Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಮ್ಯಾನ್ಮಾರ್‌ನಲ್ಲಿ ಭೂಕಂಪ: ರಿಕ್ಟರ್ ಮಾಪಕದಲ್ಲಿ 4.2 ತೀವ್ರತೆ ದಾಖಲು | Earthquake

26/04/2026 7:30 PM

ಶಿವಮೊಗ್ಗ: ಸೊರಬದ ಉಳವಿಯಲ್ಲಿ ಬಿರುಗಾಳಿ ಸಹಿತ ಮಳೆಗೆ 20ಕ್ಕೂ ಹೆಚ್ಚು ಮನೆಗಳಿಗೆ ಹಾನಿ, ಮುರಿದು ಬಿದ್ದ ವಿದ್ಯುತ್ ಕಂಬಗಳು

26/04/2026 7:26 PM

​’ಮನ್ ಕಿ ಬಾತ್’: ಕಲ್ಪಾಕ್ಕಂ ಅಣು ವಿದ್ಯುತ್ ಸ್ಥಾವರದ ಐತಿಹಾಸಿಕ ಮೈಲಿಗಲ್ಲನ್ನು ಶ್ಲಾಘಿಸಿದ ಪ್ರಧಾನಿ ಮೋದಿ!

26/04/2026 7:19 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ರಾಜ್ಯದ ಎಲ್ಲಾ ‘ರಕ್ತ ಕೇಂದ್ರ’ಗಳು NABH ಅಥವಾ NQAS ಮಾನ್ಯತೆ ಪಡೆಯುವುದು ಕಡ್ಡಾಯ: ಆರೋಗ್ಯ ಇಲಾಖೆ ಆದೇಶ
KARNATAKA

BREAKING: ರಾಜ್ಯದ ಎಲ್ಲಾ ‘ರಕ್ತ ಕೇಂದ್ರ’ಗಳು NABH ಅಥವಾ NQAS ಮಾನ್ಯತೆ ಪಡೆಯುವುದು ಕಡ್ಡಾಯ: ಆರೋಗ್ಯ ಇಲಾಖೆ ಆದೇಶ

By kannadanewsnow0918/02/2026 8:20 AM

ಬೆಂಗಳೂರು: ರಾಜ್ಯದ ಎಲ್ಲಾ ರಕ್ತ ಕೇಂದ್ರಗಳು NABH ಅಥವಾ NQAS ಮಾನ್ಯತೆಯನ್ನು ಪಡೆಯುವುದನ್ನು ಕಡ್ಡಾಯಗೊಳಿಸಿ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.

ಇಂದು ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಪ್ರಭಾಕರ.ಟಿ ಅವರು ನಡವಳಿಯನ್ನು ಹೊರಡಿಸಿದ್ದು, ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆಂಷನ್ ಸೊಸೈಟಿಯ ಏಕ ಕಡತದ ಪ್ರಸ್ತಾವನೆಯಲ್ಲಿ ರಾಜ್ಯದ ಎಲ್ಲಾ ರಕ್ತ ಕೇಂದ್ರಗಳು ರಾಷ್ಟ್ರೀಯ ರಕ್ತ ಚಾಲನಾ ಪರಿಷತ್, ಔಷಧ ನಿಯಂತ್ರಣ ಕಾಯ್ದೆ 1940, ಆರೋಗ್ಯ ಸೇವೆಗಳ ನಿರ್ದೇಶನಾಲಯ, ನವದೆಹಲಿ, ಕರ್ನಾಟಕ ರಾಜ್ಯ ರಕ್ತ ಚಾಲನಾ ಪರಿಷತ್‌, ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಮಾರ್ಗಸೂಚಿರನ್ವಯ ಕಾರ್ಯನಿರ್ವಹಿಸುವಂತೆ ನಿರ್ವಹಣೆ ಮಾಡುವುದು, ಕರ್ನಾಟಕ ರಾಜ್ಯ ರಕ್ತ ಚಾಲನಾ ಪರಿಷತ್ತಿನ ಜವಾಬ್ದಾರಿಯಾಗಿರುತ್ತದೆ ಎಂದಿದ್ದಾರೆ.

