Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

35ನೇ ವಯಸ್ಸಿಗೆ ನಡಿಗೆ ಆರಂಭಿಸಿದರೆ 40ಕ್ಕೆ ಸಿಗಲಿದೆ ಹೊಸ ಚೈತನ್ಯ! ರಕ್ತದ ಸಕ್ಕರೆ ಮಟ್ಟ ಮತ್ತು ಜೀರ್ಣಕ್ರಿಯೆ ಸುಧಾರಣೆಗೆ ತಜ್ಞರ ಸಲಹೆ

30/03/2026 7:25 AM

ಆನ್ ಲೈನ್ ವಂಚನೆಗೆ ಬ್ರೇಕ್ : ಏಪ್ರಿಲ್ 1 ರಿಂದ `UPI, ಕಾರ್ಡ್ ಪಾವತಿ’ ನಿಯಮಗಳಲ್ಲಿ ಮಹತ್ವದ ಬದಲಾವಣೆ.!

30/03/2026 7:23 AM

​ಕೊಲ್ಲಿ ರಾಷ್ಟ್ರಗಳ ಮೇಲೆ ಇರಾನ್ ಭೀಕರ ಕ್ಷಿಪಣಿ ದಾಳಿ: ಕುವೈತ್ ಜಲ ಸ್ಥಾವರದ ಮೇಲೆ ಬಾಂಬ್ ಮಳೆ, ಭಾರತೀಯ ಕಾರ್ಮಿಕ ಸಾವು!

30/03/2026 7:13 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ರಾಜ್ಯಾಧ್ಯಂತ ಎಲ್ಲಾ ಮಾದರಿಯ ‘ಟ್ಯಾಕ್ಸಿ ಪ್ರಯಾಣ ದರ’ ಒಂದೇ ಮಾದರಿಯಲ್ಲಿ ನಿಗದಿ: ರಾಜ್ಯ ಸರ್ಕಾರ ಆದೇಶ
KARNATAKA

BREAKING: ರಾಜ್ಯಾಧ್ಯಂತ ಎಲ್ಲಾ ಮಾದರಿಯ ‘ಟ್ಯಾಕ್ಸಿ ಪ್ರಯಾಣ ದರ’ ಒಂದೇ ಮಾದರಿಯಲ್ಲಿ ನಿಗದಿ: ರಾಜ್ಯ ಸರ್ಕಾರ ಆದೇಶ

By kannadanewsnow0902/09/2024 7:54 PM

ಬೆಂಗಳೂರು: ರಾಜ್ಯ ಸರ್ಕಾರದಿಂದ ರಾಜ್ಯಾಧ್ಯಂತ ಎಲ್ಲಾ ವಿವಿಧ ಮಾದರಿಯ ಟ್ಯಾಕ್ಸಿಗಳ ಪ್ರಯಾಣ ದರಗಳನ್ನು ಒಂದೇ ಮಾದರಿಯಲ್ಲಿ ನಿಗದಿಗೊಳಿಸಿ ಆದೇಶ ಹೊರಡಿಸಿದೆ.

ಈ ಕುರಿತಂತೆ ಸಾರಿಗೆ ಮತ್ತು ರಸ್ತೆ ಸುರಕ್ಷತೆಯ ಆಯುಕ್ತರು ರಾಜ್ಯದ ಎಲ್ಲಾ ಉಪ ಸಾರಿಗೆ ಆಯುಕ್ತರು, ಹಿರಿಯ ಪ್ರಾದೇಶಿಕ, ಪ್ರಾದೇಶಿಕ, ಸಹಾಯಕ ಪ್ರಾದೇಶಿಕ, ಸಾರಿಗೆ ಅಧಿಕಾರಿಗಳು ಮತ್ತು ಕಾರ್ಯದರ್ಶಿಗಳು, ಹೆಚ್ಚುವರಿ ಕಾರ್ಯದರ್ಶಿಗಳು, ಪ್ರಾದೇಶಿಕ ಸಾರಿಗೆ ಪ್ರಾಧಿಕಾರಿಗಳಿಗೆ ಪತ್ರ ಬರೆದು ಸೂಚಿಸಿದ್ದಾರೆ.

