Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಚಂದ್ರನ ಮೇಲೆ ಪತನಗೊಂಡ ಅಥೇನಾ ಲ್ಯಾಂಡರ್ ಅನ್ನು ಸೆರೆಹಿಡಿದ ಚಂದ್ರಯಾನ-2

07/08/2025 12:23 PM

ಧರ್ಮಸ್ಥಳದಲ್ಲಿ ಗುಂಪು ಘರ್ಷಣೆ ವಿಚಾರ ವರದಿ ನೀಡಲು ಸೂಚನೆ ನೀಡಲಾಗಿದೆ : ಗೃಹ ಸಚಿವ ಜಿ.ಪರಮೇಶ್ವರ್

07/08/2025 12:21 PM

ಉಪರಾಷ್ಟ್ರಪತಿ ಚುನಾವಣೆಗೆ ಅಧಿಸೂಚನೆ ಪ್ರಕಟ: ಇಂದಿನಿಂದ ನಾಮನಿರ್ದೇಶನ ಪ್ರಕ್ರಿಯೆ ಆರಂಭ

07/08/2025 12:17 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸರ್ಕಾರಿ ಸೇವೆಗೆ ಸೇರ್ಪಡೆಗೊಂಡಿರುವ ಎಲ್ಲಾ ಅಧಿಕಾರಿ/ನೌಕರರು ಈ ಕೂಡಲೇ ಈ ಕೆಲಸ ಮಾಡುವಂತೆ ಸೂಚನೆ
Uncategorized

ಸರ್ಕಾರಿ ಸೇವೆಗೆ ಸೇರ್ಪಡೆಗೊಂಡಿರುವ ಎಲ್ಲಾ ಅಧಿಕಾರಿ/ನೌಕರರು ಈ ಕೂಡಲೇ ಈ ಕೆಲಸ ಮಾಡುವಂತೆ ಸೂಚನೆ

By kannadanewsnow0723/03/2024 5:12 PM
Vidhana Soudha

ಬೆಂಗಳೂರು:ಸರ್ಕಾರಿ ಸೇವೆಗೆ ಸೇರ್ಪಡೆಗೊಂಡಿರುವ ಎಲ್ಲಾ ಅಧಿಕಾರಿ/ನೌಕರರ ಸೇವಾ ವಹಿಯನ್ನು Electronic Service Register (ESR) ನಲ್ಲಿಯೇ ಅನುಷ್ಠಾನಗೊಳಿಸುವ ಕುರಿತು ಆದೇಶವನ್ನು ಹೊರಡಿಸಿದೆ.

