ರಾಜ್ಯದ ಎಲ್ಲ ಆಸ್ಪತ್ರೆಗಳಲ್ಲಿಯೂ ದೂರು ಪುಸ್ತಕ ಇಟ್ಟು, ರೋಗಿಗಳಿಂದ ಅಭಿಪ್ರಾಯ, ಸಲಹೆ-ಸೂಚನೆ ಪಡೆಯುವ ಕ್ರಮ ಜಾರಿ – ಸಚಿವ ಸುಧಾಕರ್

ಕೋಲಾರ: ರಾಜ್ಯದ ಎಲ್ಲ ಆಸ್ಪತ್ರೆಗಳಲ್ಲಿಯೂ ದೂರು ಪುಸ್ತಕ ಇಟ್ಟು, ರೋಗಿಗಳಿಂದ ಅಭಿಪ್ರಾಯ ಮತ್ತು ಸಲಹೆ ಸೂಚನೆಗಳನ್ನು ಪಡೆಯುವ ಕ್ರಮ ಜಾರಿಗೆ ತರುವುದಾಗಿ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ( Minister Dr K Sudhakar ) ಹೇಳಿದ್ದಾರೆ. ನಗರದ ಎಸ್ ಎನ್ ಆರ್ ಆಸ್ಪತ್ರೆಗೆ ಭಾನುವಾರ ದಿಢೀರ್ ಭೇಟಿ ನೀಡಿ ರೋಗಿಗಳನ್ನು ಭೇಟಿಯಾಗಿ ಚಿಕಿತ್ಸೆಯ ಬಗ್ಗೆ ಮಾಹಿತಿ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು 300 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯಾಗಿದ್ದು, ಇಲ್ಲಿ ವೈದ್ಯರು ಮತ್ತು ಸಿಬ್ಬಂದಿ … Continue reading ರಾಜ್ಯದ ಎಲ್ಲ ಆಸ್ಪತ್ರೆಗಳಲ್ಲಿಯೂ ದೂರು ಪುಸ್ತಕ ಇಟ್ಟು, ರೋಗಿಗಳಿಂದ ಅಭಿಪ್ರಾಯ, ಸಲಹೆ-ಸೂಚನೆ ಪಡೆಯುವ ಕ್ರಮ ಜಾರಿ – ಸಚಿವ ಸುಧಾಕರ್