ರಕ್ತ ವರ್ಗಾವಣೆಯಿಂದ ಹರಡಬಹುದಾದ ಸೋಂಕುಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಮತ್ತು ರಕ್ತ ಕೇಂದ್ರಗಳ ಸಮರ್ಪಕ ನಿರ್ವಹಣೆಯನ್ನು ಬಲಪಡಿಸುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ದಿನಾಂಕ 22- 01-202600 F), National Accreditation Board for Hospitals and Healthcare Providers (NABH)ರವರೊಂದಿಗೆ ಚರ್ಚಿಸಿ ತೆಗೆದುಕೊಂಡ ನಿರ್ಧಾರದಂತೆ, ಆಯುಕ್ತರು, ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇವರು ಮಾಡಿರುವ ಶಿಫಾರಸ್ಸಿನಂತೆ ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲಾ ರಕ್ತ ಕೇಂದ್ರಗಳು National Accreditation Board for Hospitals and Healthcare Providers (NABH) National Quality Assurance Standards (NQAS) ಮಾನ್ಯತೆಯನ್ನು ಈ ಕೆಳಕಂಡಂತೆ ಪಡೆಯಲು ಸೂಚಿಸಿರುತ್ತಾರೆ ಎಂದು ಹೇಳಿದ್ದಾರೆ.

1. ಸರ್ಕಾರಿ ರಕ್ತ ಕೇಂದ್ರಗಳು NQAS ಮಾನ್ಯತೆಯನ್ನು ಪಡೆಯುವುದು.

2. ಸರ್ಕಾರದ ಅಡಿಯಲ್ಲಿ ಬರುವ ಸ್ವಾಯತ್ತ ಸಂಸ್ಥೆಗಳ ರಕ್ತ ಕೇಂದ್ರಗಳು NQAS ಅಥವಾ NABH ಮಾನ್ಯತೆಯನ್ನು ಪಡೆಯುವುದು.

3. ಎಲ್ಲಾ ಖಾಸಗಿ ರಕ್ತ ಕೇಂದ್ರಗಳು NABH ಮಾನ್ಯತೆಯನ್ನು ಪಡೆಯುವುದು.

ಮೇಲೆ ತಿಳಿಸಿರುವಂತೆ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ರಕ್ತ ಕೇಂದ್ರಗಳು ಒಂದು ವರ್ಷದೊಳಗೆ ಮತ್ತು ಹೊಸದಾಗಿ ಪರವಾನಗಿ ಪಡೆಯುವ ರಕ್ತ ಕೇಂದ್ರಗಳು, ಪರವಾನಗಿ ಪಡೆದ ಎರಡು ವರ್ಷದೊಳಗಾಗಿ NABH ಅಥವಾ NQAS ಮಾನ್ಯತೆ ಪಡೆಯುವುದನ್ನು ಕಡ್ಡಾಯಗೊಳಿಸುವಂತೆ ನಿರ್ದೇಶಕರು, ಕರ್ನಾಟಕ ರಾಜ್ಯ ರಕ್ತ ಚಾಲನಾ ಪರಿಷತ್ ಇವರು ಪ್ರಸ್ತಾವನೆಯನ್ನು ಸಲ್ಲಿಸಿರುತ್ತಾರೆ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನಲೆಯಲ್ಲಿ, ರಾಜ್ಯದ ಎಲ್ಲಾ ರಕ್ತ on National Accreditation Board for Hospitals and Healthcare
Providers (NABH) 3 National Quality Assurance Standards (NQAS) 3 ಕೆಳಕಂಡಂತೆ ಪಡೆಯಲು ಆದೇಶಿಸಲಾಗಿದೆ.

1. ಸರ್ಕಾರಿ ರಕ್ತ ಕೇಂದ್ರಗಳು NQAS ಮಾನ್ಯತೆಯನ್ನು ಪಡೆಯತಕ್ಕದ್ದು.

