BIGG NEWS: ನೈತಿಕ ಪೊಲೀಸ್‌ಗಿರಿ ಆರೋಪ; ಸುನಿಲ್‌ ಕುಮಾರ್‌ ವಿರುದ್ಧ ಹಿಂದೂ ಕಾರ್ಯಕರ್ತರ ಕೆಂಡಾಮಂಡಲ

ಬೆಂಗಳೂರು: ಕಾರ್ಕಳ ಕ್ಷೇತ್ರದಲ್ಲಿ ಸಚಿವ ಸುನಿಲ್‌ ಕುಮಾರ್‌ ವಿರುದ್ಧ ಹಿಂದೂ ಕಾರ್ಯಕರ್ತರ ನೈತಿಕ ಪೊಲೀಸ್‌ಗಿರಿ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಕೆಂಡಾಮಂಡಲವಾಗಿದ್ದಾರೆ. BIGG NEWS: ಬೆಂಗಳೂರಿಗೆ ಬಂದ ಕೆ ಎಸ್ ಈಶ್ವರಪ್ಪ,ರಮೇಶ್ ಜಾರಕಿಹೊಳಿ; ಸಚಿವ ಸ್ಥಾನ ಸಿಗುವವರೆಗೆ ಅಧಿವೇಶನಕ್ಕೆ ಹಾಜರಾಗಲ್ಲ ಎಂದ ಆಕಾಂಕ್ಷಿಗಳು   ಸಚಿವ ಸುನಿಲ್‌ ಕುಮಾರ್‌ ಅವರು ಹಿಂದೂ ಕಾರ್ಯಕರ್ತರ ಮೇಲೆ ದೌರ್ಜನ್ಯ ನಡೆಸುತ್ತಿದ್ದಾರೆ. ಇದನ್ನು ಖಂಡಿಸಿ ಶ್ರೀರಾಮ ಸೇನೆಯ ಬೆಂಗಳೂರು ವಿಭಾಗ ದೌರ್ಜನ್ಯ ನಡೆಸುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ … Continue reading BIGG NEWS: ನೈತಿಕ ಪೊಲೀಸ್‌ಗಿರಿ ಆರೋಪ; ಸುನಿಲ್‌ ಕುಮಾರ್‌ ವಿರುದ್ಧ ಹಿಂದೂ ಕಾರ್ಯಕರ್ತರ ಕೆಂಡಾಮಂಡಲ