Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಉಚಿತ ವಿದ್ಯುತ್ : `PM ಸೂರ್ಯ ಘರ್ ಯೋಜನೆ’ ಅನುಷ್ಠಾನಕ್ಕೆ ಖರ್ಚಾಗುವ ಹಣವೆಷ್ಟು? ಇಲ್ಲಿದೆ ಸಂಪೂರ್ಣ ಮಾಹಿತಿ

28/01/2026 6:40 AM

ರಾಜ್ಯದ ಎಲ್ಲಾ ‘ಗ್ರಾಮ ಪಂಚಾಯ್ತಿ’ಗಳಿಗೆ ‘ಮಹಾತ್ಮ ಗಾಂಧಿ’ ಹೆಸರು ನಾಮಕರಣ : CM ಸಿದ್ಧರಾಮಯ್ಯ ಘೋಷಣೆ

28/01/2026 6:36 AM

BIG NEWS : ದೇಶದಲ್ಲಿ 117 ವರ್ಷಗಳಷ್ಟು ಹಳೆಯ ಕಾನೂನು ಅಂತ್ಯ : ಇನ್ನು `ಭೂ ನೋಂದಣಿ’ಗೆ ಈ ದಾಖಲೆಗಳು ಕಡ್ಡಾಯ.!

28/01/2026 6:25 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಎಲ್ಲಾ ‘ಗ್ರಾಮ ಪಂಚಾಯ್ತಿ’ಗಳಿಗೆ ‘ಮಹಾತ್ಮ ಗಾಂಧಿ’ ಹೆಸರು ನಾಮಕರಣ : CM ಸಿದ್ಧರಾಮಯ್ಯ ಘೋಷಣೆ
KARNATAKA

ರಾಜ್ಯದ ಎಲ್ಲಾ ‘ಗ್ರಾಮ ಪಂಚಾಯ್ತಿ’ಗಳಿಗೆ ‘ಮಹಾತ್ಮ ಗಾಂಧಿ’ ಹೆಸರು ನಾಮಕರಣ : CM ಸಿದ್ಧರಾಮಯ್ಯ ಘೋಷಣೆ

By kannadanewsnow5728/01/2026 6:36 AM

ಬೆಂಗಳೂರು: ರಾಜ್ಯದಲ್ಲಿರುವ ಅಷ್ಟೂ ಗ್ರಾಮ ಪಂಚಾಯ್ತಿಗಳಿಗೆ ಮಹಾತ್ಮಗಾಂಧಿ ಹೆಸರು ಇಡಲಾಗುತ್ತದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದ್ದಾರೆ.

ಫ್ರೀಡಂಪಾರ್ಕ್ ನಲ್ಲಿ “ಮನರೇಗಾಬಚಾವೋ ಆಂದೋಲನದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ ಅವರು, ಮಹಾತ್ಮಗಾಂಧಿ ಹೆಸರು ಕೇಳಿದರೆ ಇವರಿಗೆ ಆಗಲ್ಲ. ದುರುದ್ದೇಶದಿಂದ ಮನ್ ರೇಗಾ ಹೆಸರು ಬದಲಾವಣೆ ಮಾಡಿ ‘ವಿಬಿ ಜೀ ರಾಮ್ ಜೀ’ ಜಾರಿ ಮಾಡಿದ್ದಾರೆ ಎಂದರು.

ಗ್ರಾಮೀಣ ಆರ್ಥಿಕತೆಗೆ ಬಲ ತುಂಬಿ, ಆ ಮೂಲಕ‌ ಭಾರತವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸುವುದು ಮಹಾತ್ಮ ಗಾಂಧಿ ಅವರ ಗ್ರಾಮ ಸ್ವರಾಜ್ಯದ ಆಶಯವಾಗಿತ್ತು. ಈ ಚಿಂತನೆಯ ಮೇಲೆ ಜೀವ ತಳೆದದ್ದೇ ಮನರೇಗಾ ಯೋಜನೆ. ಬಡಜನರಿಗೆ ಕೆಲಸವನ್ನು ಸಂವಿಧಾನಾತ್ಮಕ ಹಕ್ಕನ್ನಾಗಿಸಿ, ವರ್ಷದ ಯಾವುದೇ ದಿನಗಳಲ್ಲಿ, ಅವರು ವಾಸಿಸುವ ಸ್ಥಳದಲ್ಲೇ ಉದ್ಯೋಗ ಒದಗಿಸುವುದು ಮನರೇಗಾ ಯೋಜನೆಯ ಮೂಲ‌ ಆಶಯ. ಪ್ರಧಾನಿ ನರೇಂದ್ರ ಮೋದಿ ಅವರ ಬಿಜೆಪಿ ಸರ್ಕಾರ ಕೇವಲ ಮಹಾತ್ಮ ಗಾಂಧಿಯವರ ಹೆಸರಿನ ಯೋಜನೆ ರದ್ದು ಮಾಡಿರುವುದಲ್ಲ, ಬದಲಿಗೆ ಗ್ರಾಮೀಣ ಆರ್ಥಿಕತೆಯನ್ನೇ ಬುಡಮೇಲು ಮಾಡಲು ಹೊರಟಿದೆ ಎಂದರು.