ಸಾರಿಗೆ ಇಲಾಖೆಯ ಆಯುಕ್ತರು ಹೊರಡಿಸಿರುವಂತ ಆದೇಶದಲ್ಲಿ ಕರ್ನಾಟಕ ರಾಜ್ಯದಲ್ಲಿ ವಿಶೇಷವಾಗಿ ಬೆಂಗಳೂರು ನಗರ ಮಿತಿಯೊಳಗೆ ಆಚರಣೆ ಮಾಡುವ ಎಲ್ಲಾ ಟ್ಯಾಕ್ಸಿ ಸೇವೆಗಳಿಗೆ “ಒಂದು ನಗರ ಒಂದು ದರ” ನೀತಿಯನ್ನು ಅನುಷ್ಠಾಗೊಳಿಸುವಂತೆ ಪತ್ರದಲ್ಲಿ President, Federation of Karnataka State Private Transport Associations, Bangalore ಇವರು ಕೋರಿರುತ್ತಾರೆ ಎಂದಿದ್ದಾರೆ.

ಪರಿಶೀಲಿಸಲಾಗಿ, ಈಗಾಗಲೇ ಸರ್ಕಾರವು ಅಧಿಸೂಚನೆಯಲ್ಲಿ ಕರ್ನಾಟಕ ರಾಜ್ಯಾದ್ಯಂತ (ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಸಹ ಒಳಗೊಂಡಂತೆ) ಮತ್ತು ಅಗ್ರಿಗೇಟರ್ ನಿಯಮಗಳಡಿ ಆಚರಣೆ ಮಾಡುವ ಎಲ್ಲಾ ವಿವಿಧ ಮಾದರಿಯ ಟ್ಯಾಕ್ಸಿಗಳ ಪ್ರಯಾಣ ದರಗಳನ್ನು ಒಂದೇ ಮಾದರಿಯಲ್ಲಿ ನಿಗಧಿಪಡಿದಿಸಿ ಆದೇಶಿಸಿದ್ದು ಅದರಂತೆ ಈ ಕಛೇರಿ ಪತ್ರದಲ್ಲಿ ಸರ್ಕಾರದ ಅಧಿಸೂಚನೆಯಲ್ಲಿ ಪ್ರಸ್ತಾಪಿಸಿರುವ ಅಂಶಗಳಿಗೆ ಸಂಬಂಧಿಸಿದ ನಿರ್ದೇಶನಗಳಂತೆ ಸೂಕ್ತ ಕ್ರಮ ಕೈಗೊಳ್ಳಲು ಹಾಗೂ ಸಾರ್ವಜನಿಕರ ಮಾಹಿತಿಗಾಗಿ ಕಛೇರಿಯ ಸೂಚನಾ ಫಲಕಗಳಲ್ಲಿ ಪುದರ್ಶಿಸಲು ಸೂಚಿಸಲಾಗಿರುತ್ತದೆ ಎಂದು ಹೇಳಿದ್ದಾರೆ.

ಆದ್ದರಿಂದ ಸರ್ಕಾರವು ಪರಿಷ್ಕರಿಸಿರುವ ಪರಿಷ್ಕೃತ ದರಗಳನ್ನು ಕರ್ನಾಟಕ ರಾಜ್ಯಾದ್ಯಂತ (ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಸಹ ಒಳಗೊಂಡಂತೆ) ಮತ್ತು ಅಗ್ರಿಗೇಟರ್ ನಿಯಮಗಳಡಿ ಆಚರಣೆ ಮಾಡುವ ಎಲ್ಲಾ ವಿವಿಧ ಮಾದರಿಯ ಟ್ಯಾಕ್ಸಿಗಳು ಪರಿಷ್ಕೃತ ದರಗಳನ್ನು ಅನುಷ್ಠಾನಗೊಳಿಸಿರುವ ಬಗ್ಗೆ ಪರಿಶೀಲಿಸಿ ಮುಂದಿನ ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ.

