BIG NEWS: ಇನ್ಮುಂದೆ ಎಲ್ಲಾ ‘ಸರ್ಕಾರಿ ಕಟ್ಟಡ’ಗಳಿಗೆ ‘ಮೈಸೂರು ಪೇಂಟ್ಸ್’ : ಸಚಿವ ಎಂ.ಬಿ ಪಾಟೀಲ್

ಬೆಂಗಳೂರು: ಇನ್ಮುಂದೆ ಸರ್ಕಾರದ ಎಲ್ಲಾ ಕಟ್ಟಡಗಳಿಗೆ ಮೈಸೂರು ಬಣ್ಣ ಬಳಕೆಗೆ ನಿರ್ಧರಿಸಲಾಗಿದೆ ಎಂಬುದಾಗಿ ಸಚಿವ ಎಂ.ಬಿ ಪಾಟೀಲ್ ತಿಳಿಸಿದ್ದಾರೆ. ಈ ಕುರಿತಂತೆ ಮಾತನಾಡಿರುವಂತ ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ ಅವರು, ಇನ್ನು ಮುಂದೆ ಸರ್ಕಾರದ ಎಲ್ಲಾ ಕಟ್ಟಡಗಳಿಗೆ ಮೈಸೂರು ಬಣ್ಣ ಬಳಕೆಗೆ ನಿರ್ಧರಿಸಲಾಗಿದೆ. ಇನ್ನೂ ಹೆಚ್ಚಿನ ಪುನಶ್ಚೇತನ ಕ್ರಮಗಳ ಮೂಲಕ 2024-25ನೇ ಸಾಲಿನಲ್ಲಿ ₹500 ಕೋಟಿ ಲಾಭ ಗಳಿಕೆಯ ಗುರಿ ಹೊಂದಲಾಗಿದೆ. ಆ ಮೂಲಕ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರು ಕಟ್ಟಿ ಬೆಳೆಸಿದ ಮೈಸೂರು ಅರಗು ಮತ್ತು ಬಣ್ಣದ … Continue reading BIG NEWS: ಇನ್ಮುಂದೆ ಎಲ್ಲಾ ‘ಸರ್ಕಾರಿ ಕಟ್ಟಡ’ಗಳಿಗೆ ‘ಮೈಸೂರು ಪೇಂಟ್ಸ್’ : ಸಚಿವ ಎಂ.ಬಿ ಪಾಟೀಲ್