BIGG NEWS : ಚಿಕ್ಕಮಗಳೂರಿನ ಮೆಸ್ಕಾಂ ಕಚೇರಿ ‘ಅಂಬೇಡ್ಕರ್ ಭಾವಚಿತ್ರಕ್ಕೆ ಚಪ್ಪಲಿ ಎಟು’ : ಸಿಡಿದೆದ್ದ ದಲಿತ ಸಂಘಟನೆಗಳು | Ambedkar Photo

ಚಿಕ್ಕಮಗಳೂರು:  ಜಿಲ್ಲೆಯ ಶೃಂಗೇರಿ ಪಟ್ಟಣದ ಮೆಸ್ಕಾಂ ಕಚೇರಿ ಒಳಗೆ ಇದ್ದ ಅಂಬೇಡ್ಕರ್ ಭಾವಚಿತ್ರಕ್ಕೆ ಕಿಡಿಗೇಡಿಗಳು  ಚಪ್ಪಲಿಯಿಂದ ಹೊಡೆದ ಗುರುತು ಕಾಣಿಸಿದ ಘಟನೆ ಬೆಳಕಿಗೆ ಬಂದಿದೆ. ಕನ್ನಡ ಸಾಹಿತ್ಯ ಸಮ್ಮೇಳಕ್ಕೆ ಕೋವಿಡ್ ಮುಂಜಾಗ್ರತಾ ಕ್ರಮ ಜಾರಿ – ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರಿ ಕಚೇರಿಯಲ್ಲಿ ರಾಷ್ಟ್ರೀಯ ನಾಯಕರ ಭಾವಚಿತ್ರವನ್ನು ಇಡಲಾಗಿದೆ ಅದರಲ್ಲೂ ಅಂಬೇಡ್ಕರ್ ಭಾವಚಿತ್ರಕ್ಕೆ ಚಪ್ಪಲಿ ಎಟು ಕೊಟ್ಟ ಗುರುತು ಕಾಣಿಕೊಂಡಿದೆ ಈ ವಿ ಷಯ ತಿಳಿದು ಸ್ಥಳಕ್ಕೆ ಆಗಮಿಸಿದ ದಲಿತ ಸಂಘಟನೆಯವರು ಅಂಬೇಡ್ಕರ್ ಫೋಟೋವನ್ನು ಸ್ವಚ್ಛಗೊಳಿಸಿ ಹೂವಿನ … Continue reading BIGG NEWS : ಚಿಕ್ಕಮಗಳೂರಿನ ಮೆಸ್ಕಾಂ ಕಚೇರಿ ‘ಅಂಬೇಡ್ಕರ್ ಭಾವಚಿತ್ರಕ್ಕೆ ಚಪ್ಪಲಿ ಎಟು’ : ಸಿಡಿದೆದ್ದ ದಲಿತ ಸಂಘಟನೆಗಳು | Ambedkar Photo