Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬಾಗಲಕೋಟೆಯಲ್ಲಿ ಅಚ್ಚರಿ ಘಟನೆ : ರೋಡ್ ಹಂಪ್ಸ್ ನಿಂದ ಸತ್ತು ಹೋಗಿದ್ದ ವ್ಯಕ್ತಿಗೆ ಬಂತು ಜೀವ !

07/03/2026 8:09 AM

ವಿಶ್ವ ದಾಖಲೆ ಬರೆದ ಸೆಮಿಫೈನಲ್ ಪಂದ್ಯ: 6.52 ಕೋಟಿ ಜನರಿಂದ ಏಕಕಾಲಕ್ಕೆ ಲೈವ್ ವೀಕ್ಷಣೆ!

07/03/2026 8:06 AM

GOOD NEWS: ಮೃತ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಹಾಯಧನ ಸೌಲಭ್ಯ: ರಾಜ್ಯ ಸರ್ಕಾರ ಆದೇಶ

07/03/2026 7:55 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ALERT : `ಅನ್ನಭಾಗ್ಯದ ಅಕ್ಕಿ’ ಮಾರಾಟ ಮಾಡಿದ್ರೆ ದಂಡದ ಜೊತೆಗೆ 6 ತಿಂಗಳು ರೇಷನ್ ಕಾರ್ಡ್ ಅಮಾನತ್ತು !
KARNATAKA

ALERT : `ಅನ್ನಭಾಗ್ಯದ ಅಕ್ಕಿ’ ಮಾರಾಟ ಮಾಡಿದ್ರೆ ದಂಡದ ಜೊತೆಗೆ 6 ತಿಂಗಳು ರೇಷನ್ ಕಾರ್ಡ್ ಅಮಾನತ್ತು !

By kannadanewsnow5715/02/2026 5:21 AM

ಬೆಂಗಳೂರು : ಅಕ್ರಮವಾಗಿ ಅನ್ನಭಾಗ್ಯದ ಅಕ್ಕಿ ಮಾರಿದರೆ ಅಂತಹವರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತದೆ. ಸರ್ಕಾರದಿಂದ ನ್ಯಾಯಬೆಲೆ ಅಂಗಡಿಗಳ ಮೂಲಕ ಪಡೆಯುವ ಪಡಿತರ ಪದಾರ್ಥಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದೆ.

ಪಡಿತರ ಚೀಟಿ ಲಕ್ಷಾಂತರ ಭಾರತೀಯ ಕುಟುಂಬಗಳಿಗೆ ನಿರ್ಣಾಯಕ ದಾಖಲೆಯಾಗಿ ಉಳಿದಿದೆ. ಇದು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ (NFSA) ಅಡಿಯಲ್ಲಿ ಗೋಧಿ ಮತ್ತು ಅಕ್ಕಿಯಂತಹ ಸಬ್ಸಿಡಿ ಧಾನ್ಯಗಳನ್ನು ಪಡೆಯಲು ಅವಕಾಶವನ್ನು ಖಚಿತಪಡಿಸುವುದಲ್ಲದೆ, ಫಲಾನುಭವಿಗಳು ವಿವಿಧ ಕಲ್ಯಾಣ ಯೋಜನೆಗಳನ್ನು ಪಡೆಯಲು ಅನುವು ಮಾಡಿಕೊಡುತ್ತದೆ. ಆದಾಗ್ಯೂ, 2026 ರಲ್ಲಿ, ಒಂದು ಸಣ್ಣ ತಪ್ಪು ಅಥವಾ ನಿರ್ಲಕ್ಷ್ಯವು ನಿಮ್ಮ ಪಡಿತರ ಚೀಟಿಯನ್ನು ರದ್ದುಗೊಳಿಸಲು ಕಾರಣವಾಗಬಹುದು, ಇದರ ಪರಿಣಾಮವಾಗಿ ಅಗತ್ಯ ಸರ್ಕಾರಿ ಸವಲತ್ತುಗಳೂ ಬಂದ್ ಆಗಬಹುದು.

