ವಿಜಯಪುರ : ಜ್ಞಾನಯೋಗಾಶ್ರಮದ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದಾರೆ. ವಿಜಯಪುರದಲ್ಲಿ ಸೈನಿಕ ಶಾಲೆ ಆವರಣದಲ್ಲಿ ಸಿದ್ದೇಶ್ವರ ಶ್ರೀ ಅಂತಿಮ ವಿಧಿ ವಿಧಾನಕ್ಕೆ ಸಕಲ ಸಿದ್ದತೆ ಆರಂಭವಾಗಿದೆ.

ಶ್ರೀಗಳನ್ನು ಪೂರ್ವ ದಿಕ್ಕಿಗೆ ತಲೆಮಾಡಿ ಮಲಗಿಸಿ ಅಗ್ನಿಸ್ಪರ್ಶ ಮಾಡಲು ಸಕಲ ಸಿದ್ದತೆ ನಡೆಸಲಾಗಿದ್ದು, ಬಲಭಾಗಕ್ಕೆ ಸಿಎಂ ಸೇರಿ ವಿಐಪಿಗಳಿಗೆ ಕೂರಲು ಅವಕಾಶ ಮಾಡಿಕೊಡಲಾಗಿದೆ. 1000 ಜನರಿಗೆ ಶ್ರೀಗಳ ವಿಧಿ ವಿಧಾನದಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿದೆ. ಇನ್ನೂ, ಭಕ್ತರಿಗೆ ಎಲ್ ಇಡಿ ಸ್ಕ್ರೀನ್ ಮೂಲಕ ಅಂತಿಮ ಕ್ರಿಯೆ ನೋಡುವ ಅವಕಾಶ ನೀಡಲಾಗಿದೆ. ವಿಧಿ ವಿಧಾನ ನೆರವೇರುವ ಜಾಗದಲ್ಲಿ ಭಕ್ತರು ರಂಗೋಲಿ ಬಿಡಿಸುತ್ತಿದ್ದಾರೆ.

ಜ್ಞಾನಯೋಗಾಶ್ರಮದ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದಾರೆ. ವಿಜಯಪುರದಲ್ಲಿ ಸೈನಿಕ ಶಾಲೆ ಆವರಣದಲ್ಲಿ ಸಿಎಂ ಬೊಮ್ಮಾಯಿ, ಯಡಿಯೂರಪ್ಪ , ಪ್ರಹ್ಲಾದ್ ಜೋಶಿ ಸೇರಿ ಹಲವರು ಅಂತಿಮ ದರ್ಶನ ಪಡೆದರು.

ನಡು ರಸ್ತೆಯಲ್ಲೇ ರೋಮಿಯೋಗಳ ‘ರೊಮ್ಯಾನ್ಸ್’ : ಬೈಕ್ ಓಡಿಸುತ್ತಿದ್ದ ಪ್ರಿಯತಮೆಗೆ ಮುತ್ತಿನ ಸುರಿಮಳೆ..!

BREAKING NEWS : ಐಪಿಎಲ್ 2023 ; ‘ಡೆಲ್ಲಿ ಕ್ಯಾಪಿಟಲ್ಸ್’ಗೆ ಮರಳಿದ ಗಂಗೂಲಿ, ‘ಬಿಸಿಸಿಐ ಮಾಜಿ ಅಧ್ಯಕ್ಷ’ನಿಗೆ ದೊಡ್ಡ ಜವಾಬ್ದಾರಿ

Share.
Exit mobile version