BREAKING: ‘ಹೋಂ ಸ್ಟೇ’ ಸೇರಿ ಎಲ್ಲಾ ‘ಅರಣ್ಯ ಒತ್ತುವರಿ’ ತೆರವುಗೊಳಿಸಿ: ಸಚಿವ ಈಶ್ವರ್ ಖಂಡ್ರೆ ಖಡಕ್ ಆದೇಶ

ಬೆಂಗಳೂರು: ರಾಜ್ಯಾಧ್ಯಂತ ಮತ್ತೆ ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆ ಆರಂಭವಾಗಲಿದೆ. ಇದಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು, ಹೋಂ ಸ್ಟೇ ಸೇರಿದಂತೆ ಎಲ್ಲಾ ಅರಣ್ಯ ಒತ್ತುವರಿಗಳನ್ನು ತೆರವುಗೊಳಿಸುವಂತೆ ಖಡಕ್ ಆದೇಶ ಮಾಡಿದ್ದಾರೆ. ಈ ಕುರಿತಂತೆ ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಪತ್ರ ಬರೆದಿರುವಂತ ಸಚಿವ ಈಶ್ವರ್ ಖಂಡ್ರೆ, ಅದರಲ್ಲಿ ರಾಜ್ಯದ 10 ಜಿಲ್ಲೆಗಳಲ್ಲಿ ವ್ಯಾಪಿಸಿರುವ ಪಶ್ಚಿಮ ಘಟ್ಟ ಮತ್ತು ಇತರ ಘಟ್ಟ ಪ್ರದೇಶಗಳಲ್ಲಿ … Continue reading BREAKING: ‘ಹೋಂ ಸ್ಟೇ’ ಸೇರಿ ಎಲ್ಲಾ ‘ಅರಣ್ಯ ಒತ್ತುವರಿ’ ತೆರವುಗೊಳಿಸಿ: ಸಚಿವ ಈಶ್ವರ್ ಖಂಡ್ರೆ ಖಡಕ್ ಆದೇಶ