಿಎಸ್, ಪಿಪಿಬಿಎಸ್ ಖಾಲಿ ಹೊಟ್ಟೆಯಲ್ಲಿ ಪರೀಕ್ಷೆ, ಊಟ ಮಾಡಿದ 2 ಗಂಟೆಯ ನಂತರ ಪರೀಕ್ಷೆ ಶರೀರದ ಮೂಲಸಕ್ಕರೆ ಮಟ್ಟ ತೋರಿಸುತ್ತದೆ. ಊಟಕ್ಕೆ ಶರೀರ ಹೇಗೆ ಪ್ರತಿಕ್ರಿಯಿಸುತ್ತದೆ ಎಂಬುದು ತೋರಿಸುತ್ತದೆ. ಮಧುಮೇಹ ಪತ್ತೆಗೆ ಮುಖ್ಯ ಚಿಕಿತ್ಸೆ ಪರಿಣಾಮಕಾರಿಯೇ ಅಥವಾ ಇಲ್ಲವೇ ಎಂಬುದು ಮುಖ್ಯವಾಗಿದೆ. ಈ ಸೇವೆಯು ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಲಭ್ಯವಿದ್ದು, ಇದರ ಸದುಪಯೋಗಪಡೆದುಕೊಳ್ಳಬೇಕು ಎಂದು ತಿಳಿಸಿದರು.
ರೋಗ ನಿಯಂತ್ರಣಕ್ಕಾಗಿ ಜೀವನ ಶೈಲಿಯಲ್ಲಿ ಬದಲಾವಣೆ ಮಾಡಿಕೊಳ್ಳಬೇಕಾಗಿದೆ. ತೂಕ ಕಡಿಮೆ ಮಾಡಿಕೊಳ್ಳುವುದು. ಇದಕ್ಕಾಗಿ ಸೈಕಲ್ ತುಳಿಯುವುದು, ಬಿರಿಸಿನ ನಡಿಗೆ, ನಿರ್ದಿಷ್ಟ ದೂರದಲ್ಲಿ ಓಡುವುದು ಅಥವಾ ಮನೆಯಲ್ಲಿಯೇ ವ್ಯಾಯಾಮ ಮಾಡುವುದು, ಮದ್ಯ, ಧೂಮಪಾನ ತ್ಯಜಿಸುವುದು ಮುಂತಾದವುಗಳ ಮೂಲಕ ರೋಗ ತಡೆಗಟ್ಟಬಹುದಾಗಿದೆ ಎಂದರು.

ಪ್ರಸ್ತುತ ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ವೈದ್ಯಾಧಿಕಾರಿಗಳಿಂದ ಮತ್ತು ಗ್ರಾಮೀಣ ಭಾಗದಲ್ಲಿ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಲ್ಲಿ ಸಮುದಾಯ ಆರೋಗ್ಯಾಧಿಕಾರಿಗಳಿಂದÀ ಸಕ್ಕರೆ ಖಾಯಿಲೆ ಮತ್ತು ರಕ್ತದೊತ್ತಡ ಪರೀಕ್ಷೆಯನ್ನು ಕೈಗೊಂಡು ಸಂಶಯಾತ್ಮಕ ವ್ಯಕ್ತಿಗಳನ್ನು ವೈದ್ಯಾಧಿಕಾರಿಗಳ ಬಳಿ ಕಳುಹಿಸಿದಾಗ ಪುನಃ ದೃಢಪಟ್ಟಲ್ಲಿ ಆಯಾ ಗ್ರಾಮದಲ್ಲಿಯೇ ಉಚಿತವಾಗಿ ಮಾತ್ರೆಗಳನ್ನು ನೀಡುವ ಕಾರ್ಯ ಕೈಗೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದರು.

ಮಧುಮೇಹ ಪರೀಕ್ಷೆಯು ಜಿಲ್ಲಾ ಆಸ್ಪತ್ರೆ, ತಾಲ್ಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಉಚಿತವಾಗಿ ಪರೀಕ್ಷೆ ಮಾಡಲಾಗುತ್ತದೆ. ಎಲ್ಲಾ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಲು ವಿನಂತಿಸಿದರು.

ಈ ಸಂದರ್ಭದಲ್ಲಿ ವೈದ್ಯಾಧಿಕಾರಿಗಳಾದ ಡಾ.ಹರೀಶ್, ಡಾ.ಮಹೇಶ್ ಸೇರಿದಂತೆ ಆಸ್ಪತ್ರೆಯ ಸಿಬ್ಬಂದಿ ವರ್ಗದವರು, ಸಾರ್ವಜನಿಕರು ಹಾಜರಿದ್ದರು.

