BIGG BREAKING NEWS: ಶಾಲೆಯಲ್ಲಿ ಶುಕ್ರವಾರ ದಿನ ನಮಾಜ್‌ ಗೆ ಅವಕಾಶ ನೀಡಿ; ಶಿಕ್ಷಣ ಸಚಿವರಿಗೆ ಮುಸ್ಲಿಂ ಮುಖಂಡರ ಒತ್ತಾಯ

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಗಣೇಶ ಪ್ರತಿಷ್ಠಾಪನೆಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅನುಮತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಗೌರಿ-ಗಣೇಶ ಹಬ್ಬದ ಬಗ್ಗೆ ರಾಜ್ಯ ಸರ್ಕಾರ ತೆಗೆದುಕೊಂಡಿರುವ ನಿರ್ಧಾರವೂ ವ್ಯಾಪಕ ಚರ್ಚೆಗೆ ಗುರಿಯಾಗಿದೆ.ಇದೀಗ ಶಾಲೆಯಲ್ಲಿ ಶುಕ್ರವಾರ ದಿನ ನಮಾಜ್‌ ಗೆ ಅವಕಾಶ ನೀಡಿ. ನಮಗೂ ನಮಾಜ್‌ ಗೆ ಅವಕಾಶ ಮಾಡಿ ಕೊಡಿ ಅಂತಾ ಶಿಕ್ಷಣ ಸಚಿವರಿಗೆ ಮುಸ್ಲಿಂ ಮುಖಂಡರು ಒತ್ತಾಯಿಸಿದ್ದಾರೆ. BIGG NEWS: ಸಹಜ ಸ್ಥಿತಿಯತ್ತ ಮರಳಿದ ಶಿವಮೊಗ್ಗ: ಎಂದಿನಂತೆ ವಹಿವಾಟು ಆರಂಭ; ಹೂವಿನ ಮಾರುಕಟ್ಟೆ ಓಪನ್‌ ಕೋಲಾರದ ಒಂದು … Continue reading BIGG BREAKING NEWS: ಶಾಲೆಯಲ್ಲಿ ಶುಕ್ರವಾರ ದಿನ ನಮಾಜ್‌ ಗೆ ಅವಕಾಶ ನೀಡಿ; ಶಿಕ್ಷಣ ಸಚಿವರಿಗೆ ಮುಸ್ಲಿಂ ಮುಖಂಡರ ಒತ್ತಾಯ