ಭ್ರಷ್ಟ ಬಿಜೆಪಿ ಸರ್ಕಾರದಲ್ಲಿ ಎಲ್ಲಾ ಇಲಾಖೆಗಳು, ಎಲ್ಲಾ ನಿಗಮಗಳು ನಿಷ್ಕ್ರೀಯ – ಟ್ವಿಟ್ ನಲ್ಲಿ ಕಾಂಗ್ರೆಸ್ ವಾಗ್ಧಾಳಿ

ಬೆಂಗಳೂರು: ಭ್ರಷ್ಟ ಬಿಜೆಪಿ ಸರ್ಕಾರದಲ್ಲಿ ಎಲ್ಲಾ ಇಲಾಖೆಗಳು, ಎಲ್ಲಾ ನಿಗಮಗಳು ನಿಷ್ಕ್ರೀಯವಾಗಿವೆ. ಬೆಂಗಳೂರು ಈಗ ರಸ್ತೆಗುಂಡಿಗಳ ಸಾಮ್ರಾಜ್ಯ, ನಿತ್ಯ ಲಕ್ಷಾಂತರ ಜನ ಓಡಾಡುವ ಮೆಜೆಸ್ಟಿಕ್ ಕೂಡ ನಿರ್ವಹಣೆ ಇಲ್ಲದೆ ನರಕಸದೃಶ್ಯವಾಗಿದೆ. ಬಸ್ಸುಗಳ ನಿರ್ವಹಣೆಯಷ್ಟೇ ಅಲ್ಲ, ಮೆಜೆಸ್ಟಿಕ್ ಬಸ್ ನಿಲ್ದಾಣದ ನಿರ್ವಹಣೆಯಲ್ಲೂ ಬಿಎಂಟಿಸಿ ನಿರ್ಲಕ್ಷ್ಯವಹಿಸಿದೆ ಎಂದು ಕರ್ನಾಟಕ ಕಾಂಗ್ರೆಸ್ ವಾಗ್ಧಾಳಿ ನಡೆಸಿದೆ. ಭ್ರಷ್ಟ ಬಿಜೆಪಿ ಸರ್ಕಾರದಲ್ಲಿ ಎಲ್ಲಾ ಇಲಾಖೆಗಳು, ಎಲ್ಲಾ ನಿಗಮಗಳು ನಿಷ್ಕ್ರೀಯವಾಗಿವೆ. ಬೆಂಗಳೂರು ಈಗ ರಸ್ತೆಗುಂಡಿಗಳ ಸಾಮ್ರಾಜ್ಯ, ನಿತ್ಯ ಲಕ್ಷಾಂತರ ಜನ ಓಡಾಡುವ ಮೆಜೆಸ್ಟಿಕ್ ಕೂಡ ನಿರ್ವಹಣೆ … Continue reading ಭ್ರಷ್ಟ ಬಿಜೆಪಿ ಸರ್ಕಾರದಲ್ಲಿ ಎಲ್ಲಾ ಇಲಾಖೆಗಳು, ಎಲ್ಲಾ ನಿಗಮಗಳು ನಿಷ್ಕ್ರೀಯ – ಟ್ವಿಟ್ ನಲ್ಲಿ ಕಾಂಗ್ರೆಸ್ ವಾಗ್ಧಾಳಿ