Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಾರತೀಯರು ತಮ್ಮ ‘ಚಿನ್ನ’ವನ್ನ ಪ್ರತಿ ಮನೆ ಮನೆಗೆ ಹಂಚಿದ್ರೆ ನಿಮಗೆಷ್ಟು ಸಿಗುತ್ತೆ ಗೊತ್ತಾ.?

10/02/2026 10:02 PM

ಒಂದು ಕಿಲೋ ತೂಕ ಇಳಿಸಿಕೊಳ್ಳಲು ನೀವೆಷ್ಟು ಹೆಜ್ಜೆ ನಡೆಯ್ಬೇಕು ಗೊತ್ತಾ.? ಈ ಲೆಕ್ಕಾಚಾರ ತಿಳಿದ್ರೆ, ನೀವೇ ಶಾಕ್ ಆಗ್ತೀರಾ!

10/02/2026 9:51 PM

BREAKING: ಬೆಂಗಳೂರಲ್ಲಿ ಅಕ್ರಮವಾಗಿ ನೆಲೆಸಿದ್ದ ಓರ್ವ ಮಹಿಳೆ ಸೇರಿ 8 ವಿದೇಶಿ ಪ್ರಜೆಗಳು ವಶಕ್ಕೆ

10/02/2026 9:33 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ALERT : ಸಾರ್ವಜನಿಕರೇ ಗಮನಿಸಿ : `ಇಲಿ ಜ್ವರ’ದ ಕುರಿತು ಇರಲಿ ಎಚ್ಚರ.!
KARNATAKA

ALERT : ಸಾರ್ವಜನಿಕರೇ ಗಮನಿಸಿ : `ಇಲಿ ಜ್ವರ’ದ ಕುರಿತು ಇರಲಿ ಎಚ್ಚರ.!

By kannadanewsnow5723/01/2025 6:30 AM

ಬಳ್ಳಾರಿ : ಸಾರ್ವಜನಿಕರು ತಮ್ಮ ಮನೆಯ ಸುತ್ತ-ಮುತ್ತ ಹಾಗೂ ಇತರೆ ವಾಸಸ್ಥಳ ಸುತ್ತಲಿನಲ್ಲಿ ಇಲಿಯ ಬಿಲಗಳು ಕಂಡುಬAದಲ್ಲಿ ಅವುಗಳನ್ನು ಮುಚ್ಚಿ ಆಹಾರ ಮತ್ತು ನೀರು ಸುರಕ್ಷಿತವಾಗಿ ಇಡುವ ಮೂಲಕ ಇಲಿಜ್ವರ ಹರಡುವಿಕೆಯನ್ನು ತಡೆಗಟ್ಟಲು ಸಹಕರಿಸಬೇಕು ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮರಿಯಂಬಿ.ವಿ ಅವರು ಹೇಳಿದರು.

ನಗರದ ಗುಗ್ಗರಹಟ್ಟಿ ಬಡಾವಣೆಯಲ್ಲಿ ಶಂಕಿತ ಪ್ರಕರಣದ ಹಿನ್ನಲೆಯಲ್ಲಿ ಸಾರ್ವಜನಿಕರಿಗೆ ಜಾಗೃತಿ ನೀಡುವ ಮೂಲಕ ಅವರು ಮಾತನಾಡಿದರು. ವೈಜ್ಞಾನಿಕವಾಗಿ ಲೆಷ್ಟೋಸ್ಪೆರೊಸಿಸ್ ಎಂದು ಕರೆಸಿಕೊಳ್ಳುವ ಇಲಿ ಜ್ವರ “ಲೆಸ್ಟೋಸೈರ್” ಎಂಬ ಬ್ಯಾಕ್ಟಿರಿಯಾ ರೋಗಾಣುವಿನಿಂದ ಬರುವ ಕಾಯಿಲೆಯಾಗಿದೆ. ಈ ಬ್ಯಾಕ್ಟಿರಿಯಾ ಸೋಂಕು ಹೊಂದಿದ ಇಲಿ ಮನುಷ್ಯನನ್ನು ಕಚ್ಚಿದರೆ ಅಥವಾ ಅದರ ಎಂಜಲು, ಮೂತ್ರ, ಮಲ ಅಥವಾ ಇಲಿಯ ದೇಹದ ದ್ರವ ಮನುಷ್ಯನ ಚರ್ಮಕ್ಕೆ ತಾಕಿದರೆ ಸೋಂಕು ಉಂಟಾಗಬಹುದು ಎಂದು ಅವರು ತಿಳಿಸಿದರು.

