ನಮ್ಮ ಜೊತೆ ಚರ್ಚೆಗೆ ಬರೋಕೆ ಅಮಿತ್ ಶಾ ಗೆ ‘ಧಮ್’ ಇಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ

ಮೈಸೂರು : ಲೋಕಸಭೆ ಚುನಾವಣೆ ಹಿನ್ನೆಲೆ ನಿನ್ನೆ ಚನ್ನಪಟ್ಟಣದಲ್ಲಿ ಕೇಂದ್ರ ಗೃಹ ಸಚಿವ ಅವರು ಬೃಹತ್ ರೋಡ್ ಶೋ ನಡೆಸಿದರು.ಈ ಕುರಿತಾಗಿ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿದ್ದು, ಬರ ಪರಿಹಾರಕ್ಕೆ ಕುರಿತಂತೆ ಅಮಿತ್ ಶಾ ಅವರಿಗೆ ನಮ್ಮ ಜೊತೆ ಚರ್ಚೆ ಮಾಡಲು ಧಮ್ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ಏಪ್ರಿಲ್ 3ನೇ ವಾರದಲ್ಲಿ ‘ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ’ ಪ್ರಕಟ- ಮೂಲಗಳು | Karnataka PUC 2nd Result 2024 ಮೈಸೂರಲ್ಲಿ … Continue reading ನಮ್ಮ ಜೊತೆ ಚರ್ಚೆಗೆ ಬರೋಕೆ ಅಮಿತ್ ಶಾ ಗೆ ‘ಧಮ್’ ಇಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