ಅಂದು ನಾಥೂರಾಮ ಗೋಡ್ಸೆಯ ಗುಂಡೇಟಿಗೆ ಮಹಾತ್ಮ ಗಾಂಧಿ ಬಲಿಯಾದ ಬಳಿಕ ಹೇಗೆ ಮನೆ ಮನೆಗೆ ಗಾಂಧಿ ವಿಚಾರಧಾರೆಗಳು ಹೆಚ್ಚೆಚ್ಚು ತಲುಪಿತೋ, ಇನ್ನು ಮುಂದೆ ಹಾಗೆಯೇ ಪ್ರತಿ ಗ್ರಾಮ ಪಂಚಾಯತಿಯಲ್ಲೂ ಗಾಂಧೀಜಿಯವರ ಹೆಸರು ರಾರಾಜಿಸಲಿದೆ. ಮುಂಬರುವ ಬಜೆಟ್‌ನಲ್ಲಿ ಈ ಬಗ್ಗೆ ಅಧಿಕೃತ ಘೋಷಣೆ ಮಾಡಲಾಗುವುದು.

ಅಳಿಸಿ ಹಾಕಲು ಗಾಂಧಿ ಎಂಬುದು ಬರಿ ಹೆಸರಲ್ಲ, ಅನ್ಯಾಯ – ಅಸತ್ಯಗಳ ವಿರುದ್ಧದ ಹೋರಾಟಕ್ಕೆ ಕೋಟ್ಯಂತರ ಭಾರತೀಯರಿಗೆ ಇಂದಿಗೂ ಪ್ರೇರಕ ಶಕ್ತಿಯಾಗಿದೆ.. ಮುಂದೆಯೂ ಗಾಂಧಿಯೇ ಈ ದೇಶದ ಆದರ್ಶ ಮತ್ತು ಅಸ್ಮಿತೆ ಎಂದು ತಿಳಿಸಿದ್ದಾರೆ.

ಗ್ರಾಮೀಣ ಆರ್ಥಿಕತೆಗೆ ಬಲ ತುಂಬಿ, ಆ ಮೂಲಕ‌ ಭಾರತವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸುವುದು ಮಹಾತ್ಮ ಗಾಂಧಿ ಅವರ ಗ್ರಾಮ ಸ್ವರಾಜ್ಯದ ಆಶಯವಾಗಿತ್ತು. ಈ ಚಿಂತನೆಯ ಮೇಲೆ ಜೀವ ತಳೆದದ್ದೇ ಮನರೇಗಾ ಯೋಜನೆ. ಬಡಜನರಿಗೆ ಕೆಲಸವನ್ನು ಸಂವಿಧಾನಾತ್ಮಕ ಹಕ್ಕನ್ನಾಗಿಸಿ, ವರ್ಷದ ಯಾವುದೇ ದಿನಗಳಲ್ಲಿ, ಅವರು ವಾಸಿಸುವ ಸ್ಥಳದಲ್ಲೇ ಉದ್ಯೋಗ ಒದಗಿಸುವುದು… pic.twitter.com/BzYAzvKJsg

— Siddaramaiah (@siddaramaiah) January 27, 2026

All 'Gram Panchayats' in the state to be named after 'Mahatma Gandhi': CM Siddaramaiah announces
Share. Facebook Twitter LinkedIn WhatsApp Email

Related Posts

ಉಚಿತ ವಿದ್ಯುತ್ : `PM ಸೂರ್ಯ ಘರ್ ಯೋಜನೆ’ ಅನುಷ್ಠಾನಕ್ಕೆ ಖರ್ಚಾಗುವ ಹಣವೆಷ್ಟು? ಇಲ್ಲಿದೆ ಸಂಪೂರ್ಣ ಮಾಹಿತಿ

28/01/2026 6:40 AM2 Mins Read

BIG NEWS : 15 ವರ್ಷದೊಳಗಿನ ಮಕ್ಕಳಿಗೆ `ಸೋಷಿಯಲ್ ಮೀಡಿಯಾ’ ಬ್ಯಾನ್ : ಫ್ರಾನ್ಸ್ ಸರ್ಕಾರದಿಂದ ಮಹತ್ವದ ಆದೇಶ

28/01/2026 6:25 AM1 Min Read

ಜಮೀನು, ಸೈಟ್ ಖರೀದಿಸುವಾಗ ಈ ದಾಖಲೆಗಳು ಸರಿ ಇದೆಯಾ ಒಮ್ಮೆ ಚೆಕ್ ಮಾಡಿಕೊಳ್ಳಿ.!

