Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಗರ್ಭದಲ್ಲಿರುವ ಮತ್ತು ಚಿಕ್ಕ ಮಕ್ಕಳಿಗೂ ಶ್ರಾದ್ಧ ಮಾಡಬಹುದೇ? ಶಾಸ್ತ್ರಗಳು ಹೇಳುವುದೇನು?

16/09/2025 6:31 AM

ರೈಲು ಪ್ರಯಾಣಿಕರೇ ಗಮನಿಸಿ : ಆಧಾ‌ರ್ ದೃಢೀಕರಣ ಆದರಷ್ಟೆ ಅ.1ರಿಂದ `ರೈಲು ಟಿಕೆಟ್’ ಬುಕ್ | Train Ticket Booking

16/09/2025 6:29 AM

BIG NEWS: ರಾಜ್ಯದ ಕುರುಬ ಸಮುದಾಯ ST ಪಟ್ಟಿಗೆ ಸೇರ್ಪಡೆ: ಇಂದು ಸರ್ಕಾರದ ಮಹತ್ವದ ಸಭೆ

16/09/2025 6:23 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Good News: ರಾಜ್ಯದ 5, 8 ಹಾಗೂ 9ನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳು ಪಾಸ್: ಶಾಲಾ ಶಿಕ್ಷಣ ಇಲಾಖೆ ಆದೇಶ
KARNATAKA

Good News: ರಾಜ್ಯದ 5, 8 ಹಾಗೂ 9ನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳು ಪಾಸ್: ಶಾಲಾ ಶಿಕ್ಷಣ ಇಲಾಖೆ ಆದೇಶ

By kannadanewsnow0920/05/2024 9:28 PM

ಬೆಂಗಳೂರು: ರಾಜ್ಯದ ಎಲ್ಲ ಶಾಲೆಗಳ 5, 8 ಹಾಗೂ 9ನೇ ತರಗತಿಯ ವಿದ್ಯಾರ್ಥಿಗಳನ್ನು ಮುಂದಿನ ಶೈಕ್ಷಣಿಕ ತರಗತಿಗೆ ತೇರ್ಗಡೆ ಮಾಡಿ, ಶಾಲಾ ಶಿಕ್ಷಣ ಇಲಾಖೆ ಆದೇಶಿಸಿದೆ. ಈ ಮೂಲಕ ರಾಜ್ಯದ 5, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಲಾಗಿದೆ.

ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರಾದಂತ ಬಿ.ಬಿ ಕಾವೇರಿ ಆದೇಶಿಸಿದ್ದು, ಮಕ್ಕಳ ಶೈಕ್ಷಣಿಕ ಭವಿಷ್ಯದ ಹಿತದೃಷ್ಟಿಯಿಂದ ಶಾಲೆಗಳಲ್ಲಿ ನಡೆದಿರುವ ಪರೀಕ್ಷೆಗಳ ಮೌಲ್ಯಾಂಕನ ಆಧರಿಸಿ ಮುಂದಿನ ತರಗತಿಗೆ ದಾಖಲಾತಿಗೆ ಅನುಕೂಲ ಮಾಡಿಕೊಡುವಂತೆ ಸೂಚಿಸಿದ್ದಾರೆ.

ಶಾಲಾ ಶಿಕ್ಷಣ ಇಲಾಖೆ ಆದೇಶದಲ್ಲಿ ಏನಿದೆ..?

2023-24ನೇ ಸಾಲಿನಲ್ಲಿ ರಾಜ್ಯ ಪಠ್ಯ ಕ್ರಮದ ಸರ್ಕಾರಿ ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ 2023-24ನೇ ಸಾಲಿಗೆ ಶೈಕ್ಷಣಿಕ ಮಾರ್ಗಸೂಚಿಯನ್ನು ಹೊರಡಿಸುವ ಮೂಲಕ ದಿನಾಂಕ:11.04.2024 ರಿಂದ 28.05.2024ರವರೆಗೆ ಬೇಸಿಗೆ ರಜೆ ಘೋಷಿಸಲಾಗಿರುತ್ತದೆ ಎಂದಿದ್ದಾರೆ.

