ತಪ್ಪು ತಿದ್ದಿಕೊಳ್ಳಲು ಅವಕಾಶ ಕೊಡಿ: ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಭಾವುಕ ನುಡಿ

ಹಾಸನ: ರಾಜ್ಯ ಕಾಂಗ್ರೆಸ್ ಸರ್ಕಾರ ಎಲ್ಲಾ ಕ್ಷೇತ್ರಗಳಲ್ಲಿಯೂ ವಿಫಲವಾಗಿದೆ ಎಂದು ಆರೋಪ ಮಾಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ಈ ಸರ್ಕಾರ ಜನರ ಕಷ್ಟಕ್ಕೆ ಮಿಡಿದು ಪರಿಹಾರ ಕೊಡುವ ಬದಲಿಗೆ ಪ್ರಚಾರದಲ್ಲಿ ಮುಳುಗಿದೆ ಎಂದಿದ್ದಾರೆ. ಹಾಸನದಲ್ಲಿ ಜೆಡಿಎಸ್ ಕಾರ್ಯಕರ್ತರು ಹಾಗೂ ಮುಖಂಡರ ಬೃಹತ್ ಸಮಾವೇಶದಲ್ಲಿ ಭಾಗಿಯಾಗಿ ಮಾತನಾಡಿದ ಅವರು ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ವಿರುದ್ಧ ಟೀಕಾ ಪ್ರಹಾರ ನಡೆಸಿದರು. ನಾನು ಕೈ ಜೋಡಿಸಿ ಮನವಿ ಮಾಡಲು ಬಂದಿದ್ದೇನೆ. ನಿಮ್ಮ ಎದುರು ಹುಟ್ಟಿದ ಮಕ್ಕಳು ನಾವು. ನಾವು … Continue reading ತಪ್ಪು ತಿದ್ದಿಕೊಳ್ಳಲು ಅವಕಾಶ ಕೊಡಿ: ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಭಾವುಕ ನುಡಿ