BIG BREAKING NEWS: ರಾಜ್ಯ ಸರ್ಕಾರದಿಂದ ಎಲ್ಲಾ ನೇರ ನೇಮಕಾತಿ, ಮುಂಬಡ್ತಿಗೆ ತಡೆ

ಬೆಂಗಳೂರು: ರಾಜ್ಯ ಸರ್ಕಾರದಿಂದ ( Karnataka Government ) ಕೆಲ ದಿನಗಳ ಹಿಂದೆ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಮೀಸಲಾತಿಯನ್ನು ಹೆಚ್ಚಿಸಲಾಗಿತ್ತು. ಈ ಮೀಸಲಾತಿ ಹೆಚ್ಚಳದ ಅನ್ವಯ ನೇರನೇಮಕಾತಿ, ಮುಂಬಡ್ತಿಯಲ್ಲಿ ಅವಕಾಶ ನೀಡೋ ಸಲುವಾಗಿ, ಈಗ ಎಲ್ಲಾ ನೇರ ನೇಮಕಾತಿ, ಮುಂಬಡ್ತಿಗೆ ( Direct Recruitment, Promotion ) ತಡೆ ನೀಡಲಾಗಿದೆ. ಶ್ರದ್ಧಾ ವಾಕರ್ ಹತ್ಯೆ ಮಾದರಿಯಲ್ಲೇ ಬಾಂಗ್ಲಾದಲ್ಲೊಂದು ಘಟನೆ: ಪ್ರೇಯಸಿಯನ್ನು ತುಂಡರಿಸಿ ಚರಂಡಿಗೆ ಎಸೆದ ಪಾಪಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ( Karnataka … Continue reading BIG BREAKING NEWS: ರಾಜ್ಯ ಸರ್ಕಾರದಿಂದ ಎಲ್ಲಾ ನೇರ ನೇಮಕಾತಿ, ಮುಂಬಡ್ತಿಗೆ ತಡೆ