BIG NEWS : ಭಯೋತ್ಪಾದಕರಿಂದ ಹತ್ಯೆಗೀಡಾದ ಪೊಲೀಸರ ಕುಟುಂಬಗಳಿಗೆ ನೇಮಕಾತಿ ಪತ್ರ ಹಸ್ತಾಂತರಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ

ಶ್ರೀನಗರ: ಕಣಿವೆಯಲ್ಲಿ ಭಯೋತ್ಪಾದನೆ ಸಂಬಂಧಿತ ಹಿಂಸಾಚಾರದಲ್ಲಿ ಹುತಾತ್ಮರಾದ ನಾಲ್ವರು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಸಿಬ್ಬಂದಿಗಳ ಕುಟುಂಬಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ(Amit Shah) ಮಂಗಳವಾರ ನೇಮಕಾತಿ ಪತ್ರವನ್ನು ಹಸ್ತಾಂತರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಾಶ್ಮೀರ ಕಣಿವೆಯಲ್ಲಿ ಭಯೋತ್ಪಾದಕರಿಂದ ಹತ್ಯೆಗೀಡಾದ ಪೊಲೀಸ್ ಸಿಬ್ಬಂದಿಯ ಸಂಬಂಧಿಕರೊಂದಿಗೆ ಭೇಟಿಯಾದ ಫೋಟೋಗಳನ್ನು ಅಮಿತ್ ಶಾ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ʻಭಯೋತ್ಪಾದಕರ ವಿರುದ್ಧದ ಹೋರಾಟದಲ್ಲಿ ಹುತಾತ್ಮರಾದ ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಸಿಬ್ಬಂದಿಗಳ ಕುಟುಂಬಸ್ಥರನ್ನು ಭೇಟಿ ಮಾಡಿ, ಈ ನಾಲ್ವರು ಹುತಾತ್ಮರ ಕುಟುಂಬಕ್ಕೆ … Continue reading BIG NEWS : ಭಯೋತ್ಪಾದಕರಿಂದ ಹತ್ಯೆಗೀಡಾದ ಪೊಲೀಸರ ಕುಟುಂಬಗಳಿಗೆ ನೇಮಕಾತಿ ಪತ್ರ ಹಸ್ತಾಂತರಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