ಆದರೆ ಉಲ್ಲೇಖ-2ರನ್ನಯ ರಾಜ್ಯದಲ್ಲಿನ ಕೆಲವು ಖಾಸಗಿ ಶಾಲೆಗಳು ಬೇಸಿಗೆ ರಜೆಯನ್ನು ಕಡಿತಗೊಳಿಸಿ ತರಗತಿಗಳನ್ನು ಪ್ರಾರಂಭಿಸಿದ್ದು, ಈ ಕುರಿತಂತೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಈಗಾಗಲೇ ನಿಗಧಿಯಾದಂತೆ ಶೈಕ್ಷಣಿಕ ರಜೆಯನ್ನು ಮುಂದುವರಿಸುವಂತೆ ಕ್ರಮ ಕೈಗೊಳ್ಳುವಂತೆ ಕೋರಿರುತ್ತಾರೆ ಎಂದು ಹೇಳಿದ್ದಾರೆ.

ಪರಿಶೀಲಿಸಲಾಗಿ, ಮಕ್ಕಳಿಗೆ ಶೈಕ್ಷಣಿಕ ವರ್ಷದಲ್ಲಿ ಶಾಲಾ ಚಟುವಟಿಕೆಗಳನ್ನು ಸೇರಿದಂತೆ ಶೈಕ್ಷಣಿಕ ಮಾರ್ಗಸೂಚಿ ಮತ್ತು ಸುತ್ತೋಲೆಯಲ್ಲಿ ತಿಳಿಸಲಾಗಿರುತ್ತದ ಅದರಂತೆ ಶಾಲೆಗಳನ್ನು ಪ್ರಾರಂಭಿಸಿ ಮುಂದುವರೆಸಲು ಕ್ರಮವಹಿಸುವಂತೆ ರಾಜ್ಯದ ಎಲ್ಲಾ ಉಪನಿರ್ದೇಶಕರುಗಳಿಗೆ ಸೂಚನೆ ನೀಡಿದ್ದಾರೆ.

ದೇವೇಗೌಡರ ಕುಟುಂಬ ಮುಗಿಸಲು ಸರಕಾರದಿಂದ ಸಂಚು: HDK ಗಂಭೀರ ಆರೋಪ

BIG NEWS: ಇನ್ಮುಂದೆ ‘ಹೊರಗುತ್ತಿಗೆ ನೇಮಕಾತಿ’ಯಲ್ಲೂ ‘ಮೀಸಲಾತಿ’ ಕಡ್ಡಾಯ: ‘ರಾಜ್ಯ ಸರ್ಕಾರ’ ಆದೇಶ

Share. Facebook Twitter LinkedIn WhatsApp Email

Related Posts

BIG NEWS: ರಾಜ್ಯದ ಕುರುಬ ಸಮುದಾಯ ST ಪಟ್ಟಿಗೆ ಸೇರ್ಪಡೆ: ಇಂದು ಸರ್ಕಾರದ ಮಹತ್ವದ ಸಭೆ

16/09/2025 6:23 AM1 Min Read

ಮಾನವೀಯತೆ ಮೆರೆದ ನ್ಯಾಯಾಧೀಶೆ: ವೃದ್ಧನ ಬಳಿಗೆ ತೆರಳಿ ತೀರ್ಪು, ಸ್ಥಳದಲ್ಲೇ ಪರಿಹಾರಕ್ಕೆ ಆದೇಶ

16/09/2025 6:20 AM1 Min Read

ರಾಜ್ಯದಲ್ಲಿ 2000 ಕ್ಕೂ ಹೆಚ್ಚು `KSRP’ ಹುದ್ದೆಗಳಿಗೆ ನೇರ ನೇಮಕಾತಿ : ಸರ್ಕಾರದಿಂದ ಮಹತ್ವದ ಆದೇಶ

