ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನ ಮೂರೂ ಅಭ್ಯರ್ಥಿ ಗಳು ಗೆಲ್ಲುತ್ತಾರೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕಾಂಗ್ರೆಸ್ ನ ಅಜಯ ಮಾಕನ್, ಚಂದ್ರಶೇಖರ್ ಹಾಗೂ ಸೈಯ್ಯದ್ ನಾಸಿರ್ ಹುಸೇನ್, ಮೂರೂ ಅಭ್ಯರ್ಥಿಗಳು ಸುಲಭವಾಗಿ ಗೆಲ್ಲುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.   ಎಸ್ಐ, ಕಾನ್ಸ್ಟೇಬಲ್ ಹುದ್ದೆಗಳಿಗೆ RRB RPF ‘ಅಧಿಸೂಚನೆ’ ನಕಲಿ :ʻPIBʼ ಫ್ಯಾಕ್ಟ್ ಚೆಕ್ ಸ್ಪಷ್ಟನೆ! ಲೋಕಸಭಾ ಚುನಾವಣೆಗೂ ಮುನ್ನ ರಾಜ್ಯ ಬಿಜೆಪಿಗೆ ಬಿಗ್‌ ಶಾಕ್‌: ಶಾಸಕ ಸ್ಥಾನಕ್ಕೆ ST ಸೋಮಶೇಖರ್ – ಶಿವರಾಂ ಹೆಬ್ಬಾರ್ ‘ರಾಜೀನಾಮೆ! ಆಮಿಷಗಳು ಹಾಗೂ ಬೆದರಿಕೆ ಹಾಕಿದ್ದರಿಂದ ಒಟ್ಟಿಗಿದ್ದು ಮತ … Continue reading ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನ ಮೂರೂ ಅಭ್ಯರ್ಥಿ ಗಳು ಗೆಲ್ಲುತ್ತಾರೆ: ಸಿಎಂ ಸಿದ್ದರಾಮಯ್ಯ