ಫೆಬ್ರವರಿ 2026 ರ ಮಾಹೆಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ರಾಯಚೂರು ಜಿಲ್ಲೆಯ ಕೇಂದ್ರ ವ್ಯಾಪ್ತಿಯ ಪ್ರತಿ ಅಂತ್ಯೋದಯ(ಎಎವೈ) ಪಡಿತರ ಚೀಟಿಗೆ 35 ಕೆ.ಜಿ ಸಾರವರ್ಧಿತ (Fortified) ಅಕ್ಕಿ ಹಾಗೂ ಕೇಂದ್ರ ವ್ಯಾಪ್ತಿಯ ಪಿ.ಹೆಚ್.ಹೆಚ್ (ಬಿಪಿಎಲ್) ಪಡಿತರ ಚೀಟಿಯಲ್ಲಿನ ಪ್ರತಿ ಫಲಾನುಭವಿಗೆ 05 ಕೆ.ಜಿ ಸಾರವರ್ಧಿತ (Fortified) ಅಕ್ಕಿ ಇದರ ಜೊತೆಗೆ ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯಡಿಯಲ್ಲಿ ರಾಜ್ಯ ಸರ್ಕಾರದ ಮಾರ್ಗಸೂಚಿಯಂತೆ ಏಕ ಸದಸ್ಯ, ದ್ವಿ ಸದಸ್ಯ ಮತ್ತು ತ್ರಿ ಸದಸ್ಯ ಎಎವೈ ಪಡಿತರ ಚೀಟಿಗಳನ್ನು ಹೊರತುಪಡಿಸಿ ನಾಲ್ಕು ಮತ್ತು ನಾಲ್ಕಕಿಂತ ಹೆಚ್ಚಿನ ಸದಸ್ಯರುಳ್ಳ ಕೇಂದ್ರ & ರಾಜ್ಯ ವ್ಯಾಪ್ತಿಯ ಅಂತ್ಯೋದಯ(ಎಎವೈ) ಮತ್ತು ಪಿ.ಹೆಚ್.ಹೆಚ್(ಬಿಪಿಎಲ್) ಪಡಿತರ ಚೀಟಿಯ ಪ್ರತಿ ಫಲಾನುಭವಿಗೆ ಹೆಚ್ಚುವರಿಯಾಗಿ 05 ಕೆ.ಜಿ ಅಕ್ಕಿಯನ್ನು ಉಚಿತವಾಗಿ ವಿತರಿಸಲಾಗುವುದು.

ಒಂದು ರಾಷ್ಟ್ರ ಒಂದು ಪಡಿತರ ಚೀಟಿ(ಅಂತರ್ ರಾಜ್ಯ/ ಅಂತರ್ ಜಿಲ್ಲೆ) ಪೋರ್ಟೆಬಿಲಿಟಿ ಜಾರಿಯಲ್ಲಿರುವುದರಿಂದ ಯಾವುದೇ ರಾಜ್ಯದ ಪಡಿತರ ಚೀಟಿದಾರರು ಯಾವುದೇ ವರ್ಗದ ಪಡಿತರ ಚೀಟಿದಾರರು ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರವನ್ನು ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಯಾವುದೇ ನ್ಯಾಯಬೆಲೆ ಅಂಗಡಿಕಾರರು ಕಡಿಮೆ ಪ್ರಮಾಣದ ಪಡಿತರವನ್ನು ವಿತರಣೆ ಮಾಡಿದ್ದಲ್ಲಿ, ಹಣ ಕೇಳಿದ್ದಲ್ಲಿ ಮತ್ತು ಇತರೆ ದೂರುಗಳಿಗೆ ನಿಶುಲ್ಕ ದೂರವಾಣಿ ಸಂಖ್ಯೆ 1967ಗೆ ಹಾಗೂ ತಾಲ್ಲೂಕಿನಲ್ಲಿರುವ ತಹಶೀಲ್ದಾರರ ಕಛೇರಿಗೆ ಅಥವಾ ಜಿಲ್ಲೆಯ ಉಪನಿದೇರ್ಶಕರ ಕಛೇರಿಗೆ ದೂರನ್ನು ಸಲ್ಲಿಸಬಹುದಾಗಿದೆ.

ಸದರಿ ಯೋಜನೆಯಡಿ ವಿತರಿಸಲಾದ ಆಹಾರ ಧಾನ್ಯಗಳನ್ನು ಹಣಕ್ಕಾಗಿ ಪಡಿತರ ಚೀಟಿದಾರರು ಮಾರಾಟ ಮಾಡುವುದಾಗಲಿ ಅಥವಾ ಸಂಗ್ರಹಣೆ ಮಾಡುವುದು ಕಂಡುಬಂದಲ್ಲಿ ಅಂತಹ ಪಡಿತರ ಚೀಟಿದಾರರಿಗೆ ವಿತರಿಸಲಾದ ಆಹಾರ ಧಾನ್ಯಗಳಿಗೆ ಮುಕ್ತ ಮಾರುಕಟ್ಟೆ ದರಕ್ಕೆ ದಂಡ ವಿಧಿಸಲಾಗುವುದು ಮತ್ತು ಸದರಿ ಪಡಿತರ ಚೀಟಿಯನ್ನು ಆರು ತಿಂಗಳ ಅವಧಿಗೆ ಅಮಾನತ್ತುಗೊಳಿಸಲಾವುದೆಂದು ತಿಳಿಸಿದೆ.

