BIGG NEWS: 2030ರೊಳಗೆ ರಾಜ್ಯದ ಎಲ್ಲ ಬಸ್‍ಗಳನ್ನು ಎಲೆಕ್ಟ್ರಿಕ್ ಬಸ್ ಮಾಡುವ ಗುರಿ: ಶ್ರೀರಾಮುಲು ಘೋಷಣೆ

ಬೆಂಗಳೂರು: 2030ರೊಳಗೆ ರಾಜ್ಯದ ಎಲ್ಲ ಬಸ್‍ಗಳನ್ನು ಎಲೆಕ್ಟ್ರಿಕ್ ಬಸ್ ಮಾಡುವ ಗುರಿಯನ್ನು ಹೊಂದಿದೆ ಎಂದು ಸಚಿವ ಶ್ರೀರಾಮುಲು ಘೋಷಣೆ ಮಾಡಿದ್ದಾರೆ. BIGG BREAKING NEWS: ಮುರುಘಾಮಠದ ಶ್ರೀಗಳಿಗೆ ಸದ್ಯಕ್ಕಿಲ್ಲ ಬೇಲ್‌ ; ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ   ವಿಧಾನಸಭೆ ಕಲಾಪದಲ್ಲಿ ಎಲೆಕ್ಟ್ರಿಕ್ ಬಸ್ ಬಳಕೆ ಕಡಿಮೆಯಾಗ್ತಿದೆ ಅಂತಾ ಶಾಸಕ ತನ್ವೀರ್ ಸೇಠ್ ಅವರು ಪ್ರಶ್ನೆ ಮಾಡಿದ್ದರು. ಇದಕ್ಕೆ ಉತ್ತರಿಸಿದ ಅವರು, ಬೆಂಗಳೂರು ಮಹಾನಗರ ವ್ಯಾಪ್ತಿಯಲ್ಲಿ ಸ್ಮಾರ್ಟ್ ಸಿಟಿ ಅಡಿ 90ಎಲೆಕ್ಟ್ರಿಕ್ ಬಸ್ ಕಾಂಟ್ರಾಕ್ಟ್ … Continue reading BIGG NEWS: 2030ರೊಳಗೆ ರಾಜ್ಯದ ಎಲ್ಲ ಬಸ್‍ಗಳನ್ನು ಎಲೆಕ್ಟ್ರಿಕ್ ಬಸ್ ಮಾಡುವ ಗುರಿ: ಶ್ರೀರಾಮುಲು ಘೋಷಣೆ