2021-22ನೇ ಸಾಲಿನಿಂದ ಕರ್ನಾಟಕ ರಾಜ್ಯ ಸರ್ಕಾರಿ ಸೇವೆಗೆ ಸೇರ್ಪಡೆಗೊಳ್ಳುವ ಎಲ್ಲಾ ಅಧಿಕಾರಿ/ನೌಕರರುಗಳ ಸೇವಾ ವಹಿಯನ್ನು “ವಿದ್ಯುನ್ಮಾನ ಸೇವಾ ವಹಿ” (Electronic Service Register (ESR) ನಲ್ಲಿಯೇ ಅನುಷ್ಠಾನಗೊಳಿಸಲು ಸಂಬಂಧ ಪಟ್ಟ ಎಲ್ಲಾ ಸಕ್ಷಮ ಪ್ರಾಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳುವಂತೆ ಆದೇಶಿಸಲಾಗಿರುತ್ತದೆ. ಹಾಗೂ ಉಲ್ಲೇಖಿತ ಸರ್ಕಾರದ ಸುತ್ತೋಲೆ (3) & (4) ರಂತೆ, ಎಲ್ಲಾ ಸಿಬ್ಬಂದಿಗಳ ಸೇವಾ ವಹಿಗಳನ್ನು ESR ಗೆ ಬದಲಾಯಿಸಿ ಮುಂದೆ ESR ನಲ್ಲಿಯೇ ಮುಂದುವರೆಸುವಂತೆ ತಿಳಿಸಲಾಗಿದೆ ಹಾಗೂ ಹೆಚ್‌ಆರ್‌ಎಂಎಸ್-1 ತಂತ್ರಾಂಶದ ಸೇವಾವಹಿ ಭಾಗದಲ್ಲಿ ಅಧಿಕಾರಿ/ನೌಕರರ ಮಾಹಿತಿಯು ಲಭ್ಯವಿದ್ದು, ಸದರಿ ಮಾಹಿತಿಯನ್ನು ಹೆಚ್‌ಆರ್‌ಎಂಎಸ್-2 ಯೋಜನೆಯ ಭಾಗವಾಗಿರುವ ವಿದ್ಯುನ್ಮಾನ ಸೇವಾ ವಹಿ (ESR) ಗೆ ವರ್ಗಾಯಿಸಲು ಕ್ರಮ ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ ಸದರಿ ಮಾಹಿತಿಯನ್ನು ವರ್ಗಾಯಿಸಿದ ನಂತರ ESR ನಲ್ಲಿ ಯಾವುದೇ ತಿದ್ದುಪಡಿ ಮಾಡುವ ಅವಕಾಶವಿಲ್ಲದಿರುವ ಕಾರಣ ಹೆಚ್‌ಆರ್‌ಎಂಎಸ್-1 ತಂತ್ರಾಂಶದಲ್ಲಿ ಲಭ್ಯವಿರುವ ತಮ್ಮ ಇಲಾಖೆಯ ಎಲ್ಲಾ ಸರ್ಕಾರಿ ಅಧಿಕಾರಿ/ನೌಕರರುಗಳ ಸೇವಾ ವಹಿಯ ಪೂರ್ಣ ಮಾಹಿತಿಯನ್ನು ಕೂಡಲೇ ಪರಿಶೀಲಿಸಿ, ಅವಶ್ಯಕವಿದ್ದಲ್ಲಿ ಸರಿಪಡಿಸುವಂತೆ ಹಾಗೂ ಸೇರಿಸಲು ಸೂಚಿಸಲಾಗಿದೆ.