ಇಲಿಯ ಬಾಯಿಯಿಂದ, ಕಣ್ಣಿನಿಂದ ಬರುವಂತಹ ದ್ರವವು ಕೂಡ ಹಾನಿಕಾರಕವಾಗಬಹುದು. ಕೆಲವು ಬಾರಿ ಸೋಂಕಿತ ಇಲಿಗಳು ತಮ್ಮ ಉಗುರಿನಿಂದ ಪರಿಚಿದರೆ ಅಥವಾ ಹಲ್ಲಿನಿಂದ ಕಚ್ಚಿದರೂ ಕೂಡ ಇಲಿ ಜ್ವರ ಬರಬಹುದು. ಹಾಗಾಗಿ ಮನೆಯ ಸುತ್ತಲು ಜಾಗ್ರತೆ ವಹಿಸಬೇಕು ಎಂದು ಹೇಳಿದರು.

ಇಲಿ ಜ್ವರ ದನ, ಎಮ್ಮೆ, ಕುರಿ, ಮೇಕೆ, ಹಂದಿ, ನಾಯಿ, ಬೆಕ್ಕು ಸೇರಿದಂತೆ ಕಾಡು ಮೃಗಗಳಿಗೂ ಸಹ ಬರುವ ಸಾದ್ಯತೆ ಇದ್ದು, ಇಲಿ ಹೆಗ್ಗಣಗಳಿಂದ ಹೆಚ್ಚು ಹರಡುವುದರಿಂದ ಇಲಿ ಜ್ವರ ಎಂದು ಹೇಳಲಾಗುತ್ತದೆ. ಕೆಲವು ಬಾರಿ ಸೋಂಕಿತ ಇಲಿಗಳನ್ನು ಹಿಡಿದಿರುವ ಬೆಕ್ಕುಗಳು ಮತ್ತು ನಾಯಿಗಳಿಂದ ಕೂಡ ನಮಗೆ ರೋಗಬರುವ ಸಾಧ್ಯತೆ ಇರುತ್ತದೆ ಎಂದರು.

ಲಕ್ಷಣಗಳು:
ಸಾಮಾನ್ಯವಾಗಿ ಮೈಕೈ ನೋವು, ತಲೆನೋವು, ವಾಕರಿಕೆ ಅಥವಾ ವಾಂತಿ, ಕೀಲುಗಳಲ್ಲಿ ನೋವು, ದುಗ್ಧರಸ ಗ್ರಂಥಿಗಳು ಊದಿಕೊಳ್ಳುವುದು, ಸೋಂಕು ಉಂಟಾದ ಎರಡು ದಿನಗಳಲ್ಲಿ ಮೈಮೇಲೆ ಗುಳ್ಳೆಗಳು ಬರುವುದು ಮತ್ತು ಇಲಿ ಕಚ್ಚಿದ ಜಾಗದಲ್ಲಿ ಗುಳ್ಳೆಗಳು ಕಾಣಿಸಿಕೊಳ್ಳಬಹುದು. ಅಲ್ಲದೇ ಕೇವಲ 3 ದಿನಗಳಲ್ಲಿ ಅಥವಾ 3 ವಾರಗಳ ಅಂತರದಲ್ಲಿ ರೋಗ ಉಲ್ಬಣವಾಗುವ ಸಾಧ್ಯತೆ ಇರುತ್ತದೆ ಎಂದು ಅವರು ತಿಳಿಸಿದರು.

