BREAKING NEWS: ಮಕ್ಕಳೆಲ್ಲರೂ ಸೇಫ್ ಆಗಿದ್ದಾರೆ; ಯಾರು ಭಯಪಡಬೇಡಿ- ಡಿಕೆಶಿ ಪುತ್ರಿ ಐಶ್ವರ್ಯಾ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಒಡೆತನದ ಸ್ಕೂಲ್ ಗೆ ಬಾಂಬ್‌ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಕೂಲ್‌ ಗೆ ಡಿಕೆಶಿ ಪುತ್ರಿ ಐಶ್ವರ್ಯಾ ಆಗಮಿಸಿದ್ದಾರೆ. BREAKING NEWS: ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಸ್ಕೂಲ್‌ ಗೆ ಬಾಂಬ್‌ ಬೆದರಿಕೆ…! ವಿದ್ಯಾರ್ಥಿಗಳು ಬೇರೆಡೆಗೆ ಸ್ಥಳಾಂತರ   ಪರಿಸ್ಥಿತಿ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ. ಪೋಷಕರಿಗೆ ಪರಿಸ್ಥಿತಿಯ ಬಗ್ಗೆ ಪುತ್ರಿ ಹೇಳುತ್ತಿದ್ದಾರೆ. ಮಕ್ಕಳೆಲ್ಲರೂ ಸೇಫ್ ಆಗಿದ್ದಾರೆ. ಯಾರು ಭಯಪಡಬೇಡಿ ಒಂದು ಅರ್ಧ ಗಂಟೆ ಟೈಮ್ ಕೊಡಿ. ಎಲ್ಲವೂ ಸರಿ ಹೋಗುತ್ತೆ.ಯಾರೂ ಭಯ ಪಡೋ … Continue reading BREAKING NEWS: ಮಕ್ಕಳೆಲ್ಲರೂ ಸೇಫ್ ಆಗಿದ್ದಾರೆ; ಯಾರು ಭಯಪಡಬೇಡಿ- ಡಿಕೆಶಿ ಪುತ್ರಿ ಐಶ್ವರ್ಯಾ