2. ಸರ್ಕಾರದ ಅಡಿಯಲ್ಲಿ ಬರುವ ಸ್ವಾಯತ್ತ ಸಂಸ್ಥೆಗಳ ರಕ್ತ ಕೇಂದ್ರಗಳು NQAS ಅಥವಾ NABH ಮಾನ್ಯತೆಯನ್ನು ಪಡೆಯತಕ್ಕದ್ದು,

3. ಎಲ್ಲಾ ಖಾಸಗಿ ರಕ್ತ ಕೇಂದ್ರಗಳು NABH ಮಾನ್ಯತೆಯನ್ನು ಪಡೆಯತಕ್ಕದ್ದು,

ಮೇಲಿನ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ರಕ್ತ ಕೇಂದ್ರಗಳು, ಒಂದು ವರ್ಷದೊಳಗೆ ಮತ್ತು ಹೊಸದಾಗಿ ಪರವಾನಗಿ ಪಡೆಯುವ ರಕ್ತ ಕೇಂದ್ರಗಳು, ಪರವಾನಗಿ ಪಡೆದ ಎರಡು ವರ್ಷದೊಳಗಾಗಿ NABH ಅಥವಾ NQAS ಮಾನ್ಯತೆ ಪಡೆಯುವುದನ್ನು ಕಡ್ಡಾಯಗೊಳಿಸಲಾಗಿದೆ.

ಮುಂದುವರೆದು, ಸದರಿ ಮಾನ್ಯತೆಗೆ ತಗಲುವ ವೆಚ್ಚವನ್ನು ರಕ್ತ ಕೇಂದ್ರಗಳೇ ಭರಿಸತಕ್ಕದ್ದು ಹಾಗೂ NABH ವತಿಯಿಂದ ರಕ್ತ ಕೇಂದ್ರಗಳನ್ನು ಪರಿಶೀಲಿಸಲು ಭೇಟಿ ನೀಡುವ ಸಂದರ್ಭದಲ್ಲಿ ನಿಯಮಗಳನ್ವಯ ನಿರ್ವಹಿಸಬೇಕಾದ ಎಲ್ಲಾ ಮಾನದಂಡಗಳನ್ನು ಹಾಗೂ Standard Operating Procedureಗಳನ್ನು ಪಾಲಿಸುವುದು ಸಂಬಂಧಿಸಿದ ರಕ್ತ ಕೇಂದ್ರಗಳ ಜವಾಬ್ದಾರಿಯಾಗಿರುತ್ತದೆ.

ಈ ಆದೇಶದನ್ವಯ NABH ಅಥವಾ NQAS ಮಾನ್ಯತೆಯನ್ನು ಪಡೆಯದಿದ್ದಲ್ಲಿ, ರಕ್ತ ಕೆಂದ್ರದ ಪರವಾನಗಿಯನ್ನು ತಡೆಹಿಡಿಯಲಾಗುವುದು ಎಂಬುದಾಗಿ ಎಚ್ಚರಿಸಿದ್ದಾರೆ.

ವರದಿ:: ವಸಂತ ಬಿ ಈಶ್ವರಗೆರೆ, ಸಂಪಾದಕರು

ಶಿಕ್ಷಣ ಕ್ಷೇತ್ರಕ್ಕೆ ಸಿಎಸ್ಆರ್ ನಿಧಿ ಸ್ವಾಗತಾರ್ಹ: ಮದ್ದೂರು ಶಾಸಕ ಕೆ.ಎಂ.ಉದಯ್

ಸಾಗರದಲ್ಲೊಂದು 50 ವರ್ಷವೇ ಕಳೆದರು ‘ಟಾರ್’ ಕಾಣದ ರಸ್ತೆ: ‘ಡಾಂಬಾರೀಕರಣ’ಕ್ಕೆ ನಿವಾಸಿಗಳ ಒತ್ತಾಯ

Share. Facebook Twitter LinkedIn WhatsApp Email

Related Posts

ಶಿವಮೊಗ್ಗ: ಸೊರಬದ ಉಳವಿಯಲ್ಲಿ ಬಿರುಗಾಳಿ ಸಹಿತ ಮಳೆಗೆ 20ಕ್ಕೂ ಹೆಚ್ಚು ಮನೆಗಳಿಗೆ ಹಾನಿ, ಮುರಿದು ಬಿದ್ದ ವಿದ್ಯುತ್ ಕಂಬಗಳು

26/04/2026 7:26 PM4 Mins Read

SHOCKING : ಮಡಿಕೇರಿಯಲ್ಲಿ ತಲೆಗೆ ಗುಂಡು ಹಾರಿಸಿಕೊಂಡು, ಸರ್ಕಾರಿ ಶಿಕ್ಷಕಿ ಆತ್ಮಹತ್ಯೆಗೆ ಶರಣು!