ಏನು ಹಾನಿ?:
ಸರಿಯಾದ ಸಮಯಕ್ಕೆ ಚಿಕಿತ್ಸೆ ತೆಗೆದುಕೊಳ್ಳದಿದ್ದರೆ ಸೋಂಕಿತರ ಕಿಡ್ನಿ ಹಾನಿಯಾಗಬಹುದು, ಲಿವರ್ ತನ್ನ ಚಟುವಟಿಕೆಯು ಸಂಪೂರ್ಣವಾಗಿ ನಿಲ್ಲಿಸಬಹುದು, ಬೆನ್ನುಹುರಿ ನೋವು ಕಾಣಿಸಿಕೊಳ್ಳಬಹುದು, ನ್ಯೂಮೋನಿಯ ಬರುವ ಸಾಧ್ಯತೆ ಇರುತ್ತದೆ. ಸಾಮಾನ್ಯವಾಗಿ ಇಲಿ ಜ್ವರಕ್ಕೆ ಚಿಕಿತ್ಸೆ ಪಡೆಯದೇ ಇದ್ದಲ್ಲಿ ವಿವಿಧ ಅಂಗಾAಗಗಳ ಹಾನಿಯಾಗುವ ಜೊತೆಗೆ ಮರಣವು ಸಹ ಸಂಭವಿಸಬಹುದು ಎಂದು ಹೇಳಿದರು.

ಸಾಮಾನ್ಯವಾಗಿ ಶಂಕಿತ ವ್ಯಕ್ತಿಗಳನ್ನು ಅವರ ರಕ್ತದ ಪರೀಕ್ಷೆಯ ಮೂಲಕ ಲೆಪ್ಟೊಸ್ಪೆöÊರೊಸಿಸ್ ಐಜಿಎಮ್‌ಎಲಿಜ ಟೆಸ್ಟ್ ಮೂಲಕ ಖಚಿತ ಪಡಿಸಬಹುದಾಗಿದೆ. ಒಂದು ವೇಳೆ ಒಂದೇ ಪ್ರದೇಶದಲ್ಲಿ ಒಂದಕ್ಕಿAತ ಹೆಚ್ಚು ಖಚಿತ ಪ್ರಕರಣಗಳು ಕಂಡು ಬಂದಲ್ಲಿ ಮತ್ತು ವಲಸೆ ಪ್ರದೇಶದಲ್ಲಿ ಪ್ರಕರಣ ಕಂಡುಬAದಲ್ಲಿ ಹೆಚ್ಚಿನ ಪರೀಕ್ಷೆಗಾಗಿ ರಕ್ತ ಮಾದರಿಯನ್ನು ಮಂಗಳೂರಿಗೆ ಕಳುಹಿಸಿ ರಾಜ್ಯಮಟ್ಟದ ಪ್ರಯೋಗಾಲಯದಲ್ಲಿ ಮ್ಯಾಟ್ ಪರೀಕ್ಷೆ ಮಾಡಿಸಲಾಗುವುದು. ರೋಗದ ಲಕ್ಷಣಗಳು ಕಂಡುಬAದ ತಕ್ಷಣ ಹತ್ತಿರ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಲು ಮರೆಯಬಾರದು ಮತ್ತು ಚಿಕಿತ್ಸೆಯನ್ನು ವೈದ್ಯರ ಸಲಹೆ ಮೇರೆಗೆ ಸಂಪೂರ್ಣವಾಗಿ ಪಡೆದುಕೊಳ್ಳಬೇಕು ಎಂದರು.

ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಹೆಚ್ ದಾಸಪ್ಪನವರ ಮಾತನಾಡಿ, ಸಾಮಾನ್ಯವಾಗಿ ಮನೆಯ ಸುತ್ತಲೂ ಇಲಿ ಕಂಡುಬರುವುದು ಸಹಜವಾಗಿರುವುದರಿಂದ ಮನೆಯ ಸುತ್ತಲಿನ ಗೋಡೆಗಳಲ್ಲಿ ಅಥವಾ ನೆಲದ ಕೆಳಭಾಗದಲ್ಲಿ ಸಣ್ಣ ಬಿಲಗಳು ಕಂಡುಬAದರೆ ಅವುಗಳನ್ನು ಮುಚ್ಚಿಸುವ ಕ್ರಮವಾಗಬೇಕು ಎಂದರು.