ALERT: People over 30 should get their blood pressure and diabetes checked every 6 months!
Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದ ಖಾಸಗಿ ಜಮೀನುಗಳಲ್ಲಿ ವಾಸಿಸುವ ಜನರಿಗೆ `ಹಕ್ಕು ಪತ್ರ’ : ಸರ್ಕಾರದಿಂದ ಮಹತ್ವದ ಆದೇಶ

05/12/2025 3:15 PM2 Mins Read

GOOD NEWS : ರಾಜ್ಯದ ನಿವೃತ್ತ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : `ಆರೋಗ್ಯ ಯೋಜನೆ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ

05/12/2025 3:00 PM1 Min Read

ಹವಾಮಾನಾಧಾರಿತ ಬೆಳೆ ವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ : ಸಚಿವ ಮಧು ಬಂಗಾರಪ್ಪ

05/12/2025 2:54 PM2 Mins Read
Recent News

BREAKING : ಭಾರತಕ್ಕೆ ಇಂಧನ ಸಾಗಣೆ ಮುಂದುವರಿಸಲು ನಾವು ಸಿದ್ಧರಿದ್ದೇವೆ ; ಪುಟಿನ್

05/12/2025 3:21 PM

BIG NEWS : ರಾಜ್ಯದ ಖಾಸಗಿ ಜಮೀನುಗಳಲ್ಲಿ ವಾಸಿಸುವ ಜನರಿಗೆ `ಹಕ್ಕು ಪತ್ರ’ : ಸರ್ಕಾರದಿಂದ ಮಹತ್ವದ ಆದೇಶ

05/12/2025 3:15 PM

SHOCKING :: ‘ಆಪರೇಷನ್’ ಮಾಡಿ ಮಹಿಳೆಯ ಖಾಸಗಿ ಭಾಗದಲ್ಲಿ ‘ಬ್ಲೇಡ್’ ಇಟ್ಟು ಹೊಲಿಗೆ ಹಾಕಿದ ವೈದ್ಯರು.!

05/12/2025 3:10 PM

ALERT : 30 ವರ್ಷ ಮೇಲ್ಪಟ್ಟವರು ಪ್ರತಿ 6 ತಿಂಗಳಿಗೊಮ್ಮೆ ರಕ್ತದೊತ್ತಡ, ಸಕ್ಕರೆ ಕಾಯಿಲೆ ಪರೀಕ್ಷಿಸಿಕೊಳ್ಳಿ.!

05/12/2025 3:05 PM
State News
KARNATAKA

BIG NEWS : ರಾಜ್ಯದ ಖಾಸಗಿ ಜಮೀನುಗಳಲ್ಲಿ ವಾಸಿಸುವ ಜನರಿಗೆ `ಹಕ್ಕು ಪತ್ರ’ : ಸರ್ಕಾರದಿಂದ ಮಹತ್ವದ ಆದೇಶ

By kannadanewsnow5705/12/2025 3:15 PM KARNATAKA 2 Mins Read

ಬೆಂಗಳೂರು : ರಾಜ್ಯದ ಖಾಸಗಿ ಜಮೀನುಗಳಲ್ಲಿ ನೆಲೆಸಿರುವ ದಾಖಲೆರಹಿತ ಜನವಸತಿಗಳನ್ನು ಕಂದಾಯ ಗ್ರಾಮ/ಗ್ರಾಮದ ಭಾಗವಾಗಿ ಪರಿವರ್ತಿಸಿ ಅಲ್ಲಿಯ ನಿವಾಸಿಗಳಿಗೆ ಹಕ್ಕು…

ALERT : 30 ವರ್ಷ ಮೇಲ್ಪಟ್ಟವರು ಪ್ರತಿ 6 ತಿಂಗಳಿಗೊಮ್ಮೆ ರಕ್ತದೊತ್ತಡ, ಸಕ್ಕರೆ ಕಾಯಿಲೆ ಪರೀಕ್ಷಿಸಿಕೊಳ್ಳಿ.!

05/12/2025 3:05 PM

GOOD NEWS : ರಾಜ್ಯದ ನಿವೃತ್ತ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : `ಆರೋಗ್ಯ ಯೋಜನೆ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ

05/12/2025 3:00 PM

ಹವಾಮಾನಾಧಾರಿತ ಬೆಳೆ ವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ : ಸಚಿವ ಮಧು ಬಂಗಾರಪ್ಪ

05/12/2025 2:54 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.