ಆದುದರಿಂದ, ಈ ಬಗ್ಗೆ ಸಂಬಂಧಪಟ್ಟ ಎಲ್ಲಾ ಸಕ್ಷಮ ಪ್ರಾಧಿಕಾರಿಗಳು ಹೆಚ್ಚಿನ ಗಮನ ಹರಿಸಿ, ಕರ್ನಾಟಕ ರಾಜ್ಯ ಸರ್ಕಾರಿ ಸೇವೆಗೆ ಸೇರ್ಪಡೆಗೊಳ್ಳುವ ಎಲ್ಲಾ ಅಧಿಕಾರಿ/ನೌಕರರುಗಳ ಸೇವಾ ವಹಿಯನ್ನು ವಿದ್ಯುನ್ಮಾನ ಸೇವಾ ವಹಿಯಲ್ಲಿಯೇ ಅನುಷ್ಠಾನಗೊಳಿಸುವಂತೆ ಹಾಗೂ ಸಿಬ್ಬಂದಿಗಳ ಇಎಸ್‌ಆರ್ ನಿರ್ವಹಣೆಯಲ್ಲಿ ಯಾವುದೇ ಅಡಚಣೆಯುಂಟಾಗಿದ್ದಲ್ಲಿ ಕೂಡಲೇ ಹೆಚ್‌ಆರ್‌ಎಂಎಸ್ ತಂಡವನ್ನು ಸಂಪರ್ಕಿಸಿ ಸರಿಪಡಿಸಿಕೊಂಡು ಸದರಿ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸಲು ಉಲ್ಲೇಖಿತ (2) ರ ಪತ್ರದಲ್ಲಿ ಈಗಾಗಲೇ ತಮ್ಮಲ್ಲಿ ಕೋರಲಾಗಿತ್ತು. ಆದಾಗ್ಯೂ ಇಎಸ್‌ಆರ್ ಅನುಷ್ಠಾನದಲ್ಲಿ ಯಾವುದೇ ಪ್ರಗತಿಯನ್ನು ಕಂಡು ಬಂದಿರುವುದಿಲ್ಲ. ಇದೇ ರೀತಿ ಮುಂದುವರೆದಲ್ಲಿ ಶೀಘ್ರದಲ್ಲಿ ಅನುಷ್ಠಾನಗೊಳ್ಳಲಿರುವ ಹೆಚ್‌ಆರ್‌ಎಂಎಸ್-2ನಲ್ಲಿ ವೇತನ ಪಡೆಯುವುದು ಕಷ್ಟಕರವಾಗುತ್ತದೆ. ಸೇವಾವಹಿಯು ಸರ್ಕಾರಿ ನೌಕರರ ಒಂದು ಪ್ರಮುಖ ಭಾಗವಾಗಿದ್ದು, ಹೆಚ್‌ಆರ್‌ಎಂಎಸ್ -2 ಅನುಷ್ಠಾನಗೊಳ್ಳಲು ವಿದ್ಯುನ್ಮಾನ ಸೇವಾ ವಹಿ (ಇಎಸ್‌ಆರ್) ಪೂರ್ಣಗೊಳ್ಳುವುದು ಮುಖ್ಯವಾಗಿರುತ್ತದೆ. ಆದುದರಿಂದ ವಿಶೇಷ ಅಭಿಯಾನದ ರೂಪದಲ್ಲಿ ಹೆಚ್ಚಿನ ಒತ್ತು ಕೊಟ್ಟು ಮಾರ್ಚ್ ಅಂತ್ಯದೊಳಗಾಗಿ ರಾಜ್ಯ ಸರ್ಕಾರಿ ಸೇವೆಗೆ ಸೇರ್ಪಡೆಗೊಂಡಿರುವ ಎಲ್ಲಾ ಅಧಿಕಾರಿ/ನೌಕರರುಗಳ ಸೇವಾ ವಹಿಯನ್ನು ವಿದ್ಯುನ್ಮಾನ ಸೇವಾ ವಹಿಯಲ್ಲಿಯೇ ಅನುಷ್ಠಾನಗೊಳಿಸುವ (ESR) ಕಾರ್ಯವನ್ನು ಪೂರ್ಣಗೊಳಿಸುವಂತೆ ಈ ಮೂಲಕ ಕೋರಿದೆ ಅಂತ ತಿಳಿಸಿದೆ.

All officers/employees who have joined government service have been instructed to do so immediately
Share. Facebook Twitter LinkedIn WhatsApp Email

Related Posts

BREAKING : 4 ಮಂದಿ ಸಾವು, 70ಕ್ಕೂ ಹೆಚ್ಚು ಜನರ ರಕ್ಷಣೆ ; ದುರಂತ ಸ್ಥಳಕ್ಕೆ ಸಿಎಂ ಧಾಮಿ ಭೇಟಿ

05/08/2025 9:15 PM1 Min Read

ವರಮಹಾಲಕ್ಷ್ಮಿ ಹಬ್ಬಕ್ಕೂ ಮುನ್ನ ಕೇಂದ್ರ ಸರ್ಕಾರಿ ನೌಕರರಿಗೆ ಗುಡ್‌ನ್ಯೂಸ್‌: DA ಹೆಚ್ಚಳ..!

05/08/2025 2:04 PM1 Min Read

ಹಬ್ಬಕ್ಕೆ ಚಿನ್ನ ಕೊಳ್ಳುವವರಿಗೆ ‘ಬಿಗ್‌ಶಾಕ್‌’: 1 ಲಕ್ಷ ರೂ ದಾಟಿದ ಚಿನ್ನದ ಬೆಲೆ …!