ಹೀಗಿದೆ ಟ್ಯಾಕ್ಸಿ ದರಗಳು

  • 10 ಲಕ್ಷಕ್ಕಿಂತ ಕಡಿಮೆ ಮೌಲ್ಯದ ವಾಹನಗಳಿಗೆ ಕನಿಷ್ಟ 4 ಕಿಲೋಮೀಟರ್ ವರೆಗೆ ರೂ.100, ಪ್ರತಿ ಕಿಲೋಮೀಟರ್ ಗೆ ರೂ.24
  • 10 ಲಕ್ಷದಿಂದ 15 ಲಕ್ಷದವರೆಗಿನ ಮೌಲ್ಯದ ವಾಹನಗಳಿಗೆ ಕನಿಷ್ಟ 4 ಕಿಲೋಮೀಟರ್ ವರೆಗೆ ರೂ.115, ಆನಂತ್ರ ಪ್ರತಿ ಕಿಲೋಮೀಟರ್ ಗೆ ರೂ.28
  • 15 ಲಕ್ಷಕ್ಕಿಂತ ಹೆಚ್ಚಿನ ಮೌಲ್ಯದ ಟ್ಯಾಕ್ಸಿ ವಾಹನಗಳಿಗೆ 4 ಕಿಮೀ ವರೆಗೆ ರೂ.130, ಆನಂತ್ರ ಪ್ರತಿ ಕಿಲೋಮೀಟರ್ ಗೆ ರೂ.32 ದರವನ್ನು ರಾಜ್ಯ ಸರ್ಕಾರ ನಿಗದಿ ಪಡಿಸಲಾಗಿದೆ.

ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು

ಮಂಡ್ಯ: ಕ್ರೀಡಾಕೂಟದಿಂದ ‘ಶಿಕ್ಷಕ’ರಿಗೆ ಚೈತನ್ಯ- ಬಿಇಓ ಸಿ.ಎಚ್‌ ಕಾಳೀರಯ್ಯ

ಮಂಡ್ಯ: ಈ ಬಾರಿ ವಿಜೃಂಭಣೆಯಿಂದ ನಡೆಯಲಿದೆ ಶ್ರೀರಂಗಪಟ್ಟಣ ದಸರಾ- DC ಡಾ.ಕುಮಾರ

ಏನಿದು ‘ಚುಂಬನ ಕಾಯಿಲೆ’.? ಹೇಗೆ ಹರಡುತ್ತೆ.? ಲಕ್ಷಣಗಳೇನು.? ಚಿಕಿತ್ಸೆ ಹೇಗೆ.? ಇಲ್ಲಿದೆ ಮಾಹಿತಿ.!

Share. Facebook Twitter LinkedIn WhatsApp Email

Related Posts

ಮರಣಕ್ಕೂ ಮುನ್ನ ಮನುಷ್ಯನಿಗೆ ಏನೆಲ್ಲಾ ಕಾಣಿಸುತ್ತದೆ? ಗರುಡ ಪುರಾಣದ ರಹಸ್ಯಗಳಿವು!

30/03/2026 7:13 AM2 Mins Read

ALERT : ನಿಮ್ಮ ದೇಹದ ಮೇಲೆ`ಕೊಬ್ಬಿನ ಗಡ್ಡೆ’ ಇದೆಯಾ? ಹೀಗಿದೆ ಚಿಕಿತ್ಸಾ ವಿಧಾನ

30/03/2026 6:45 AM2 Mins Read

ಹಳ್ಳಿ ಜನರಿಗೆ ಇನ್ಮುಂದೆ 45 ದಿನಕ್ಕೊಮ್ಮೆ ಮಾತ್ರ ಗ್ಯಾಸ್ ಸಿಲಿಂಡರ್ : ಹೊಸ ನಿಯಮದ ಬಗ್ಗೆ ಸಚಿವ ಕೆ.ಹೆಚ್.ಮುನಿಯಪ್ಪ ಸ್ಪಷ್ಟನೆ

