ರಾಜ್ಯ ಸರ್ಕಾರದಿಂದ ಅಗರಬತ್ತಿ ಉದ್ಯಮಕ್ಕೆ ಎಲ್ಲಾ ಸಹಕಾರ – ಸಿಎಂ ಬೊಮ್ಮಾಯಿ

ಬೆಂಗಳೂರು : ಅಗರಬತ್ತಿ ಉದ್ಯಮಕ್ಕೆ ರಾಜ್ಯ ಸರ್ಕಾರದಿಂದ ಎಲ್ಲ ಸಹಕಾರ ನೀಡಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು. ಅವರು ಇಂದು ಅಖಿಲ ಭಾರತ ಅಗರಬತ್ತಿ ಉತ್ಪಾದಕರ ಸಂಘದ ವತಿಯಿಂದ ಆಯೋಜಿಸಿದ್ದ ಐಮಾ ಎಕ್ಸ್ ಪೋ ( AIAMA )2022 ಉದ್ಘಾಟಿಸಿ ಮಾತನಾಡಿದರು. ಅಗರಬತ್ತಿ ಉದ್ಯಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರಿಗೆ ಉದ್ಯೋಗ ನೀಡುವುದರಿಂದ ಹೆಚ್ಚಿನ ಅನುಕೂಲವಾಗುತ್ತದೆ. BIGG NEWS : ಪತ್ರಕರ್ತರಿಗೆ ಸಿಹಿ ಸುದ್ದಿ..! ‘ಡಿಜಿಟಲ್ ಮಾಧ್ಯಮ’ಗಳಿಗೂ ಮಾನ್ಯತೆ : ನೋಂದಣಿಗೆ ‘ಶೀಘ್ರ … Continue reading ರಾಜ್ಯ ಸರ್ಕಾರದಿಂದ ಅಗರಬತ್ತಿ ಉದ್ಯಮಕ್ಕೆ ಎಲ್ಲಾ ಸಹಕಾರ – ಸಿಎಂ ಬೊಮ್ಮಾಯಿ