05/08/2025 1:14 PM1 Min Read
Recent News

ಚಂದ್ರನ ಮೇಲೆ ಪತನಗೊಂಡ ಅಥೇನಾ ಲ್ಯಾಂಡರ್ ಅನ್ನು ಸೆರೆಹಿಡಿದ ಚಂದ್ರಯಾನ-2

07/08/2025 12:23 PM

ಧರ್ಮಸ್ಥಳದಲ್ಲಿ ಗುಂಪು ಘರ್ಷಣೆ ವಿಚಾರ ವರದಿ ನೀಡಲು ಸೂಚನೆ ನೀಡಲಾಗಿದೆ : ಗೃಹ ಸಚಿವ ಜಿ.ಪರಮೇಶ್ವರ್

07/08/2025 12:21 PM

ಉಪರಾಷ್ಟ್ರಪತಿ ಚುನಾವಣೆಗೆ ಅಧಿಸೂಚನೆ ಪ್ರಕಟ: ಇಂದಿನಿಂದ ನಾಮನಿರ್ದೇಶನ ಪ್ರಕ್ರಿಯೆ ಆರಂಭ

07/08/2025 12:17 PM

BREAKING : ಚಂದ್ರನ ಮೇಲೆ ಅಪ್ಪಳಿಸಿದ `ಅಥೇನಾ ಲ್ಯಾಂಡರ್’ ನ ದೃಶ್ಯ ಸೆರೆ ಹಿಡಿದ ಚಂದ್ರಯಾನ-2 | Chandrayaan-2

07/08/2025 12:17 PM
State News
KARNATAKA

ಧರ್ಮಸ್ಥಳದಲ್ಲಿ ಗುಂಪು ಘರ್ಷಣೆ ವಿಚಾರ ವರದಿ ನೀಡಲು ಸೂಚನೆ ನೀಡಲಾಗಿದೆ : ಗೃಹ ಸಚಿವ ಜಿ.ಪರಮೇಶ್ವರ್

By kannadanewsnow0507/08/2025 12:21 PM KARNATAKA 2 Mins Read

ಬೆಂಗಳೂರು, (ಆಗಸ್ಟ್ 7) : ಧರ್ಮಸ್ಥಳದಲ್ಲಿ ನಿನ್ನೆ ದಿನ ಎರಡು ಗುಂಪುಗಳ ಮಧ್ಯೆ ಗುಂಪು ಘರ್ಷಣೆ ಯಾಕಾಗಿದೆ, ಯಾರು ಕಾರಣಕರ್ತರು,…

BIG NEWS : ವಿಜಯಪುರದಲ್ಲಿ ಘೋರ ಘಟನೆ : ವಾಚ್ ವಿಚಾರಕ್ಕೆ ಹಲ್ಲೆಗೊಳಗಾಗಿದ್ದ 5ನೇ ತರಗತಿ ವಿದ್ಯಾರ್ಥಿ ಸಾವು!

07/08/2025 12:10 PM

BREAKING : ರೌಡಿಶೀಟರ್ ಬಿಕ್ಲು ಶಿವ ಕೊಲೆ ಕೇಸ್ : ಆರೋಪಿ ಜಗ್ಗ ಸೇರಿ ಎಲ್ಲಾ ಬಂಧಿತ ಆರೋಪಿಗಳ ವಿರುದ್ಧ ರೌಡಿಶೀಟ್ ಓಪನ್!

07/08/2025 12:03 PM

BREAKING : ಬೆಂಗಳೂರಿನ `ಲಾಲ್ ಬಾಗ್ 218 ನೇ`ಫಲಪುಷ್ಪ ಪ್ರದರ್ಶನ’ಕ್ಕೆ CM ಸಿದ್ದರಾಮಯ್ಯ ಚಾಲನೆ.!

07/08/2025 11:54 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.