ಮನೆಯಲ್ಲಿ ಆಹಾರ ಪದಾರ್ಥವನ್ನು ಮುಚ್ಚಿಡಬೇಕು. ಮನೆಯ ಸುತ್ತಲೂ ಅಥವಾ ಅಕ್ಕಪಕ್ಕ ಅನಗತ್ಯವಾದ ಕಸದ ರಾಶಿ ಇರದಂತೆ ನೋಡಿಕೊಳ್ಳಬೇಕು. ಹೊರಗಡೆಯಿಂದ ಮನೆಗೆ ಬಂದಾಗ ಕೈ ಮತ್ತು ಕಾಲುಗಳನ್ನು ಸ್ವಚ್ಛ ನೀರಿನಿಂದ ತೊಳೆದುಕೊಳ್ಳಬೇಕು. ಮನೆಯ ಹೊರಗಡೆ ಸೇರಿದಂತೆ ಹೊಲ ಗದ್ದೆಗಳಲ್ಲಿ ಕೆಲಸ ಮಾಡುವಾಗ ಇಲಿಗಳಿಂದ ಜಾಗ್ರತೆ ವಹಿಸಬೇಕು ಎಂದು ಹೇಳಿದರು.

ಮನೆಯ ಹೊರಗಡೆ ಕಾರ್ಯನಿರ್ವಾಹಿಸುವಾಗ ತಪ್ಪದೇ ಪಾದರಕ್ಷೆ ಧರಿಸಬೇಕು. ಒಂದು ವೇಳೆ ಇಲಿ ಎಂಜಲು ಅಥವಾ ನಮ್ಮ ದೇಹದ ಮೇಲಿನ ಗಾಯಕ್ಕೆ ಸಂಪರ್ಕಿಸಿದರೆ ಅಥವಾ ಕಡಿದರೆ ತಕ್ಷಣವೇ ಸೋಪಿನಿಂದ ಚೆನ್ನಾಗಿ ತೊಳೆದು ಆಸ್ಪತ್ರೆಗೆ ವೈದ್ಯರ ಬಳಿ ತೆರಳಬೇಕು ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಆಡಳಿತ ವೈದ್ಯಾಧಿಕಾರಿ ಡಾ.ಕಾಶಿಪ್ರಸಾದ್, ವೈದ್ಯಾಧಿಕಾರಿ ಡಾ.ಶಗುಪ್ತಾ, ತಾಲ್ಲೂಕು ಸಾಂಕ್ರಾಮಿಕ ರೋಗ ನಿರ್ವಾಹಕ ಶಾಸ್ತçಜ್ಞ ನವೀನ್ ಸೇರಿದಂತೆ ಸಿಬ್ಬಂದಿಗಳಾದ ಮಂಜುಳಾ, ಅರುಣಾ, ಜಿಲಾನ್ ಇದ್ದರು.

ALERT : ಸಾರ್ವಜನಿಕರೇ ಗಮನಿಸಿ : `ಇಲಿ ಜ್ವರ'ದ ಕುರಿತು ಇರಲಿ ಎಚ್ಚರ.! ALERT: Public should take note: Beware of 'rat fever'!
Share. Facebook Twitter LinkedIn WhatsApp Email

Related Posts

BREAKING: ಬೆಂಗಳೂರಲ್ಲಿ ಅಕ್ರಮವಾಗಿ ನೆಲೆಸಿದ್ದ ಓರ್ವ ಮಹಿಳೆ ಸೇರಿ 8 ವಿದೇಶಿ ಪ್ರಜೆಗಳು ವಶಕ್ಕೆ

10/02/2026 9:33 PM1 Min Read

‘ಕೇಳಚಂದ್ರ ಫೌಂಡೇಷನ್‌’ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ‘ಪ್ರಮಾಣ ಪತ್ರ ವಿತರಿಸಿದ ಸುಜಾ ಕೆ.ಜೆ ಜಾರ್ಜ್’

