BIGG NEWS: ಅಂಬೇಡ್ಕರ್‌ ಭವನ ನಿರ್ಮಾಣ ವಿಚಾರ; ಬಂಗಾರಪೇಟೆ ಶಾಸಕ ನಾರಾಯಣಸ್ವಾಮಿಯಿಂದ ಸಮಾಜ ಕಾರ್ಯಕರ್ತರಿಗೆ ಜೀವ‌ ಬೆದರಿಕೆ

ಕೋಲಾರ: ಅಂಬೇಡ್ಕರ್‌ ಭವನ ನಿರ್ಮಾಣ ವಿಚಾರವಾಗಿ ಬಂಗಾರಪೇಟೆ ಶಾಸಕರೊಬರು ಸಮಾಜ ಕಾರ್ಯಕರ್ತರೊಬ್ಬರಿಗೆ ಬೆದರಿಕೆ ಹಾಕಿದ್ದಾರೆ ಎಂದು ಹೇಳಲಾಗಿದೆ. ಹೀಗಾಗಿ ಈ ಬಗ್ಗೆ ಕೆಜಿಎಫ್ ಎಸ್ಪಿ ಅವರಿಗೆ ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ. BIGG NEWS: PFI ಸೇರಿದಂತೆ ದ್ವೇಷ ಹರಡುವವರ ವಿರುದ್ಧ ಇದ್ದೇವೆ; ಸಮಾಜದಲ್ಲಿ ಶಾಂತಿ ಕದಡುವವರು ಯಾರೇ ಇದ್ದರೂ ಸಹಿಸಲ್ಲ ; ಸುದ್ದಿಗೋಷ್ಠಿಯಲ್ಲಿ ರಾಹುಲ್‌ ಗಾಂಧಿ   ಬಂಗಾರಪೇಟೆಕಾಂಗ್ರೆಸ್ ಶಾಸಕ ಎಸ್.ಎನ್. ನಾರಾಯಣಸ್ವಾಮಿ, ಸಮಾಜ ಸೇವಕ ಶ್ರೀಧರ್ ಎಂಬುವವರಿಗೆ ತಮ್ಮ ಸಹಚರರ ಮೂಲಕ ಪ್ರಾಣ ಬೆದರಿಕೆ … Continue reading BIGG NEWS: ಅಂಬೇಡ್ಕರ್‌ ಭವನ ನಿರ್ಮಾಣ ವಿಚಾರ; ಬಂಗಾರಪೇಟೆ ಶಾಸಕ ನಾರಾಯಣಸ್ವಾಮಿಯಿಂದ ಸಮಾಜ ಕಾರ್ಯಕರ್ತರಿಗೆ ಜೀವ‌ ಬೆದರಿಕೆ