ಮುಂಬೈ: ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ  ಹಿನ್ನೆಲೆಯಲ್ಲಿ  ಬಾಲಿವುಡ್‌ ನಟ ಅಜಯ್‌ ದೇವಗನ್‌ ಮತ್ತು ಸಿದ್ಧಾರ್ಥ್‌ ಮಲ್ಹೋತ್ರಾ ಮತ್ತು ನಿದೇಶಕ ಇಂದ್ರ ಕುಮಾರ್‌ ವಿರುದ್ಧ ದೂರು ದಾಖಲಾಗಿದೆ.

BIGG NEWS : ತುಮಕೂರಿನಲ್ಲಿ ಘೋರ ದುರಂತ : ಇಬ್ಬರು ಮಕ್ಕಳ ಜತೆ ಕೆರೆಗೆ ಹಾರಿ ತಾಯಿಯೂ ಆತ್ಮಹತ್ಯೆ

 

ಇಂದ್ರ ಕುಮಾರ್‌ ನಿರ್ದೇಶಿಸಿದ ಥ್ಯಾಂಕ್‌ ಗಾಡ್‌ ನಲ್ಲಿ ಚಿತ್ರಗುಪ್ತ ದೇವರನ್ನು ಪೂಜಿಸುವ ಕಾಯಸ್ಥ ಸಮುದಾಯ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲಾಗಿದೆ. ಈ ಹಿನ್ನೆಲೆಯಲ್ಲಿ  ಅಜಯ್‌ ದೇವಗನ್‌ ಮತ್ತು ಸಿದ್ಧಾರ್ಥ್‌ ಮಲ್ಹೋತ್ರಾ ಮತ್ತು ನಿದೇಶಕ ಇಂದ್ರ ಕುಮಾರ್‌ ವಿರುದ್ಧ  ಹೆಚ್ಚುವರಿ ಮ್ಯಾಜಿಸ್ಟ್ರೇಟ್‌ ಮೋನಿಕಾ ಮಿಶ್ರಾ ಅವರ ನ್ಯಾಯಾಲಯದಲ್ಲಿ ದೂರು ದಾಖಲಾಗಿದೆ.

Share.
Exit mobile version