10/02/2026 8:51 PM2 Mins Read

BREAKING: ಬಿಜೆಪಿ ಶಾಸಕ ಭೈರತಿ ಬಸವರಾಜ್ ಗೆ ಬಂಧನದ ಭೀತಿ: ಬಿಕ್ಲು ಶಿವ ಕೊಲೆ ಕೇಸಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

10/02/2026 8:46 PM1 Min Read
Recent News

ಭಾರತೀಯರು ತಮ್ಮ ‘ಚಿನ್ನ’ವನ್ನ ಪ್ರತಿ ಮನೆ ಮನೆಗೆ ಹಂಚಿದ್ರೆ ನಿಮಗೆಷ್ಟು ಸಿಗುತ್ತೆ ಗೊತ್ತಾ.?

10/02/2026 10:02 PM

ಒಂದು ಕಿಲೋ ತೂಕ ಇಳಿಸಿಕೊಳ್ಳಲು ನೀವೆಷ್ಟು ಹೆಜ್ಜೆ ನಡೆಯ್ಬೇಕು ಗೊತ್ತಾ.? ಈ ಲೆಕ್ಕಾಚಾರ ತಿಳಿದ್ರೆ, ನೀವೇ ಶಾಕ್ ಆಗ್ತೀರಾ!

10/02/2026 9:51 PM

BREAKING: ಬೆಂಗಳೂರಲ್ಲಿ ಅಕ್ರಮವಾಗಿ ನೆಲೆಸಿದ್ದ ಓರ್ವ ಮಹಿಳೆ ಸೇರಿ 8 ವಿದೇಶಿ ಪ್ರಜೆಗಳು ವಶಕ್ಕೆ

10/02/2026 9:33 PM

128 ವರ್ಷಗಳಷ್ಟು ಹಳೆಯದಾದ ರಾಜಮನೆತನದ ಮೆನು ವೈರಲ್: 1897ರಲ್ಲಿ ಮಹಾರಾಜ ಊಟ ಹೇಗಿತ್ತು ಗೊತ್ತಾ?

10/02/2026 9:21 PM
State News
KARNATAKA

BREAKING: ಬೆಂಗಳೂರಲ್ಲಿ ಅಕ್ರಮವಾಗಿ ನೆಲೆಸಿದ್ದ ಓರ್ವ ಮಹಿಳೆ ಸೇರಿ 8 ವಿದೇಶಿ ಪ್ರಜೆಗಳು ವಶಕ್ಕೆ

By kannadanewsnow0910/02/2026 9:33 PM KARNATAKA 1 Min Read

ಬೆಂಗಳೂರು: ನಗರದಲ್ಲಿ ಅಕ್ರಮವಾಗಿ ನೆಲೆಸಿದ್ದಂತ ಓರ್ವ ಮಹಿಳೆ ಸೇರಿದಂತೆ ಒಟ್ಟು 8 ವಿದೇಶಿ ಪ್ರಜೆಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ…

‘ಕೇಳಚಂದ್ರ ಫೌಂಡೇಷನ್‌’ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ‘ಪ್ರಮಾಣ ಪತ್ರ ವಿತರಿಸಿದ ಸುಜಾ ಕೆ.ಜೆ ಜಾರ್ಜ್’

10/02/2026 8:51 PM

BREAKING: ಬಿಜೆಪಿ ಶಾಸಕ ಭೈರತಿ ಬಸವರಾಜ್ ಗೆ ಬಂಧನದ ಭೀತಿ: ಬಿಕ್ಲು ಶಿವ ಕೊಲೆ ಕೇಸಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

10/02/2026 8:46 PM

ಫೆ.14ರಂದ ಬೆಂಗಳೂರಿನಲ್ಲಿ ಭೀಮಣ್ಣ ಖಂಡ್ರೆ ನುಡಿನಮನ: ಸಚಿವ ಈಶ್ವರ ಖಂಡ್ರೆ

10/02/2026 8:39 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.