28/01/2026 6:12 AM4 Mins Read
Recent News

ಉಚಿತ ವಿದ್ಯುತ್ : `PM ಸೂರ್ಯ ಘರ್ ಯೋಜನೆ’ ಅನುಷ್ಠಾನಕ್ಕೆ ಖರ್ಚಾಗುವ ಹಣವೆಷ್ಟು? ಇಲ್ಲಿದೆ ಸಂಪೂರ್ಣ ಮಾಹಿತಿ

28/01/2026 6:40 AM

ರಾಜ್ಯದ ಎಲ್ಲಾ ‘ಗ್ರಾಮ ಪಂಚಾಯ್ತಿ’ಗಳಿಗೆ ‘ಮಹಾತ್ಮ ಗಾಂಧಿ’ ಹೆಸರು ನಾಮಕರಣ : CM ಸಿದ್ಧರಾಮಯ್ಯ ಘೋಷಣೆ

28/01/2026 6:36 AM

BIG NEWS : ದೇಶದಲ್ಲಿ 117 ವರ್ಷಗಳಷ್ಟು ಹಳೆಯ ಕಾನೂನು ಅಂತ್ಯ : ಇನ್ನು `ಭೂ ನೋಂದಣಿ’ಗೆ ಈ ದಾಖಲೆಗಳು ಕಡ್ಡಾಯ.!

28/01/2026 6:25 AM

BIG NEWS : 15 ವರ್ಷದೊಳಗಿನ ಮಕ್ಕಳಿಗೆ `ಸೋಷಿಯಲ್ ಮೀಡಿಯಾ’ ಬ್ಯಾನ್ : ಫ್ರಾನ್ಸ್ ಸರ್ಕಾರದಿಂದ ಮಹತ್ವದ ಆದೇಶ

28/01/2026 6:25 AM
State News
KARNATAKA

ಉಚಿತ ವಿದ್ಯುತ್ : `PM ಸೂರ್ಯ ಘರ್ ಯೋಜನೆ’ ಅನುಷ್ಠಾನಕ್ಕೆ ಖರ್ಚಾಗುವ ಹಣವೆಷ್ಟು? ಇಲ್ಲಿದೆ ಸಂಪೂರ್ಣ ಮಾಹಿತಿ

By kannadanewsnow5728/01/2026 6:40 AM KARNATAKA 2 Mins Read

ಇತ್ತೀಚಿನ ದಿನಗಳಲ್ಲಿ, ಪ್ರತಿಯೊಂದು ಮನೆಯಲ್ಲೂ ವಿದ್ಯುತ್ ಅತ್ಯಗತ್ಯವಾಗಿದೆ. ಬೇಸಿಗೆಯಾಗಿರಲಿ ಅಥವಾ ಚಳಿಗಾಲವಾಗಿರಲಿ, ಫ್ಯಾನ್‌ಗಳು, ಎಸಿಗಳು, ರೆಫ್ರಿಜರೇಟರ್‌ಗಳು, ವಾಷಿಂಗ್ ಮೆಷಿನ್‌ಗಳು ಮತ್ತು…

ರಾಜ್ಯದ ಎಲ್ಲಾ ‘ಗ್ರಾಮ ಪಂಚಾಯ್ತಿ’ಗಳಿಗೆ ‘ಮಹಾತ್ಮ ಗಾಂಧಿ’ ಹೆಸರು ನಾಮಕರಣ : CM ಸಿದ್ಧರಾಮಯ್ಯ ಘೋಷಣೆ

28/01/2026 6:36 AM

BIG NEWS : 15 ವರ್ಷದೊಳಗಿನ ಮಕ್ಕಳಿಗೆ `ಸೋಷಿಯಲ್ ಮೀಡಿಯಾ’ ಬ್ಯಾನ್ : ಫ್ರಾನ್ಸ್ ಸರ್ಕಾರದಿಂದ ಮಹತ್ವದ ಆದೇಶ

28/01/2026 6:25 AM

ಜಮೀನು, ಸೈಟ್ ಖರೀದಿಸುವಾಗ ಈ ದಾಖಲೆಗಳು ಸರಿ ಇದೆಯಾ ಒಮ್ಮೆ ಚೆಕ್ ಮಾಡಿಕೊಳ್ಳಿ.!

28/01/2026 6:12 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.