ALERT: Selling 'Annabhagya rice' will result in a fine and 6-month ration card suspension!
Share. Facebook Twitter LinkedIn WhatsApp Email

Related Posts

ಬಾಗಲಕೋಟೆಯಲ್ಲಿ ಅಚ್ಚರಿ ಘಟನೆ : ರೋಡ್ ಹಂಪ್ಸ್ ನಿಂದ ಸತ್ತು ಹೋಗಿದ್ದ ವ್ಯಕ್ತಿಗೆ ಬಂತು ಜೀವ !

07/03/2026 8:09 AM1 Min Read

GOOD NEWS: ಮೃತ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಹಾಯಧನ ಸೌಲಭ್ಯ: ರಾಜ್ಯ ಸರ್ಕಾರ ಆದೇಶ

07/03/2026 7:55 AM1 Min Read

ರಾಜ್ಯ ಸರ್ಕಾರದಿಂದ ವಿಕಲಚೇತನರಿಗೆ `ಉಚಿತ ತ್ರಿಚಕ್ರ ವಾಹನ’ ವಿತರಣೆ : ಈ ಮಾನದಂಡಗಳ ಪಾಲನೆ ಕಡ್ಡಾಯ !

07/03/2026 7:40 AM1 Min Read
Recent News

ಬಾಗಲಕೋಟೆಯಲ್ಲಿ ಅಚ್ಚರಿ ಘಟನೆ : ರೋಡ್ ಹಂಪ್ಸ್ ನಿಂದ ಸತ್ತು ಹೋಗಿದ್ದ ವ್ಯಕ್ತಿಗೆ ಬಂತು ಜೀವ !

07/03/2026 8:09 AM

ವಿಶ್ವ ದಾಖಲೆ ಬರೆದ ಸೆಮಿಫೈನಲ್ ಪಂದ್ಯ: 6.52 ಕೋಟಿ ಜನರಿಂದ ಏಕಕಾಲಕ್ಕೆ ಲೈವ್ ವೀಕ್ಷಣೆ!

07/03/2026 8:06 AM

GOOD NEWS: ಮೃತ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಹಾಯಧನ ಸೌಲಭ್ಯ: ರಾಜ್ಯ ಸರ್ಕಾರ ಆದೇಶ

07/03/2026 7:55 AM

​’ಕೇರಳ ಸ್ಟೋರಿ-2′ ನೋಡಲು ಜನ ಬರುತ್ತಿಲ್ಲ ಎನ್ನುವುದೇ ಒಂದು ಶುಭ ಸುದ್ದಿ: ರಾಹುಲ್ ಗಾಂಧಿ ಮಾರ್ಮಿಕ ನುಡಿ!

07/03/2026 7:42 AM
State News
KARNATAKA

ಬಾಗಲಕೋಟೆಯಲ್ಲಿ ಅಚ್ಚರಿ ಘಟನೆ : ರೋಡ್ ಹಂಪ್ಸ್ ನಿಂದ ಸತ್ತು ಹೋಗಿದ್ದ ವ್ಯಕ್ತಿಗೆ ಬಂತು ಜೀವ !

By kannadanewsnow5707/03/2026 8:09 AM KARNATAKA 1 Min Read

ಜಮಖಂಡಿ (ಬಾಗಲಕೋಟೆ):  ಮೃತಪಟ್ಟಿದ್ದಾನೆಂದು ವೈದ್ಯರು ಘೋಷಿಸಿದ ಬಳಿಕ, ಅಂತ್ಯಸಂಸ್ಕಾರಕ್ಕೆ ಕೊಂಡೊಯ್ಯುತ್ತಿದ್ದಾಗ ಮಾರ್ಗಮಧ್ಯೆ ವಾಹನ ಅಲುಗಾಡಿದ ರಭಸಕ್ಕೆ ವ್ಯಕ್ತಿಯೊಬ್ಬರು ಎದ್ದು ಕುಳಿತು…

GOOD NEWS: ಮೃತ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಹಾಯಧನ ಸೌಲಭ್ಯ: ರಾಜ್ಯ ಸರ್ಕಾರ ಆದೇಶ

07/03/2026 7:55 AM

ರಾಜ್ಯ ಸರ್ಕಾರದಿಂದ ವಿಕಲಚೇತನರಿಗೆ `ಉಚಿತ ತ್ರಿಚಕ್ರ ವಾಹನ’ ವಿತರಣೆ : ಈ ಮಾನದಂಡಗಳ ಪಾಲನೆ ಕಡ್ಡಾಯ !

07/03/2026 7:40 AM

ಪೆಟ್ರೋಲ್-ಡೀಸೆಲ್ ಖಾಲಿಯಾಗುತ್ತಿದೆಯೇ? ಪೆಟ್ರೋಲ್ ಬಂಕ್‌ ಗೆ ಹೋಗುವ ಮುನ್ನ ಈ ಸುದ್ದಿ ಓದಿ !

07/03/2026 7:26 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.