30/03/2026 6:27 AM1 Min Read
Recent News

35ನೇ ವಯಸ್ಸಿಗೆ ನಡಿಗೆ ಆರಂಭಿಸಿದರೆ 40ಕ್ಕೆ ಸಿಗಲಿದೆ ಹೊಸ ಚೈತನ್ಯ! ರಕ್ತದ ಸಕ್ಕರೆ ಮಟ್ಟ ಮತ್ತು ಜೀರ್ಣಕ್ರಿಯೆ ಸುಧಾರಣೆಗೆ ತಜ್ಞರ ಸಲಹೆ

30/03/2026 7:25 AM

ಆನ್ ಲೈನ್ ವಂಚನೆಗೆ ಬ್ರೇಕ್ : ಏಪ್ರಿಲ್ 1 ರಿಂದ `UPI, ಕಾರ್ಡ್ ಪಾವತಿ’ ನಿಯಮಗಳಲ್ಲಿ ಮಹತ್ವದ ಬದಲಾವಣೆ.!

30/03/2026 7:23 AM

​ಕೊಲ್ಲಿ ರಾಷ್ಟ್ರಗಳ ಮೇಲೆ ಇರಾನ್ ಭೀಕರ ಕ್ಷಿಪಣಿ ದಾಳಿ: ಕುವೈತ್ ಜಲ ಸ್ಥಾವರದ ಮೇಲೆ ಬಾಂಬ್ ಮಳೆ, ಭಾರತೀಯ ಕಾರ್ಮಿಕ ಸಾವು!

30/03/2026 7:13 AM

ಮರಣಕ್ಕೂ ಮುನ್ನ ಮನುಷ್ಯನಿಗೆ ಏನೆಲ್ಲಾ ಕಾಣಿಸುತ್ತದೆ? ಗರುಡ ಪುರಾಣದ ರಹಸ್ಯಗಳಿವು!

30/03/2026 7:13 AM
State News
KARNATAKA

ಮರಣಕ್ಕೂ ಮುನ್ನ ಮನುಷ್ಯನಿಗೆ ಏನೆಲ್ಲಾ ಕಾಣಿಸುತ್ತದೆ? ಗರುಡ ಪುರಾಣದ ರಹಸ್ಯಗಳಿವು!

By kannadanewsnow5730/03/2026 7:13 AM KARNATAKA 2 Mins Read

ಹಿಂದೂ ಧರ್ಮದಲ್ಲಿ ಗರುಡ ಪುರಾಣಕ್ಕೆ ಅತ್ಯಂತ ವಿಶೇಷವಾದ ಆಧ್ಯಾತ್ಮಿಕ ಮಹತ್ವವಿದೆ. 18 ಮಹಾಪುರಾಣಗಳಲ್ಲಿ ಒಂದಾದ ಇದು ಮನುಷ್ಯನ ಜೀವನ, ಮರಣ…

ALERT : ನಿಮ್ಮ ದೇಹದ ಮೇಲೆ`ಕೊಬ್ಬಿನ ಗಡ್ಡೆ’ ಇದೆಯಾ? ಹೀಗಿದೆ ಚಿಕಿತ್ಸಾ ವಿಧಾನ

30/03/2026 6:45 AM

ಹಳ್ಳಿ ಜನರಿಗೆ ಇನ್ಮುಂದೆ 45 ದಿನಕ್ಕೊಮ್ಮೆ ಮಾತ್ರ ಗ್ಯಾಸ್ ಸಿಲಿಂಡರ್ : ಹೊಸ ನಿಯಮದ ಬಗ್ಗೆ ಸಚಿವ ಕೆ.ಹೆಚ್.ಮುನಿಯಪ್ಪ ಸ್ಪಷ್ಟನೆ

30/03/2026 6:27 AM

ರಾಜ್ಯದ `SSLC’ ಗಣಿತ ಪರೀಕ್ಷೆಯಲ್ಲಿ `ವಾಟರ್ ಮಾರ್ಕ್’ ದೋಷ : ಉತ್ತರಿಸಲು ವಿದ್ಯಾರ್ಥಿಗಳ ಪರದಾಟ !

30/03/2026 6:05 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.