16/09/2025 6:18 AM1 Min Read
Recent News

ಗರ್ಭದಲ್ಲಿರುವ ಮತ್ತು ಚಿಕ್ಕ ಮಕ್ಕಳಿಗೂ ಶ್ರಾದ್ಧ ಮಾಡಬಹುದೇ? ಶಾಸ್ತ್ರಗಳು ಹೇಳುವುದೇನು?

16/09/2025 6:31 AM

ರೈಲು ಪ್ರಯಾಣಿಕರೇ ಗಮನಿಸಿ : ಆಧಾ‌ರ್ ದೃಢೀಕರಣ ಆದರಷ್ಟೆ ಅ.1ರಿಂದ `ರೈಲು ಟಿಕೆಟ್’ ಬುಕ್ | Train Ticket Booking

16/09/2025 6:29 AM

BIG NEWS: ರಾಜ್ಯದ ಕುರುಬ ಸಮುದಾಯ ST ಪಟ್ಟಿಗೆ ಸೇರ್ಪಡೆ: ಇಂದು ಸರ್ಕಾರದ ಮಹತ್ವದ ಸಭೆ

16/09/2025 6:23 AM

ಮಾನವೀಯತೆ ಮೆರೆದ ನ್ಯಾಯಾಧೀಶೆ: ವೃದ್ಧನ ಬಳಿಗೆ ತೆರಳಿ ತೀರ್ಪು, ಸ್ಥಳದಲ್ಲೇ ಪರಿಹಾರಕ್ಕೆ ಆದೇಶ

16/09/2025 6:20 AM
State News
KARNATAKA

BIG NEWS: ರಾಜ್ಯದ ಕುರುಬ ಸಮುದಾಯ ST ಪಟ್ಟಿಗೆ ಸೇರ್ಪಡೆ: ಇಂದು ಸರ್ಕಾರದ ಮಹತ್ವದ ಸಭೆ

By kannadanewsnow5716/09/2025 6:23 AM KARNATAKA 1 Min Read

ಬೆಂಗಳೂರು: ಕುರುಬ ಸಮುದಾಯದ ಎಸ್ ಟಿ ಸೇರ್ಪಡೆ ಬೇಡಿಕೆ ಮತ್ತೆ ಮುನ್ನೆಲೆಗೆ ಬಂದಿದ್ದು, ಕುರುಬ ಸಮುದಾಯವನ್ನು ಎಸ್ ಟಿ ಗೆ…

ಮಾನವೀಯತೆ ಮೆರೆದ ನ್ಯಾಯಾಧೀಶೆ: ವೃದ್ಧನ ಬಳಿಗೆ ತೆರಳಿ ತೀರ್ಪು, ಸ್ಥಳದಲ್ಲೇ ಪರಿಹಾರಕ್ಕೆ ಆದೇಶ

16/09/2025 6:20 AM

ರಾಜ್ಯದಲ್ಲಿ 2000 ಕ್ಕೂ ಹೆಚ್ಚು `KSRP’ ಹುದ್ದೆಗಳಿಗೆ ನೇರ ನೇಮಕಾತಿ : ಸರ್ಕಾರದಿಂದ ಮಹತ್ವದ ಆದೇಶ

16/09/2025 6:18 AM

ರಾಜ್ಯದ ಸರ್ಕಾರಿ PU ಕಾಲೇಜು, ಜಿಲ್ಲಾ ಉಪ ನಿರ್ದೇಶಕರ ಕಚೇರಿ ಅಧಿಕಾರಿ, ಸಿಬ್ಬಂದಿಗಳಿಗೆ ಮಹತ್ವದ ಮಾಹಿತಿ

16/09/2025 6:10 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.