‘ಪತ್ರಕರ್ತರ ಸಮಸ್ಯೆ’ಗಳಿಗೆ ಸ್ಪಂದಿಸಲು ಸದಾ ಸಿದ್ದ – ಸಿಎಂ ಮಾಧ್ಯಮ ಸಲಹೆಗಾರ ‘ಕೆ.ವಿ ಪ್ರಭಾಕರ್’

ಬೆಂಗಳೂರ : ಪತ್ರಕರ್ತರು ಮತ್ತು ಪತ್ರಿಕೆಗೆ ಸಂಬಂಧಿಸಿದ ಯಾವುದೇ ವೃತ್ತಿಯ ಸಮಸ್ಯೆಗಳಿದ್ದರೂ ಕೂಡ ನಾನು ಸ್ಪಂದಿಸಲು ಸದಾ ಸಿದ್ದ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ ವಿ ಪ್ರಭಾಕರ್ ಪುನರುಚ್ಚರಿಸಿದರು. ಬೆಂಗಳೂರಿನ ಗಾಂಧಿಭವನದಲ್ಲಿ ನಡೆದ ವಿಪ್ರ ಪತ್ರಕರ್ತರ ಗೌರವ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಸಣ್ಣ ಪತ್ರಿಕೆಗಳ ಸಮಸ್ಯೆ ಕುರಿತು ನನಗೆ ಅರಿವಿದೆ. ನಾನೂ ಕೂಡ ಪೇಪರ್ ಹಾಕುವ ಕೆಲಸ ಮಾಡಿಕೊಂಡು ತಳಮಟ್ಟದಿಂದ ಈ ಸ್ಥಾನದವರೆಗೂ ಬಂದಿದ್ದೇನೆ. ಸ್ಥಳೀಯ ಪತ್ರಿಕೆಗಳಲ್ಲಿ ಕೆಲಸ ಮಾಡಿದ ಅನುಭವವೂ ನನಗಿದೆ. ಹೀಗಾಗಿ ಪತ್ರಿಕೆಗಳ … Continue reading ‘ಪತ್ರಕರ್ತರ ಸಮಸ್ಯೆ’ಗಳಿಗೆ ಸ್ಪಂದಿಸಲು ಸದಾ ಸಿದ್ದ – ಸಿಎಂ ಮಾಧ್ಯಮ ಸಲಹೆಗಾರ ‘ಕೆ.ವಿ ಪ್ರಭಾಕರ್’