26/04/2026 1:34 PM1 Min Read

ಬೆಂಗಳೂರಲ್ಲಿ ನಡೆದುಕೊಂಡು ಹೋಗುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ, ಸ್ಥಳದಲ್ಲೇ ಸಾವು!

26/04/2026 1:20 PM1 Min Read
Recent News

​ಮ್ಯಾನ್ಮಾರ್‌ನಲ್ಲಿ ಭೂಕಂಪ: ರಿಕ್ಟರ್ ಮಾಪಕದಲ್ಲಿ 4.2 ತೀವ್ರತೆ ದಾಖಲು | Earthquake

26/04/2026 7:30 PM

ಶಿವಮೊಗ್ಗ: ಸೊರಬದ ಉಳವಿಯಲ್ಲಿ ಬಿರುಗಾಳಿ ಸಹಿತ ಮಳೆಗೆ 20ಕ್ಕೂ ಹೆಚ್ಚು ಮನೆಗಳಿಗೆ ಹಾನಿ, ಮುರಿದು ಬಿದ್ದ ವಿದ್ಯುತ್ ಕಂಬಗಳು

26/04/2026 7:26 PM

​’ಮನ್ ಕಿ ಬಾತ್’: ಕಲ್ಪಾಕ್ಕಂ ಅಣು ವಿದ್ಯುತ್ ಸ್ಥಾವರದ ಐತಿಹಾಸಿಕ ಮೈಲಿಗಲ್ಲನ್ನು ಶ್ಲಾಘಿಸಿದ ಪ್ರಧಾನಿ ಮೋದಿ!

26/04/2026 7:19 PM

​’ಮನ್ ಕಿ ಬಾತ್’: ಡಿಜಿಟಲ್ ಜನಗಣತಿ 2027ಕ್ಕೆ ಸಹಕರಿಸಲು ಪ್ರಧಾನಿ ಮೋದಿ ಕರೆ; ದತ್ತಾಂಶ ಸುರಕ್ಷತೆಯ ಭರವಸೆ

26/04/2026 7:12 PM
State News
KARNATAKA

ಶಿವಮೊಗ್ಗ: ಸೊರಬದ ಉಳವಿಯಲ್ಲಿ ಬಿರುಗಾಳಿ ಸಹಿತ ಮಳೆಗೆ 20ಕ್ಕೂ ಹೆಚ್ಚು ಮನೆಗಳಿಗೆ ಹಾನಿ, ಮುರಿದು ಬಿದ್ದ ವಿದ್ಯುತ್ ಕಂಬಗಳು

By kannadanewsnow0926/04/2026 7:26 PM KARNATAKA 4 Mins Read

ಶಿವಮೊಗ್ಗ: ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿಯಲ್ಲಿ ಕಳೆದ ರಾತ್ರಿ ಸುರಿದಂತ ಭಾರೀ ಮಳೆಯಿಂದಾಗಿ ತೀವ್ರ ತರಹದ ಹಾನಿ ಉಂಟಾಗಿದೆ. ಉಳವಿಯ…

SHOCKING : ಮಡಿಕೇರಿಯಲ್ಲಿ ತಲೆಗೆ ಗುಂಡು ಹಾರಿಸಿಕೊಂಡು, ಸರ್ಕಾರಿ ಶಿಕ್ಷಕಿ ಆತ್ಮಹತ್ಯೆಗೆ ಶರಣು!

26/04/2026 1:34 PM

ಬೆಂಗಳೂರಲ್ಲಿ ನಡೆದುಕೊಂಡು ಹೋಗುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ, ಸ್ಥಳದಲ್ಲೇ ಸಾವು!

26/04/2026 1:20 PM

SHOCKING : ಬೆಂಗಳೂರಲ್ಲಿ ಅಮಾನವೀಯ ಕೃತ್ಯ : ಮಚ್ಚಿನಿಂದ ಬೀದಿ ನಾಯಿಯ ಮೇಲೆ ದಾಳಿ ಮಾಡಿದ ವ್ಯಾಪಾರಿ!

26/04/2026 1:13 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.